AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಹೇಗೆ ನಡೆದಿದೆ? ಯಾವ ಹಂತದಲ್ಲಿದೆ? ಫೋಟೋಗಳಲ್ಲಿ ನೋಡಿ

ಅಯೋಧ್ಯೆಯಲ್ಲಿ ಭವ್ಯ, ದಿವ್ಯ ರಾಮಮಂದಿರ ನಿರ್ಮಾಣವಾಗುತ್ತಿದೆ. ನೀಲಿನಕ್ಷೆಯಂತೆ ಶ್ರೀರಾಮ ಮಂದಿರ ಕಾಮಗಾರಿ ಹೇಗೆಲ್ಲಾ ನಡೆದಿದೆ? ಯಾವ ಹಂತದಲ್ಲಿದೆ ಎನ್ನುವ ಮಾಹಿತಿ ಇಲ್ಲಿದೆ.

TV9 Web
| Edited By: |

Updated on:Oct 15, 2022 | 9:19 PM

Share
ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಿಸಬೇಕೆಂಬ 
ಕೋಟಿ ಕೋಟಿ ಭಕ್ತರ ಆಶಯ. ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ
 ಭವ್ಯ ರಾಮಮಂದಿರ ನಿರ್ಮಾಣವಾಗಬೇಕು ಎನ್ನುವುದು ಕೋಟ್ಯಂತರ
 ಭಾರತೀಯರ ಕನಸು. ರಾಮಭಕ್ತರ ಕನಸು, ಹೋರಾಟದ ಧ್ಯೇಯ ಈಗ 
ಸಾಕಾರವಾಗುತ್ತಿದೆ. ಅಯೋಧ್ಯೆಯಲ್ಲಿ ಭವ್ಯ, ದಿವ್ಯ ರಾಮಮಂದಿರ 
ನಿರ್ಮಾಣವಾಗುತ್ತಿದೆ. ನೀಲಿನಕ್ಷೆಯಂತೆ ಶ್ರೀರಾಮ ಮಂದಿರ ಕಾಮಗಾರಿ
 ಹೇಗೆಲ್ಲಾ ನಡೆದಿದೆ? ಯಾವ ಹಂತದಲ್ಲಿದೆ ಎನ್ನುವ ಮಾಹಿತಿ ಇಲ್ಲಿದೆ.

ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಿಸಬೇಕೆಂಬ ಕೋಟಿ ಕೋಟಿ ಭಕ್ತರ ಆಶಯ. ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗಬೇಕು ಎನ್ನುವುದು ಕೋಟ್ಯಂತರ ಭಾರತೀಯರ ಕನಸು. ರಾಮಭಕ್ತರ ಕನಸು, ಹೋರಾಟದ ಧ್ಯೇಯ ಈಗ ಸಾಕಾರವಾಗುತ್ತಿದೆ. ಅಯೋಧ್ಯೆಯಲ್ಲಿ ಭವ್ಯ, ದಿವ್ಯ ರಾಮಮಂದಿರ ನಿರ್ಮಾಣವಾಗುತ್ತಿದೆ. ನೀಲಿನಕ್ಷೆಯಂತೆ ಶ್ರೀರಾಮ ಮಂದಿರ ಕಾಮಗಾರಿ ಹೇಗೆಲ್ಲಾ ನಡೆದಿದೆ? ಯಾವ ಹಂತದಲ್ಲಿದೆ ಎನ್ನುವ ಮಾಹಿತಿ ಇಲ್ಲಿದೆ.

1 / 6
ರಾಮಮಂದಿರ ನಿರ್ಮಾಣ ಕಾರ್ಯವನ್ನು ಎಲ್ ಅಂಡ್ ಟಿ 
ಕಂಪನಿ ನಿರ್ವಹಿಸುತ್ತಿದ್ದು, ಟಾಟಾ ಕಂಪನಿಯು ಟೆಕ್ನಿಕಲ್ ಕನ್ಸಲ್ಟೆನ್ಸಿ 
ಜವಾಬ್ದಾರಿ ಹೊತ್ತುಕೊಂಡಿದೆ. ಮಂದಿರ ನಿರ್ಮಾಣಕ್ಕಾಗಿ 
ಎರಡು ಬೃಹತ್ ಕ್ರೇನ್​ಗಳನ್ನು ಬಳಸಲಾಗುತ್ತಿದೆ.

ರಾಮಮಂದಿರ ನಿರ್ಮಾಣ ಕಾರ್ಯವನ್ನು ಎಲ್ ಅಂಡ್ ಟಿ ಕಂಪನಿ ನಿರ್ವಹಿಸುತ್ತಿದ್ದು, ಟಾಟಾ ಕಂಪನಿಯು ಟೆಕ್ನಿಕಲ್ ಕನ್ಸಲ್ಟೆನ್ಸಿ ಜವಾಬ್ದಾರಿ ಹೊತ್ತುಕೊಂಡಿದೆ. ಮಂದಿರ ನಿರ್ಮಾಣಕ್ಕಾಗಿ ಎರಡು ಬೃಹತ್ ಕ್ರೇನ್​ಗಳನ್ನು ಬಳಸಲಾಗುತ್ತಿದೆ.

2 / 6
ಪ್ರಬಲ ಭೂಕಂಪವನ್ನು ತಡೆದುಕೊಳ್ಳುವ ಸಾಮರ್ಥ್ಯ ಇರುವಂತೆ 
ತಳಪಾಯ ನಿರ್ಮಿಸಿರುವುದು ವಿಶೇಷ. ತಳಪಾಯದಲ್ಲಿ ಮೊದಲು 44 
ಪದರಗಳನ್ನು ನಿರ್ಮಿಸಲು ನಿರ್ಧರಿಸಲಾಗಿತ್ತು. ಆದರೇ, 
ಅಂತಿಮವಾಗಿ 48 ಪದರಗಳನ್ನು ನಿರ್ಮಿಸಲಾಗಿದೆ.

ಪ್ರಬಲ ಭೂಕಂಪವನ್ನು ತಡೆದುಕೊಳ್ಳುವ ಸಾಮರ್ಥ್ಯ ಇರುವಂತೆ ತಳಪಾಯ ನಿರ್ಮಿಸಿರುವುದು ವಿಶೇಷ. ತಳಪಾಯದಲ್ಲಿ ಮೊದಲು 44 ಪದರಗಳನ್ನು ನಿರ್ಮಿಸಲು ನಿರ್ಧರಿಸಲಾಗಿತ್ತು. ಆದರೇ, ಅಂತಿಮವಾಗಿ 48 ಪದರಗಳನ್ನು ನಿರ್ಮಿಸಲಾಗಿದೆ.

3 / 6
ರಾಮಮಂದಿರದ ತಳಪಾಯವು ಸಮುದ್ರ ಮಟ್ಟಕ್ಕಿಂತ 107 
ಮೀಟರ್ ಎತ್ತರದಲ್ಲಿದೆ. ಮಂದಿರ ತಳಪಾಯ ನಿರ್ಮಾಣದಲ್ಲಿ 
ಸಿಮೆಂಟ್​ನ್ನು ಹೆಚ್ಚಾಗಿ ಬಳಸುತ್ತಿಲ್ಲ. ಸಿಮೆಂಟ್ ಬಳಸಿದರೇ, 
ಆ ಜಾಗದಲ್ಲಿ ಹೀಟ್ ಜಾಸ್ತಿಯಾಗುತ್ತೆ. ಹೀಗಾಗಿ 
ಸಿಮೆಂಟ್​ನ್ನು ಕಡಿಮೆ ಪ್ರಮಾಣದಲ್ಲಿ ಬಳಸಲಾಗಿದೆ.

ರಾಮಮಂದಿರದ ತಳಪಾಯವು ಸಮುದ್ರ ಮಟ್ಟಕ್ಕಿಂತ 107 ಮೀಟರ್ ಎತ್ತರದಲ್ಲಿದೆ. ಮಂದಿರ ತಳಪಾಯ ನಿರ್ಮಾಣದಲ್ಲಿ ಸಿಮೆಂಟ್​ನ್ನು ಹೆಚ್ಚಾಗಿ ಬಳಸುತ್ತಿಲ್ಲ. ಸಿಮೆಂಟ್ ಬಳಸಿದರೇ, ಆ ಜಾಗದಲ್ಲಿ ಹೀಟ್ ಜಾಸ್ತಿಯಾಗುತ್ತೆ. ಹೀಗಾಗಿ ಸಿಮೆಂಟ್​ನ್ನು ಕಡಿಮೆ ಪ್ರಮಾಣದಲ್ಲಿ ಬಳಸಲಾಗಿದೆ.

4 / 6
ಸ್ಟೋನ್ ಡಸ್ಟ್ ಹಾಗೂ ಹಾರುವ ಬೂದಿಯನ್ನು ಹೆಚ್ಚಾಗಿ ಬಳಸಲಾಗಿದೆ.
 ಒಂದು ಅಡಿ ಕಾಂಕ್ರೀಟ್ ಹಾಕಿ ಅದರ ಮೇಲೆ ರೋಲರ್ ಹಾಕಿ, ಒಂದರ 
ಮೇಲೊಂದು ಪದರಗಳನ್ನು ನಿರ್ಮಿಸಲಾಗಿದೆ. ಹೀಗೆ 48 ಪದರಗಳನ್ನು 
ನಿರ್ಮಿಸಲಾಗಿದೆ. ಆರ್ಟಿಫಿಷಿಯಲ್ ಕಲ್ಲುಗಳನ್ನ
 ತಳಪಾಯ ನಿರ್ಮಾಣದಲ್ಲಿ ಬಳಸಲಾಗಿದೆ.

ಸ್ಟೋನ್ ಡಸ್ಟ್ ಹಾಗೂ ಹಾರುವ ಬೂದಿಯನ್ನು ಹೆಚ್ಚಾಗಿ ಬಳಸಲಾಗಿದೆ. ಒಂದು ಅಡಿ ಕಾಂಕ್ರೀಟ್ ಹಾಕಿ ಅದರ ಮೇಲೆ ರೋಲರ್ ಹಾಕಿ, ಒಂದರ ಮೇಲೊಂದು ಪದರಗಳನ್ನು ನಿರ್ಮಿಸಲಾಗಿದೆ. ಹೀಗೆ 48 ಪದರಗಳನ್ನು ನಿರ್ಮಿಸಲಾಗಿದೆ. ಆರ್ಟಿಫಿಷಿಯಲ್ ಕಲ್ಲುಗಳನ್ನ ತಳಪಾಯ ನಿರ್ಮಾಣದಲ್ಲಿ ಬಳಸಲಾಗಿದೆ.

5 / 6
2023ರ ಅಂತ್ಯದ ವೇಳೆಗೆ ಶ್ರೀ ರಾಮ ಮಂದಿರ ನಿರ್ಮಾಣ ಮುಗಿಯುವ ನಿರೀಕ್ಷೆಯಿದೆ. 
2024ರ ಸಂಕ್ರಾಂತಿಯಂದು ಶ್ರೀ ರಾಮ ಮಂದಿರದ
 ಅನಾವರಣ ನಡೆಯಲಿದೆ ಎನ್ನಲಾಗಿದೆ.

2023ರ ಅಂತ್ಯದ ವೇಳೆಗೆ ಶ್ರೀ ರಾಮ ಮಂದಿರ ನಿರ್ಮಾಣ ಮುಗಿಯುವ ನಿರೀಕ್ಷೆಯಿದೆ. 2024ರ ಸಂಕ್ರಾಂತಿಯಂದು ಶ್ರೀ ರಾಮ ಮಂದಿರದ ಅನಾವರಣ ನಡೆಯಲಿದೆ ಎನ್ನಲಾಗಿದೆ.

6 / 6

Published On - 9:14 pm, Sat, 15 October 22

ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್