AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನಾಕ್ಷಿ ಸಿನ್ಹಾ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾದ ಜಹೀರ್ ಇಕ್ಬಾಲ್ ಯಾರು?

ಕೈಗೆ ಉಂಗುರು ಹಾಕಿಕೊಂಡಿರುವ ಫೋಟೋವನ್ನು ಸೋನಾಕ್ಷಿ ಹಂಚಿಕೊಂಡಿದ್ದಾರೆ. ಅಲ್ಲದೆ ಬಿಗ್ ಡೇ ಎಂದು ಬರೆದುಕೊಂಡಿದ್ದಾರೆ.

TV9 Web
| Edited By: |

Updated on: May 09, 2022 | 10:11 PM

Share
ಬಾಲಿವುಡ್​ನಲ್ಲಿ ಸೋನಾಕ್ಷಿ ಸಿನ್ಹಾ ಬೇಡಿಕೆ ಕಳೆದುಕೊಂಡಿದ್ದಾರೆ. ಅವರಿಗೆ ಈಗ ಮೊದಲಿನಷ್ಟು ಬೇಡಿಕೆ ಉಳಿದಿಲ್ಲ. ಈ ವಿಚಾರದ ಬಗ್ಗೆ ಅವರಿಗೆ ಬೇಸರವಿದೆ. ಸ್ಟಾರ್​ ಕಿಡ್​ ಆದ ಹೊರತಾಗಿಯೂ ಸೋನಾಕ್ಷಿಗೆ ಆಫರ್​ಗಳು ಬರುತ್ತಿಲ್ಲ.

ಬಾಲಿವುಡ್​ನಲ್ಲಿ ಸೋನಾಕ್ಷಿ ಸಿನ್ಹಾ ಬೇಡಿಕೆ ಕಳೆದುಕೊಂಡಿದ್ದಾರೆ. ಅವರಿಗೆ ಈಗ ಮೊದಲಿನಷ್ಟು ಬೇಡಿಕೆ ಉಳಿದಿಲ್ಲ. ಈ ವಿಚಾರದ ಬಗ್ಗೆ ಅವರಿಗೆ ಬೇಸರವಿದೆ. ಸ್ಟಾರ್​ ಕಿಡ್​ ಆದ ಹೊರತಾಗಿಯೂ ಸೋನಾಕ್ಷಿಗೆ ಆಫರ್​ಗಳು ಬರುತ್ತಿಲ್ಲ.

1 / 6
ಈಗ ಸೋನಾಕ್ಷಿ ಅವರು ಎಂಗೇಜ್​ಮೆಂಟ್​ ವಿಚಾರಕ್ಕೆ ಸುದ್ದಿಯಾಗುತ್ತಿದ್ದಾರೆ. ಜಹೀರ್ ಇಕ್ಬಾಲ್ ಜತೆ ಅವರು ಇಷ್ಟು ದಿನ ಡೇಟಿಂಗ್​ ನಡೆಸುತ್ತಿದ್ದಾರೆ ಎನ್ನಲಾಗಿತ್ತು. ಹೀಗಿರುವಾಗಲೇ ಸೋನಾಕ್ಷಿ ನಿಶ್ಚಿತಾರ್ಥದ ಬಗ್ಗೆ ಸುದ್ದಿ ಹರಡಿದೆ. ಅವರು ಹಂಚಿಕೊಂಡ ಫೋಟೋ ಈಗ ಸಾಕಷ್ಟು ವೈರಲ್​ ಆಗುತ್ತಿದೆ.

ಈಗ ಸೋನಾಕ್ಷಿ ಅವರು ಎಂಗೇಜ್​ಮೆಂಟ್​ ವಿಚಾರಕ್ಕೆ ಸುದ್ದಿಯಾಗುತ್ತಿದ್ದಾರೆ. ಜಹೀರ್ ಇಕ್ಬಾಲ್ ಜತೆ ಅವರು ಇಷ್ಟು ದಿನ ಡೇಟಿಂಗ್​ ನಡೆಸುತ್ತಿದ್ದಾರೆ ಎನ್ನಲಾಗಿತ್ತು. ಹೀಗಿರುವಾಗಲೇ ಸೋನಾಕ್ಷಿ ನಿಶ್ಚಿತಾರ್ಥದ ಬಗ್ಗೆ ಸುದ್ದಿ ಹರಡಿದೆ. ಅವರು ಹಂಚಿಕೊಂಡ ಫೋಟೋ ಈಗ ಸಾಕಷ್ಟು ವೈರಲ್​ ಆಗುತ್ತಿದೆ.

2 / 6
ಕೈಗೆ ಉಂಗುರು ಹಾಕಿಕೊಂಡಿರುವ ಫೋಟೋವನ್ನು ಸೋನಾಕ್ಷಿ ಹಂಚಿಕೊಂಡಿದ್ದಾರೆ. ಅಲ್ಲದೆ ಬಿಗ್​ ಡೇ ಎಂದು ಬರೆದುಕೊಂಡಿದ್ದಾರೆ.

ಕೈಗೆ ಉಂಗುರು ಹಾಕಿಕೊಂಡಿರುವ ಫೋಟೋವನ್ನು ಸೋನಾಕ್ಷಿ ಹಂಚಿಕೊಂಡಿದ್ದಾರೆ. ಅಲ್ಲದೆ ಬಿಗ್​ ಡೇ ಎಂದು ಬರೆದುಕೊಂಡಿದ್ದಾರೆ.

3 / 6
ನಟ ಶತ್ರುಘ್ನ ಸಿನ್ಹಾ ಹಾಗೂ ಪೂನಮ್​ ಸಿನ್ಹಾ ಮಗಳು ಸೋನಾಕ್ಷಿ. ಸಲ್ಮಾನ್​ ಖಾನ್​ ನಟನೆಯ ‘ದಬಾಂಗ್​’ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದ ಅವರಿಗೆ ಸಾಲುಸಾಲು ಚಿತ್ರಗಳು ಸಿಕ್ಕವು. ಆದರೆ, ಇತ್ತೀಚೆಗೆ ಅವರು ನಟಿಸಿದ ಸಿನಿಮಾಗಳು ಫ್ಲಾಪ್​ ಆಗುತ್ತಿವೆ. ‘ನೋಟ್​ಬುಕ್’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಜಹೀರ್​  ಎಂಟ್ರಿ ಕೊಟ್ಟರು.

ನಟ ಶತ್ರುಘ್ನ ಸಿನ್ಹಾ ಹಾಗೂ ಪೂನಮ್​ ಸಿನ್ಹಾ ಮಗಳು ಸೋನಾಕ್ಷಿ. ಸಲ್ಮಾನ್​ ಖಾನ್​ ನಟನೆಯ ‘ದಬಾಂಗ್​’ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದ ಅವರಿಗೆ ಸಾಲುಸಾಲು ಚಿತ್ರಗಳು ಸಿಕ್ಕವು. ಆದರೆ, ಇತ್ತೀಚೆಗೆ ಅವರು ನಟಿಸಿದ ಸಿನಿಮಾಗಳು ಫ್ಲಾಪ್​ ಆಗುತ್ತಿವೆ. ‘ನೋಟ್​ಬುಕ್’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಜಹೀರ್​  ಎಂಟ್ರಿ ಕೊಟ್ಟರು.

4 / 6
ಸೋನಾಕ್ಷಿ ಸಿನ್ಹಾ ಸದ್ಯ, ‘ಡಬಲ್​ ಎಕ್ಸ್​​ಎಲ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಸೋನಾಕ್ಷಿ ನಾಯಕಿ ಆದರೆ, ಜಹೀರ್​ ಹೀರೋ. ಈ ಸಿನಿಮಾ ಕೆಲಸಗಳು ವಿಳಂಬವಾಗುತ್ತಿದೆ.

ಸೋನಾಕ್ಷಿ ಸಿನ್ಹಾ ಸದ್ಯ, ‘ಡಬಲ್​ ಎಕ್ಸ್​​ಎಲ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಸೋನಾಕ್ಷಿ ನಾಯಕಿ ಆದರೆ, ಜಹೀರ್​ ಹೀರೋ. ಈ ಸಿನಿಮಾ ಕೆಲಸಗಳು ವಿಳಂಬವಾಗುತ್ತಿದೆ.

5 / 6
ಕಳೆದ ವರ್ಷ ಡಿಸೆಂಬರ್​ನಲ್ಲಿ ಜಹೀರ್​ ಜನ್ಮದಿನ ಆಚರಿಸಿಕೊಂಡಿದ್ದರು. ಈ ವೇಳೆ ಸೋನಾಕ್ಷಿ ಉದ್ದನೆಯ ಸಾಲುಗಳನ್ನು ಬರೆದು ಬರ್ತ್​ಡೇ ವಿಶ್​ ಮಾಡಿದ್ದರು. ಅಲ್ಲದೆ, ಬೆಸ್ಟ್​ ಫ್ರೆಂಡ್​ ಎನ್ನುವ ವಿಚಾರವನ್ನು ಒತ್ತಿ ಹೇಳಿದ್ದರು. ಇದಕ್ಕೆ ಕಮೆಂಟ್​ ಮಾಡಿದ್ದ ಜಹೀರ್, ‘ನಿಮ್ಮನ್ನು ನನ್ನ ನಾಯಕಿ ಎಂದು ಅಧಿಕೃತವಾಗಿ ಕರೆಯಬಹುದೇ’ ಎಂದಿದ್ದರು.

ಕಳೆದ ವರ್ಷ ಡಿಸೆಂಬರ್​ನಲ್ಲಿ ಜಹೀರ್​ ಜನ್ಮದಿನ ಆಚರಿಸಿಕೊಂಡಿದ್ದರು. ಈ ವೇಳೆ ಸೋನಾಕ್ಷಿ ಉದ್ದನೆಯ ಸಾಲುಗಳನ್ನು ಬರೆದು ಬರ್ತ್​ಡೇ ವಿಶ್​ ಮಾಡಿದ್ದರು. ಅಲ್ಲದೆ, ಬೆಸ್ಟ್​ ಫ್ರೆಂಡ್​ ಎನ್ನುವ ವಿಚಾರವನ್ನು ಒತ್ತಿ ಹೇಳಿದ್ದರು. ಇದಕ್ಕೆ ಕಮೆಂಟ್​ ಮಾಡಿದ್ದ ಜಹೀರ್, ‘ನಿಮ್ಮನ್ನು ನನ್ನ ನಾಯಕಿ ಎಂದು ಅಧಿಕೃತವಾಗಿ ಕರೆಯಬಹುದೇ’ ಎಂದಿದ್ದರು.

6 / 6
Follow Us
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ