AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sonakshi Sinha: ಸಿಂಗಾಪುರ್​ನಲ್ಲಿ ಸೋನಾಕ್ಷಿ ಸಿನ್ಹಾ; ಇಲ್ಲಿವೆ ಫೋಟೋಗಳು

ಈಗ ಸೋನಾಕ್ಷಿ ಸಿಂಗಾಪುರ್​ನಲ್ಲಿದ್ದಾರೆ. ಅದರ ಫೋಟೋಗಳನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತುತ್ತಿದ್ದಾರೆ.

TV9 Web
| Edited By: |

Updated on:Jun 05, 2022 | 3:48 PM

Share
ನಟಿ ಸೋನಾಕ್ಷಿ ಸಿನ್ಹಾ ಸ್ಟಾರ್ ಕಿಡ್ ಆದರೂ ಸಿನಿಮಾ ರಂಗದಲ್ಲಿ ಹೇಳಿಕೊಳ್ಳುವಂತಹ ಆಫರ್​ಗಳು ಸಿಗುತ್ತಿಲ್ಲ. ಇದಕ್ಕೆ ಕಾರಣ ಸತತ ಸೋಲು. ಸಲ್ಮಾನ್ ಖಾನ್​ ಅವರು ಸೋನಾಕ್ಷಿಯನ್ನು ಲಾಂಚ್ ಮಾಡಿದರು. ಇತ್ತೀಚೆಗೆ ಅವರಿಗೆ ದೊಡ್ಡ ಯಶಸ್ಸು ಸಿಕ್ಕಿಲ್ಲ.

ನಟಿ ಸೋನಾಕ್ಷಿ ಸಿನ್ಹಾ ಸ್ಟಾರ್ ಕಿಡ್ ಆದರೂ ಸಿನಿಮಾ ರಂಗದಲ್ಲಿ ಹೇಳಿಕೊಳ್ಳುವಂತಹ ಆಫರ್​ಗಳು ಸಿಗುತ್ತಿಲ್ಲ. ಇದಕ್ಕೆ ಕಾರಣ ಸತತ ಸೋಲು. ಸಲ್ಮಾನ್ ಖಾನ್​ ಅವರು ಸೋನಾಕ್ಷಿಯನ್ನು ಲಾಂಚ್ ಮಾಡಿದರು. ಇತ್ತೀಚೆಗೆ ಅವರಿಗೆ ದೊಡ್ಡ ಯಶಸ್ಸು ಸಿಕ್ಕಿಲ್ಲ.

1 / 5
ಸದ್ಯ, ಅಲ್ಲೊಂದು ಇಲ್ಲೊಂದು ಸಿನಿಮಾ ಮಾಡುತ್ತಿದ್ದಾರೆ ಸೋನಾಕ್ಷಿ. ಅವರು ತಮ್ಮ ವೈಯಕ್ತಿಕ ವಿಚಾರದಿಂದ ಹೆಚ್ಚು ಸುದ್ದಿಯಲ್ಲಿ ಇದ್ದಾರೆ.

ಸದ್ಯ, ಅಲ್ಲೊಂದು ಇಲ್ಲೊಂದು ಸಿನಿಮಾ ಮಾಡುತ್ತಿದ್ದಾರೆ ಸೋನಾಕ್ಷಿ. ಅವರು ತಮ್ಮ ವೈಯಕ್ತಿಕ ವಿಚಾರದಿಂದ ಹೆಚ್ಚು ಸುದ್ದಿಯಲ್ಲಿ ಇದ್ದಾರೆ.

2 / 5
ಸೋನಾಕ್ಷಿ ಅವರು ಇತ್ತೀಚೆಗೆ ಎಂಗೇಜ್​ಮೆಂಟ್ ವಿಚಾರದಿಂದ ಸುದ್ದಿ ಆಗಿದ್ದರು. ಅವರ ಕೈಯಲ್ಲಿರುವ ರಿಂಗ್ ಹೈಲೈಟ್ ಆಗುವ ಫೋಟೋ ಹಾಕಿದ್ದರು.

ಸೋನಾಕ್ಷಿ ಅವರು ಇತ್ತೀಚೆಗೆ ಎಂಗೇಜ್​ಮೆಂಟ್ ವಿಚಾರದಿಂದ ಸುದ್ದಿ ಆಗಿದ್ದರು. ಅವರ ಕೈಯಲ್ಲಿರುವ ರಿಂಗ್ ಹೈಲೈಟ್ ಆಗುವ ಫೋಟೋ ಹಾಕಿದ್ದರು.

3 / 5
ಈಗ ಸೋನಾಕ್ಷಿ ಸಿಂಗಾಪುರ್​ನಲ್ಲಿದ್ದಾರೆ. ಅದರ ಫೋಟೋಗಳನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತುತ್ತಿದ್ದಾರೆ.

ಈಗ ಸೋನಾಕ್ಷಿ ಸಿಂಗಾಪುರ್​ನಲ್ಲಿದ್ದಾರೆ. ಅದರ ಫೋಟೋಗಳನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತುತ್ತಿದ್ದಾರೆ.

4 / 5
ಸೋನಾಕ್ಷಿ ಅವರು ಈ ಮೊದಲು ಸಖತ್ ದಪ್ಪ ಇದ್ದರು. ಈ ಕಾರಣಕ್ಕೆ ಅವರಿಗೆ ಅನೇಕರು ಬಾಡಿ ಶೇಮಿಂಗ್ ಮಾಡಿದ್ದರು. ನಂತರ ಜಿಮ್​ನಲ್ಲಿ ಬೆವರು ಹರಿಸಿ ದೇಹದ ತೂಕ ಇಳಿಸಿಕೊಂಡರು.

ಸೋನಾಕ್ಷಿ ಅವರು ಈ ಮೊದಲು ಸಖತ್ ದಪ್ಪ ಇದ್ದರು. ಈ ಕಾರಣಕ್ಕೆ ಅವರಿಗೆ ಅನೇಕರು ಬಾಡಿ ಶೇಮಿಂಗ್ ಮಾಡಿದ್ದರು. ನಂತರ ಜಿಮ್​ನಲ್ಲಿ ಬೆವರು ಹರಿಸಿ ದೇಹದ ತೂಕ ಇಳಿಸಿಕೊಂಡರು.

5 / 5

Published On - 3:48 pm, Sun, 5 June 22

ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್