AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ಮತ್ಸ್ಯಕನ್ಯೆಯಂತೆ ಕಂಗೊಳಿಸುತ್ತಿರುವ ನಟಿ ಸೋನಾಕ್ಷಿ ಸಿನ್ಹಾ ಅವರ ಮಾಲ್ಡಿವ್ಸ್ ಫೋಟೋಗಳು ವೈರಲ್

ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ಅವರ ಮಾಲ್ಡಿವ್ಸ್​ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳನ್ನು ಆಕರ್ಷಿಸುತ್ತಿದೆ.

TV9 Web
| Edited By: Rakesh Nayak Manchi|

Updated on:May 28, 2022 | 12:45 PM

Share
ಸೋನಾಕ್ಷಿ ಸಿನ್ಹಾ ಪ್ರತಿಭಾನ್ವಿತ ನಟಿಯಾಗಿದ್ದು, ಅತ್ಯುತ್ತಮ ನಟನೆಯ ಮೂಲಕವೇ ಸಾಕಷ್ಟು ಖ್ಯಾತಿ ಗಳಿಸಿದವರು.

Sonakshi Sinha photos taken in Maldives viral

1 / 5
ಇವರು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುತ್ತಾರೆ. ಅದರಂತೆ ತಮ್ಮ ಆಕರ್ಷಕ ಫೋಟೋಗಳನ್ನು ಹಂಚಿಕೊಳ್ಳುತ್ತಾ ಅಭಿಮಾನಿಗಳನ್ನು ಆಕರ್ಷಿಸುತ್ತಾರೆ.

Sonakshi Sinha photos taken in Maldives viral

2 / 5
ಇದೀಗ, ಸೋನಾಕ್ಷಿ ಸಿನ್ಹಾ, ಮಾಲ್ಡೀವ್ಸ್​ಗೆ ಭೇಟಿ ನೀಡಿದಾಗ ತೆಗೆಸಿಕೊಂಡ ಒಂದಷ್ಟು ಫೋಟೋಗಳನ್ನು ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Sonakshi Sinha photos taken in Maldives viral

3 / 5
ಫೋಟೋದಲ್ಲಿ ನಟಿ ಮತ್ಸ್ಯಕನ್ಯೆಯಂತೆ ಕಂಗೊಳಿಸುತ್ತಿದ್ದು, ಭಾರಿ ವೈರಲ್ ಆಗುತ್ತಿದೆ.

Sonakshi Sinha photos taken in Maldives viral

4 / 5
ಚಲನಚಿತ್ರಗಳಿಗೆ ಕಾಸ್ಟ್ಯೂಮ್ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದ ಸೋನಾಕ್ಷಿ ಸಿನ್ಹಾ, 2010ರಲ್ಲಿ ದಬಾಂಗ್ ಎಂಬ ಆಕ್ಷನ್ ಚಲನಚಿತ್ರದಲ್ಲಿ ರಜ್ಜೋ ಪಾಂಡೆ ಪಾತ್ರವನ್ನು ನಿರ್ವಹಿಸುವ ಮೂಲಕ ತಮ್ಮ ಮೊದಲ ನಟನೆಯನ್ನು ಆರಂಭಿಸಿದರು.

Sonakshi Sinha photos taken in Maldives viral

5 / 5

Published On - 12:45 pm, Sat, 28 May 22

Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ