AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಸ್ಥಳದ ಮಂಜುನಾಥನ ಸನ್ನಿಧಾನದಲ್ಲಿ ಸೋನಲ್-ತರುಣ್ ದಂಪತಿ

ನಿರ್ದೇಶಕ ತರುಣ್ ಸುಧೀರ್ ಹಾಗೂ ಸೋನಲ್ ಮೊಂತೆರೋ ಇಬ್ಬರೂ ವಿವಾಹ ಆಗಿದ್ದಾರೆ. ಕಳೆದ ವರ್ಷ ಅದ್ದೂರಿಯಾಗಿ ಈ ಮದುವೆ ನೆರವೇರಿದೆ. ಈಗ ಸೋನಲ್ ಹಾಗೂ ತರುಣ್ ದಂಪತಿ ಧರ್ಮಸ್ಥಳದ ಮಂಜುನಾಥನ ದರ್ಶನ ಪಡೆದಿದ್ದಾರೆ. ಈ ಸಂದರ್ಭದ ಫೊಟೋ ವೈರಲ್ ಆಗಿ ಗಮನ ಸೆಳೆದಿದೆ.

ರಾಜೇಶ್ ದುಗ್ಗುಮನೆ
|

Updated on: Feb 27, 2025 | 11:58 AM

Share
ತರುಣ್ ಸುಧೀರ್ ಹಾಗೂ ಸೋನಲ್ ಮೊಂತೆರೋ ಕಳೆದ ವರ್ಷ ವಿವಾಹ ಆದರು. ಈಗ ಸಿನಿಮಾ ಕೆಲಸಗಳ ಜೊತೆ ಇವರು ವೈಯಕ್ತಿಕ ಜೀವನಕ್ಕೂ ಸಮಯ ನೀಡುತ್ತಾ ಇದ್ದಾರೆ. ಈಗ ತರುಣ್ ಹಾಗೂ ಸೋನಲ್ ಧರ್ಮಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ.

ತರುಣ್ ಸುಧೀರ್ ಹಾಗೂ ಸೋನಲ್ ಮೊಂತೆರೋ ಕಳೆದ ವರ್ಷ ವಿವಾಹ ಆದರು. ಈಗ ಸಿನಿಮಾ ಕೆಲಸಗಳ ಜೊತೆ ಇವರು ವೈಯಕ್ತಿಕ ಜೀವನಕ್ಕೂ ಸಮಯ ನೀಡುತ್ತಾ ಇದ್ದಾರೆ. ಈಗ ತರುಣ್ ಹಾಗೂ ಸೋನಲ್ ಧರ್ಮಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ.

1 / 5
ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದಾರೆ ತರುಣ್ ಹಾಗೂ ಸೋನಲ್. ಈ ಫೋಟೋಗಳನ್ನು ಸೋನಲ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳ ಗಮನ ಸೆಳೆದಿದೆ. ಫೋಟೋಗೆ ಭರ್ಜರಿ ಲೈಕ್ಸ್ ಕೂಡ ಸಿಕ್ಕಿದೆ.

ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದಾರೆ ತರುಣ್ ಹಾಗೂ ಸೋನಲ್. ಈ ಫೋಟೋಗಳನ್ನು ಸೋನಲ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳ ಗಮನ ಸೆಳೆದಿದೆ. ಫೋಟೋಗೆ ಭರ್ಜರಿ ಲೈಕ್ಸ್ ಕೂಡ ಸಿಕ್ಕಿದೆ.

2 / 5
ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಸೋನಲ್ ಹಾಗೂ ತರುಣ್ ಭೇಟಿ ಮಾಡಿದ್ದಾರೆ. ಅವರಿಂದ ಆಶೀರ್ವಾದ ಪಡೆದಿದ್ದಾರೆ. ಇಬ್ಬರು ಸಾಂಪ್ರಾದಾಯಿಕ ಉಡುಗೆಯಲ್ಲಿ ಗಮನ ಸೆಳೆದಿದ್ದಾರೆ ಅನ್ನೋದು ವಿಶೇಷ.

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಸೋನಲ್ ಹಾಗೂ ತರುಣ್ ಭೇಟಿ ಮಾಡಿದ್ದಾರೆ. ಅವರಿಂದ ಆಶೀರ್ವಾದ ಪಡೆದಿದ್ದಾರೆ. ಇಬ್ಬರು ಸಾಂಪ್ರಾದಾಯಿಕ ಉಡುಗೆಯಲ್ಲಿ ಗಮನ ಸೆಳೆದಿದ್ದಾರೆ ಅನ್ನೋದು ವಿಶೇಷ.

3 / 5
ತರುಣ್ ಹಾಗೂ ಸೋನಲ್ ಅವರು ಒಂದೇ ಸಿನಿಮಾದಲ್ಲಿ ಕೆಲಸ ಮಾಡಿದವರು. ಆ ಬಳಿಕ ಇವರ ಮಧ್ಯೆ ಪ್ರೀತಿ ಮೂಡಿತು. ಕಳೆದ ವರ್ಷ ಈ ಪ್ರೀತಿಗೆ ದಂಪತಿ ಹೊಸ ಅರ್ಥವನ್ನು ನೀಡಿದರು. ಇವರು ಮದುವೆ ಆಗಿ ಅಭಿಮಾನಿಗಳಿಗೆ ಖುಷಿ ಕೊಟ್ಟಿದ್ದಾರೆ.

ತರುಣ್ ಹಾಗೂ ಸೋನಲ್ ಅವರು ಒಂದೇ ಸಿನಿಮಾದಲ್ಲಿ ಕೆಲಸ ಮಾಡಿದವರು. ಆ ಬಳಿಕ ಇವರ ಮಧ್ಯೆ ಪ್ರೀತಿ ಮೂಡಿತು. ಕಳೆದ ವರ್ಷ ಈ ಪ್ರೀತಿಗೆ ದಂಪತಿ ಹೊಸ ಅರ್ಥವನ್ನು ನೀಡಿದರು. ಇವರು ಮದುವೆ ಆಗಿ ಅಭಿಮಾನಿಗಳಿಗೆ ಖುಷಿ ಕೊಟ್ಟಿದ್ದಾರೆ.

4 / 5
ತರುಣ್ ಹಾಗೂ ಸೋನಲ್ ಅವರು ಹನಿಮೂನ್​​ಗಾಗಿ ಮಾಲ್ಡೀವ್ಸ್​​ಗೆ ತೆರಳಿದ್ದರು. ಅಲ್ಲಿ ಕ್ವಾಲಿಟಿ ಟೈಮ್ ಕಳೆದು ಬಂದಿದ್ದಾರೆ. ಮಾಲ್ಡೀವ್ಸ್ ಹೋಗಬೇಕು ಎಂಬುದು ತರುಣ್ ಕನಸಾಗಿತ್ತು. ಇದರ ಜೊತೆಗೆ ಅವರು ದೇವಸ್ಥಾನಗಳಿಗೂ ಭೇಟಿ ಕೊಡುತ್ತಾ ಇದ್ದಾರೆ.

ತರುಣ್ ಹಾಗೂ ಸೋನಲ್ ಅವರು ಹನಿಮೂನ್​​ಗಾಗಿ ಮಾಲ್ಡೀವ್ಸ್​​ಗೆ ತೆರಳಿದ್ದರು. ಅಲ್ಲಿ ಕ್ವಾಲಿಟಿ ಟೈಮ್ ಕಳೆದು ಬಂದಿದ್ದಾರೆ. ಮಾಲ್ಡೀವ್ಸ್ ಹೋಗಬೇಕು ಎಂಬುದು ತರುಣ್ ಕನಸಾಗಿತ್ತು. ಇದರ ಜೊತೆಗೆ ಅವರು ದೇವಸ್ಥಾನಗಳಿಗೂ ಭೇಟಿ ಕೊಡುತ್ತಾ ಇದ್ದಾರೆ.

5 / 5
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್