AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತರುಣ್ ಜೊತೆಗಿನ ಮದುವೆಗೂ ಮುನ್ನ ಸೋನಲ್ ಮೊಂತೆರೋ ಬ್ಯಾಚುಲರ್ ಪಾರ್ಟಿ

ತರುಣ್ ಸುಧೀರ್ ಹಾಗೂ ಸೋನಲ್ ಮೊಂತೆರೋ ಮದುವೆ ಆಗುತ್ತಿದ್ದಾರೆ. ಆಗಸ್ಟ್ 10 ಹಾಗೂ 11ರಂದು ವಿವಾಹ ಕಾರ್ಯಕ್ರಮ ನಡೆಯಲಿದೆ. ಅದಕ್ಕೂ ಮೊದಲು ಸೋನಲ್ ಅವರು ಬ್ಯಾಚುಲರ್ ಪಾರ್ಟಿ ಮಾಡಿದ್ದಾರೆ. ಈ ಸಂದರ್ಭದ ಫೋಟೋಗಳು ವೈರಲ್ ಆಗಿವೆ.

ರಾಜೇಶ್ ದುಗ್ಗುಮನೆ
|

Updated on: Aug 07, 2024 | 12:06 PM

ತರುಣ್ ಸುಧೀರ್ ಜೊತೆ ಸೋನಲ್ ಮೊಂತೆರೋ ಮದುವೆ ಆಗುತ್ತಿದ್ದಾರೆ. ಆಗಸ್ಟ್ 10 ಹಾಗೂ 11ರಂದು ವಿವಾಹ ಕಾರ್ಯಕ್ರಮ ನಡೆಯಲಿದೆ. ಅದಕ್ಕೂ ಮೊದಲು ಸೋನಲ್ ಅವರು ಬ್ಯಾಚುಲರ್ ಪಾರ್ಟಿ ಮಾಡಿದ್ದಾರೆ.

ತರುಣ್ ಸುಧೀರ್ ಜೊತೆ ಸೋನಲ್ ಮೊಂತೆರೋ ಮದುವೆ ಆಗುತ್ತಿದ್ದಾರೆ. ಆಗಸ್ಟ್ 10 ಹಾಗೂ 11ರಂದು ವಿವಾಹ ಕಾರ್ಯಕ್ರಮ ನಡೆಯಲಿದೆ. ಅದಕ್ಕೂ ಮೊದಲು ಸೋನಲ್ ಅವರು ಬ್ಯಾಚುಲರ್ ಪಾರ್ಟಿ ಮಾಡಿದ್ದಾರೆ.

1 / 5
ಸೋನಲ್ ಅವರು ಕುಟುಂಬದವರ ಜೊತೆ ಬ್ಯಾಚುಲರ್ ಪಾರ್ಟಿ ಆಚರಿಸಿದ್ದಾರೆ. ಈ ಸಂದರ್ಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ಸೋನಲ್ ಅವರು ಕುಟುಂಬದವರ ಜೊತೆ ಬ್ಯಾಚುಲರ್ ಪಾರ್ಟಿ ಆಚರಿಸಿದ್ದಾರೆ. ಈ ಸಂದರ್ಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

2 / 5
ಮದುವೆಗೂ ಮೊದಲು ಬ್ಯಾಚುಲರ್ ಪಾರ್ಟಿಯನ್ನು ಆಯೋಜನೆ ಮಾಡಲಾಗುತ್ತದೆ. ಸೋನಲ್ ಕೂಡ ಇದನ್ನು ಆಚರಿಸಿದ್ದಾರೆ. ಇದರಲ್ಲಿ ಅವರು ಸಖತ್ ಆಗಿ ಮಿಂಚಿದ್ದಾರೆ. ಸೋನಲ್ ವಿವಾಹಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.

ಮದುವೆಗೂ ಮೊದಲು ಬ್ಯಾಚುಲರ್ ಪಾರ್ಟಿಯನ್ನು ಆಯೋಜನೆ ಮಾಡಲಾಗುತ್ತದೆ. ಸೋನಲ್ ಕೂಡ ಇದನ್ನು ಆಚರಿಸಿದ್ದಾರೆ. ಇದರಲ್ಲಿ ಅವರು ಸಖತ್ ಆಗಿ ಮಿಂಚಿದ್ದಾರೆ. ಸೋನಲ್ ವಿವಾಹಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.

3 / 5
ಸೋನಲ್​ಗಾಗಿ ಅವರ ತಾಯಿ ಮತ್ತು ತಂಗಿ ಸರ್ಪ್ರೈಸ್ ಪಾರ್ಟಿ ಕೊಟ್ಟಿದ್ದಾರೆ. ಆ ಕ್ಷಣದ ಫೊಟೋಗಳು ಲಭ್ಯವಾಗಿವೆ. ಸೋನಲ್ ಕುಟುಂಬದವರು ತರುಣ್ ಸುಧೀರ್ ಅವರ ಮುಖವಾಡ ಹಿಡಿದು ನಿಂತಿದ್ದಾರೆ.

ಸೋನಲ್​ಗಾಗಿ ಅವರ ತಾಯಿ ಮತ್ತು ತಂಗಿ ಸರ್ಪ್ರೈಸ್ ಪಾರ್ಟಿ ಕೊಟ್ಟಿದ್ದಾರೆ. ಆ ಕ್ಷಣದ ಫೊಟೋಗಳು ಲಭ್ಯವಾಗಿವೆ. ಸೋನಲ್ ಕುಟುಂಬದವರು ತರುಣ್ ಸುಧೀರ್ ಅವರ ಮುಖವಾಡ ಹಿಡಿದು ನಿಂತಿದ್ದಾರೆ.

4 / 5
ಸೋನಲ್ ಹಾಗೂ ತರುಣ್ ಅವರದ್ದು ಪ್ರೇಮ ವಿವಾಹ. ಆಗಸ್ಟ್ 10 ಹಾಗೂ 11ರಂದು ಬೆಂಗಳೂರಿನ ಕೆಂಗೇರಿ ಸಮೀಪ ಇರುವ ಕಲ್ಯಾಣ ಮಂಟಪದಲ್ಲಿ ಇವರು ವಿವಾಹ ಆಗುತ್ತಿದ್ದಾರೆ.

ಸೋನಲ್ ಹಾಗೂ ತರುಣ್ ಅವರದ್ದು ಪ್ರೇಮ ವಿವಾಹ. ಆಗಸ್ಟ್ 10 ಹಾಗೂ 11ರಂದು ಬೆಂಗಳೂರಿನ ಕೆಂಗೇರಿ ಸಮೀಪ ಇರುವ ಕಲ್ಯಾಣ ಮಂಟಪದಲ್ಲಿ ಇವರು ವಿವಾಹ ಆಗುತ್ತಿದ್ದಾರೆ.

5 / 5
Follow us
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ