AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತರುಣ್ ಜೊತೆಗಿನ ಮದುವೆಗೂ ಮುನ್ನ ಸೋನಲ್ ಮೊಂತೆರೋ ಬ್ಯಾಚುಲರ್ ಪಾರ್ಟಿ

ತರುಣ್ ಸುಧೀರ್ ಹಾಗೂ ಸೋನಲ್ ಮೊಂತೆರೋ ಮದುವೆ ಆಗುತ್ತಿದ್ದಾರೆ. ಆಗಸ್ಟ್ 10 ಹಾಗೂ 11ರಂದು ವಿವಾಹ ಕಾರ್ಯಕ್ರಮ ನಡೆಯಲಿದೆ. ಅದಕ್ಕೂ ಮೊದಲು ಸೋನಲ್ ಅವರು ಬ್ಯಾಚುಲರ್ ಪಾರ್ಟಿ ಮಾಡಿದ್ದಾರೆ. ಈ ಸಂದರ್ಭದ ಫೋಟೋಗಳು ವೈರಲ್ ಆಗಿವೆ.

ರಾಜೇಶ್ ದುಗ್ಗುಮನೆ
|

Updated on: Aug 07, 2024 | 12:06 PM

ತರುಣ್ ಸುಧೀರ್ ಜೊತೆ ಸೋನಲ್ ಮೊಂತೆರೋ ಮದುವೆ ಆಗುತ್ತಿದ್ದಾರೆ. ಆಗಸ್ಟ್ 10 ಹಾಗೂ 11ರಂದು ವಿವಾಹ ಕಾರ್ಯಕ್ರಮ ನಡೆಯಲಿದೆ. ಅದಕ್ಕೂ ಮೊದಲು ಸೋನಲ್ ಅವರು ಬ್ಯಾಚುಲರ್ ಪಾರ್ಟಿ ಮಾಡಿದ್ದಾರೆ.

ತರುಣ್ ಸುಧೀರ್ ಜೊತೆ ಸೋನಲ್ ಮೊಂತೆರೋ ಮದುವೆ ಆಗುತ್ತಿದ್ದಾರೆ. ಆಗಸ್ಟ್ 10 ಹಾಗೂ 11ರಂದು ವಿವಾಹ ಕಾರ್ಯಕ್ರಮ ನಡೆಯಲಿದೆ. ಅದಕ್ಕೂ ಮೊದಲು ಸೋನಲ್ ಅವರು ಬ್ಯಾಚುಲರ್ ಪಾರ್ಟಿ ಮಾಡಿದ್ದಾರೆ.

1 / 5
ಸೋನಲ್ ಅವರು ಕುಟುಂಬದವರ ಜೊತೆ ಬ್ಯಾಚುಲರ್ ಪಾರ್ಟಿ ಆಚರಿಸಿದ್ದಾರೆ. ಈ ಸಂದರ್ಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ಸೋನಲ್ ಅವರು ಕುಟುಂಬದವರ ಜೊತೆ ಬ್ಯಾಚುಲರ್ ಪಾರ್ಟಿ ಆಚರಿಸಿದ್ದಾರೆ. ಈ ಸಂದರ್ಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

2 / 5
ಮದುವೆಗೂ ಮೊದಲು ಬ್ಯಾಚುಲರ್ ಪಾರ್ಟಿಯನ್ನು ಆಯೋಜನೆ ಮಾಡಲಾಗುತ್ತದೆ. ಸೋನಲ್ ಕೂಡ ಇದನ್ನು ಆಚರಿಸಿದ್ದಾರೆ. ಇದರಲ್ಲಿ ಅವರು ಸಖತ್ ಆಗಿ ಮಿಂಚಿದ್ದಾರೆ. ಸೋನಲ್ ವಿವಾಹಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.

ಮದುವೆಗೂ ಮೊದಲು ಬ್ಯಾಚುಲರ್ ಪಾರ್ಟಿಯನ್ನು ಆಯೋಜನೆ ಮಾಡಲಾಗುತ್ತದೆ. ಸೋನಲ್ ಕೂಡ ಇದನ್ನು ಆಚರಿಸಿದ್ದಾರೆ. ಇದರಲ್ಲಿ ಅವರು ಸಖತ್ ಆಗಿ ಮಿಂಚಿದ್ದಾರೆ. ಸೋನಲ್ ವಿವಾಹಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.

3 / 5
ಸೋನಲ್​ಗಾಗಿ ಅವರ ತಾಯಿ ಮತ್ತು ತಂಗಿ ಸರ್ಪ್ರೈಸ್ ಪಾರ್ಟಿ ಕೊಟ್ಟಿದ್ದಾರೆ. ಆ ಕ್ಷಣದ ಫೊಟೋಗಳು ಲಭ್ಯವಾಗಿವೆ. ಸೋನಲ್ ಕುಟುಂಬದವರು ತರುಣ್ ಸುಧೀರ್ ಅವರ ಮುಖವಾಡ ಹಿಡಿದು ನಿಂತಿದ್ದಾರೆ.

ಸೋನಲ್​ಗಾಗಿ ಅವರ ತಾಯಿ ಮತ್ತು ತಂಗಿ ಸರ್ಪ್ರೈಸ್ ಪಾರ್ಟಿ ಕೊಟ್ಟಿದ್ದಾರೆ. ಆ ಕ್ಷಣದ ಫೊಟೋಗಳು ಲಭ್ಯವಾಗಿವೆ. ಸೋನಲ್ ಕುಟುಂಬದವರು ತರುಣ್ ಸುಧೀರ್ ಅವರ ಮುಖವಾಡ ಹಿಡಿದು ನಿಂತಿದ್ದಾರೆ.

4 / 5
ಸೋನಲ್ ಹಾಗೂ ತರುಣ್ ಅವರದ್ದು ಪ್ರೇಮ ವಿವಾಹ. ಆಗಸ್ಟ್ 10 ಹಾಗೂ 11ರಂದು ಬೆಂಗಳೂರಿನ ಕೆಂಗೇರಿ ಸಮೀಪ ಇರುವ ಕಲ್ಯಾಣ ಮಂಟಪದಲ್ಲಿ ಇವರು ವಿವಾಹ ಆಗುತ್ತಿದ್ದಾರೆ.

ಸೋನಲ್ ಹಾಗೂ ತರುಣ್ ಅವರದ್ದು ಪ್ರೇಮ ವಿವಾಹ. ಆಗಸ್ಟ್ 10 ಹಾಗೂ 11ರಂದು ಬೆಂಗಳೂರಿನ ಕೆಂಗೇರಿ ಸಮೀಪ ಇರುವ ಕಲ್ಯಾಣ ಮಂಟಪದಲ್ಲಿ ಇವರು ವಿವಾಹ ಆಗುತ್ತಿದ್ದಾರೆ.

5 / 5
Follow us
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್