Sign In

By signing in or creating an account, you agree with Associated Broadcasting Company's Terms & Conditions and Privacy Policy.

ತರುಣ್ ಜೊತೆಗಿನ ಮದುವೆಗೂ ಮುನ್ನ ಸೋನಲ್ ಮೊಂತೆರೋ ಬ್ಯಾಚುಲರ್ ಪಾರ್ಟಿ

ತರುಣ್ ಸುಧೀರ್ ಹಾಗೂ ಸೋನಲ್ ಮೊಂತೆರೋ ಮದುವೆ ಆಗುತ್ತಿದ್ದಾರೆ. ಆಗಸ್ಟ್ 10 ಹಾಗೂ 11ರಂದು ವಿವಾಹ ಕಾರ್ಯಕ್ರಮ ನಡೆಯಲಿದೆ. ಅದಕ್ಕೂ ಮೊದಲು ಸೋನಲ್ ಅವರು ಬ್ಯಾಚುಲರ್ ಪಾರ್ಟಿ ಮಾಡಿದ್ದಾರೆ. ಈ ಸಂದರ್ಭದ ಫೋಟೋಗಳು ವೈರಲ್ ಆಗಿವೆ.

ರಾಜೇಶ್ ದುಗ್ಗುಮನೆ
|

Updated on: Aug 07, 2024 | 12:06 PM

ತರುಣ್ ಸುಧೀರ್ ಜೊತೆ ಸೋನಲ್ ಮೊಂತೆರೋ ಮದುವೆ ಆಗುತ್ತಿದ್ದಾರೆ. ಆಗಸ್ಟ್ 10 ಹಾಗೂ 11ರಂದು ವಿವಾಹ ಕಾರ್ಯಕ್ರಮ ನಡೆಯಲಿದೆ. ಅದಕ್ಕೂ ಮೊದಲು ಸೋನಲ್ ಅವರು ಬ್ಯಾಚುಲರ್ ಪಾರ್ಟಿ ಮಾಡಿದ್ದಾರೆ.

ತರುಣ್ ಸುಧೀರ್ ಜೊತೆ ಸೋನಲ್ ಮೊಂತೆರೋ ಮದುವೆ ಆಗುತ್ತಿದ್ದಾರೆ. ಆಗಸ್ಟ್ 10 ಹಾಗೂ 11ರಂದು ವಿವಾಹ ಕಾರ್ಯಕ್ರಮ ನಡೆಯಲಿದೆ. ಅದಕ್ಕೂ ಮೊದಲು ಸೋನಲ್ ಅವರು ಬ್ಯಾಚುಲರ್ ಪಾರ್ಟಿ ಮಾಡಿದ್ದಾರೆ.

1 / 5
ಸೋನಲ್ ಅವರು ಕುಟುಂಬದವರ ಜೊತೆ ಬ್ಯಾಚುಲರ್ ಪಾರ್ಟಿ ಆಚರಿಸಿದ್ದಾರೆ. ಈ ಸಂದರ್ಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ಸೋನಲ್ ಅವರು ಕುಟುಂಬದವರ ಜೊತೆ ಬ್ಯಾಚುಲರ್ ಪಾರ್ಟಿ ಆಚರಿಸಿದ್ದಾರೆ. ಈ ಸಂದರ್ಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

2 / 5
ಮದುವೆಗೂ ಮೊದಲು ಬ್ಯಾಚುಲರ್ ಪಾರ್ಟಿಯನ್ನು ಆಯೋಜನೆ ಮಾಡಲಾಗುತ್ತದೆ. ಸೋನಲ್ ಕೂಡ ಇದನ್ನು ಆಚರಿಸಿದ್ದಾರೆ. ಇದರಲ್ಲಿ ಅವರು ಸಖತ್ ಆಗಿ ಮಿಂಚಿದ್ದಾರೆ. ಸೋನಲ್ ವಿವಾಹಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.

ಮದುವೆಗೂ ಮೊದಲು ಬ್ಯಾಚುಲರ್ ಪಾರ್ಟಿಯನ್ನು ಆಯೋಜನೆ ಮಾಡಲಾಗುತ್ತದೆ. ಸೋನಲ್ ಕೂಡ ಇದನ್ನು ಆಚರಿಸಿದ್ದಾರೆ. ಇದರಲ್ಲಿ ಅವರು ಸಖತ್ ಆಗಿ ಮಿಂಚಿದ್ದಾರೆ. ಸೋನಲ್ ವಿವಾಹಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.

3 / 5
ಸೋನಲ್​ಗಾಗಿ ಅವರ ತಾಯಿ ಮತ್ತು ತಂಗಿ ಸರ್ಪ್ರೈಸ್ ಪಾರ್ಟಿ ಕೊಟ್ಟಿದ್ದಾರೆ. ಆ ಕ್ಷಣದ ಫೊಟೋಗಳು ಲಭ್ಯವಾಗಿವೆ. ಸೋನಲ್ ಕುಟುಂಬದವರು ತರುಣ್ ಸುಧೀರ್ ಅವರ ಮುಖವಾಡ ಹಿಡಿದು ನಿಂತಿದ್ದಾರೆ.

ಸೋನಲ್​ಗಾಗಿ ಅವರ ತಾಯಿ ಮತ್ತು ತಂಗಿ ಸರ್ಪ್ರೈಸ್ ಪಾರ್ಟಿ ಕೊಟ್ಟಿದ್ದಾರೆ. ಆ ಕ್ಷಣದ ಫೊಟೋಗಳು ಲಭ್ಯವಾಗಿವೆ. ಸೋನಲ್ ಕುಟುಂಬದವರು ತರುಣ್ ಸುಧೀರ್ ಅವರ ಮುಖವಾಡ ಹಿಡಿದು ನಿಂತಿದ್ದಾರೆ.

4 / 5
ಸೋನಲ್ ಹಾಗೂ ತರುಣ್ ಅವರದ್ದು ಪ್ರೇಮ ವಿವಾಹ. ಆಗಸ್ಟ್ 10 ಹಾಗೂ 11ರಂದು ಬೆಂಗಳೂರಿನ ಕೆಂಗೇರಿ ಸಮೀಪ ಇರುವ ಕಲ್ಯಾಣ ಮಂಟಪದಲ್ಲಿ ಇವರು ವಿವಾಹ ಆಗುತ್ತಿದ್ದಾರೆ.

ಸೋನಲ್ ಹಾಗೂ ತರುಣ್ ಅವರದ್ದು ಪ್ರೇಮ ವಿವಾಹ. ಆಗಸ್ಟ್ 10 ಹಾಗೂ 11ರಂದು ಬೆಂಗಳೂರಿನ ಕೆಂಗೇರಿ ಸಮೀಪ ಇರುವ ಕಲ್ಯಾಣ ಮಂಟಪದಲ್ಲಿ ಇವರು ವಿವಾಹ ಆಗುತ್ತಿದ್ದಾರೆ.

5 / 5
Follow us
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್