AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗರಡಿ’ ಪೈಲ್ವಾನನ ಚೆಲುವೆ ಸೋನಲ್ ಮೊಂತೇರೊ ಚೆಲುವ ಕಂಡಿರಾ

Sonal Monteiro: ಯೋಗರಾಜ್ ಭಟ್ ನಿರ್ದೇಶಿಸಿ, ಯಶಸ್ ಸೂರ್ಯ ನಟಿಸಿರುವ 'ಗರಡಿ' ಸಿನಿಮಾದಲ್ಲಿ ಸೋನಲ್ ಮೊಂತೇರೊ ನಾಯಕಿ. 'ಗರಡಿ' ಸಿನಿಮಾದ ಟ್ರೈಲರ್​ನಲ್ಲಿ ಕಾಣಿಸಿಕೊಂಡಿದ್ದು ಹೀಗೆ...

ಮಂಜುನಾಥ ಸಿ.
|

Updated on: Nov 02, 2023 | 10:13 PM

Share
ನಟಿ ಸೋನಲ್ ಮೊಂತೇರೋ 'ಗರಡಿ' ಸಿನಿಮಾದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಕಂಡಿದ್ದು ಹೀಗೆ

ನಟಿ ಸೋನಲ್ ಮೊಂತೇರೋ 'ಗರಡಿ' ಸಿನಿಮಾದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಕಂಡಿದ್ದು ಹೀಗೆ

1 / 6
ರಾಣೆಬೆನ್ನೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿಕ್ಕದಾಗಿ-ಚೊಕ್ಕದಾಗಿ ಮಾತನಾಡಿದರು ಸೋನಲ್ ಮೊಂತೇರೋ

ರಾಣೆಬೆನ್ನೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿಕ್ಕದಾಗಿ-ಚೊಕ್ಕದಾಗಿ ಮಾತನಾಡಿದರು ಸೋನಲ್ ಮೊಂತೇರೋ

2 / 6
ಕಾರ್ಯಕ್ರಮದ ಅತಿಥಿ ದರ್ಶನ್ ಅವರನ್ನು ಅಣ್ಣನೆಂದು ಪ್ರೀತಿಯಿಂದ ಕರೆದಿದ್ದು ವಿಶೇಷ.

ಕಾರ್ಯಕ್ರಮದ ಅತಿಥಿ ದರ್ಶನ್ ಅವರನ್ನು ಅಣ್ಣನೆಂದು ಪ್ರೀತಿಯಿಂದ ಕರೆದಿದ್ದು ವಿಶೇಷ.

3 / 6
ನಟ ದರ್ಶನ್ ಸಹ ಸೋನಲ್​ ರನ್ನು ತಮ್ಮ ಗೆಳೆಯರ ಗ್ಯಾಂಗ್​ನ ಸದಸ್ಯೆ ಎಂದೇ ಹೇಳಿದರು.

ನಟ ದರ್ಶನ್ ಸಹ ಸೋನಲ್​ ರನ್ನು ತಮ್ಮ ಗೆಳೆಯರ ಗ್ಯಾಂಗ್​ನ ಸದಸ್ಯೆ ಎಂದೇ ಹೇಳಿದರು.

4 / 6
ಇದೇ ಕಾರ್ಯಕ್ರಮದಲ್ಲಿ ನಟಿ ನಿಶ್ವಿಕಾ ನಾಯ್ಡು ಸಹ ಭಾಗಿಯಾಗಿದ್ದರು. ಅವರೂ ಸಹ 'ಗರಡಿ' ಸಿನಿಮಾದ ಭಾಗ

ಇದೇ ಕಾರ್ಯಕ್ರಮದಲ್ಲಿ ನಟಿ ನಿಶ್ವಿಕಾ ನಾಯ್ಡು ಸಹ ಭಾಗಿಯಾಗಿದ್ದರು. ಅವರೂ ಸಹ 'ಗರಡಿ' ಸಿನಿಮಾದ ಭಾಗ

5 / 6
ಯೋಗರಾಜ್ ಭಟ್ ನಿರ್ದೇಶಿಸಿ ಯಶಸ್ ಸೂರ್ಯ ನಟಿಸಿರುವ 'ಗರಡಿ' ಸಿನಿಮಾದಲ್ಲಿ ಸೋನಲ್ ನಾಯಕಿ

ಯೋಗರಾಜ್ ಭಟ್ ನಿರ್ದೇಶಿಸಿ ಯಶಸ್ ಸೂರ್ಯ ನಟಿಸಿರುವ 'ಗರಡಿ' ಸಿನಿಮಾದಲ್ಲಿ ಸೋನಲ್ ನಾಯಕಿ

6 / 6
Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ