AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗರಡಿ’ ಪೈಲ್ವಾನನ ಚೆಲುವೆ ಸೋನಲ್ ಮೊಂತೇರೊ ಚೆಲುವ ಕಂಡಿರಾ

Sonal Monteiro: ಯೋಗರಾಜ್ ಭಟ್ ನಿರ್ದೇಶಿಸಿ, ಯಶಸ್ ಸೂರ್ಯ ನಟಿಸಿರುವ 'ಗರಡಿ' ಸಿನಿಮಾದಲ್ಲಿ ಸೋನಲ್ ಮೊಂತೇರೊ ನಾಯಕಿ. 'ಗರಡಿ' ಸಿನಿಮಾದ ಟ್ರೈಲರ್​ನಲ್ಲಿ ಕಾಣಿಸಿಕೊಂಡಿದ್ದು ಹೀಗೆ...

ಮಂಜುನಾಥ ಸಿ.
|

Updated on: Nov 02, 2023 | 10:13 PM

Share
ನಟಿ ಸೋನಲ್ ಮೊಂತೇರೋ 'ಗರಡಿ' ಸಿನಿಮಾದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಕಂಡಿದ್ದು ಹೀಗೆ

ನಟಿ ಸೋನಲ್ ಮೊಂತೇರೋ 'ಗರಡಿ' ಸಿನಿಮಾದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಕಂಡಿದ್ದು ಹೀಗೆ

1 / 6
ರಾಣೆಬೆನ್ನೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿಕ್ಕದಾಗಿ-ಚೊಕ್ಕದಾಗಿ ಮಾತನಾಡಿದರು ಸೋನಲ್ ಮೊಂತೇರೋ

ರಾಣೆಬೆನ್ನೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿಕ್ಕದಾಗಿ-ಚೊಕ್ಕದಾಗಿ ಮಾತನಾಡಿದರು ಸೋನಲ್ ಮೊಂತೇರೋ

2 / 6
ಕಾರ್ಯಕ್ರಮದ ಅತಿಥಿ ದರ್ಶನ್ ಅವರನ್ನು ಅಣ್ಣನೆಂದು ಪ್ರೀತಿಯಿಂದ ಕರೆದಿದ್ದು ವಿಶೇಷ.

ಕಾರ್ಯಕ್ರಮದ ಅತಿಥಿ ದರ್ಶನ್ ಅವರನ್ನು ಅಣ್ಣನೆಂದು ಪ್ರೀತಿಯಿಂದ ಕರೆದಿದ್ದು ವಿಶೇಷ.

3 / 6
ನಟ ದರ್ಶನ್ ಸಹ ಸೋನಲ್​ ರನ್ನು ತಮ್ಮ ಗೆಳೆಯರ ಗ್ಯಾಂಗ್​ನ ಸದಸ್ಯೆ ಎಂದೇ ಹೇಳಿದರು.

ನಟ ದರ್ಶನ್ ಸಹ ಸೋನಲ್​ ರನ್ನು ತಮ್ಮ ಗೆಳೆಯರ ಗ್ಯಾಂಗ್​ನ ಸದಸ್ಯೆ ಎಂದೇ ಹೇಳಿದರು.

4 / 6
ಇದೇ ಕಾರ್ಯಕ್ರಮದಲ್ಲಿ ನಟಿ ನಿಶ್ವಿಕಾ ನಾಯ್ಡು ಸಹ ಭಾಗಿಯಾಗಿದ್ದರು. ಅವರೂ ಸಹ 'ಗರಡಿ' ಸಿನಿಮಾದ ಭಾಗ

ಇದೇ ಕಾರ್ಯಕ್ರಮದಲ್ಲಿ ನಟಿ ನಿಶ್ವಿಕಾ ನಾಯ್ಡು ಸಹ ಭಾಗಿಯಾಗಿದ್ದರು. ಅವರೂ ಸಹ 'ಗರಡಿ' ಸಿನಿಮಾದ ಭಾಗ

5 / 6
ಯೋಗರಾಜ್ ಭಟ್ ನಿರ್ದೇಶಿಸಿ ಯಶಸ್ ಸೂರ್ಯ ನಟಿಸಿರುವ 'ಗರಡಿ' ಸಿನಿಮಾದಲ್ಲಿ ಸೋನಲ್ ನಾಯಕಿ

ಯೋಗರಾಜ್ ಭಟ್ ನಿರ್ದೇಶಿಸಿ ಯಶಸ್ ಸೂರ್ಯ ನಟಿಸಿರುವ 'ಗರಡಿ' ಸಿನಿಮಾದಲ್ಲಿ ಸೋನಲ್ ನಾಯಕಿ

6 / 6
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?