AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗರಡಿ’ ಪೈಲ್ವಾನನ ಚೆಲುವೆ ಸೋನಲ್ ಮೊಂತೇರೊ ಚೆಲುವ ಕಂಡಿರಾ

Sonal Monteiro: ಯೋಗರಾಜ್ ಭಟ್ ನಿರ್ದೇಶಿಸಿ, ಯಶಸ್ ಸೂರ್ಯ ನಟಿಸಿರುವ 'ಗರಡಿ' ಸಿನಿಮಾದಲ್ಲಿ ಸೋನಲ್ ಮೊಂತೇರೊ ನಾಯಕಿ. 'ಗರಡಿ' ಸಿನಿಮಾದ ಟ್ರೈಲರ್​ನಲ್ಲಿ ಕಾಣಿಸಿಕೊಂಡಿದ್ದು ಹೀಗೆ...

ಮಂಜುನಾಥ ಸಿ.
|

Updated on: Nov 02, 2023 | 10:13 PM

Share
ನಟಿ ಸೋನಲ್ ಮೊಂತೇರೋ 'ಗರಡಿ' ಸಿನಿಮಾದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಕಂಡಿದ್ದು ಹೀಗೆ

ನಟಿ ಸೋನಲ್ ಮೊಂತೇರೋ 'ಗರಡಿ' ಸಿನಿಮಾದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಕಂಡಿದ್ದು ಹೀಗೆ

1 / 6
ರಾಣೆಬೆನ್ನೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿಕ್ಕದಾಗಿ-ಚೊಕ್ಕದಾಗಿ ಮಾತನಾಡಿದರು ಸೋನಲ್ ಮೊಂತೇರೋ

ರಾಣೆಬೆನ್ನೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿಕ್ಕದಾಗಿ-ಚೊಕ್ಕದಾಗಿ ಮಾತನಾಡಿದರು ಸೋನಲ್ ಮೊಂತೇರೋ

2 / 6
ಕಾರ್ಯಕ್ರಮದ ಅತಿಥಿ ದರ್ಶನ್ ಅವರನ್ನು ಅಣ್ಣನೆಂದು ಪ್ರೀತಿಯಿಂದ ಕರೆದಿದ್ದು ವಿಶೇಷ.

ಕಾರ್ಯಕ್ರಮದ ಅತಿಥಿ ದರ್ಶನ್ ಅವರನ್ನು ಅಣ್ಣನೆಂದು ಪ್ರೀತಿಯಿಂದ ಕರೆದಿದ್ದು ವಿಶೇಷ.

3 / 6
ನಟ ದರ್ಶನ್ ಸಹ ಸೋನಲ್​ ರನ್ನು ತಮ್ಮ ಗೆಳೆಯರ ಗ್ಯಾಂಗ್​ನ ಸದಸ್ಯೆ ಎಂದೇ ಹೇಳಿದರು.

ನಟ ದರ್ಶನ್ ಸಹ ಸೋನಲ್​ ರನ್ನು ತಮ್ಮ ಗೆಳೆಯರ ಗ್ಯಾಂಗ್​ನ ಸದಸ್ಯೆ ಎಂದೇ ಹೇಳಿದರು.

4 / 6
ಇದೇ ಕಾರ್ಯಕ್ರಮದಲ್ಲಿ ನಟಿ ನಿಶ್ವಿಕಾ ನಾಯ್ಡು ಸಹ ಭಾಗಿಯಾಗಿದ್ದರು. ಅವರೂ ಸಹ 'ಗರಡಿ' ಸಿನಿಮಾದ ಭಾಗ

ಇದೇ ಕಾರ್ಯಕ್ರಮದಲ್ಲಿ ನಟಿ ನಿಶ್ವಿಕಾ ನಾಯ್ಡು ಸಹ ಭಾಗಿಯಾಗಿದ್ದರು. ಅವರೂ ಸಹ 'ಗರಡಿ' ಸಿನಿಮಾದ ಭಾಗ

5 / 6
ಯೋಗರಾಜ್ ಭಟ್ ನಿರ್ದೇಶಿಸಿ ಯಶಸ್ ಸೂರ್ಯ ನಟಿಸಿರುವ 'ಗರಡಿ' ಸಿನಿಮಾದಲ್ಲಿ ಸೋನಲ್ ನಾಯಕಿ

ಯೋಗರಾಜ್ ಭಟ್ ನಿರ್ದೇಶಿಸಿ ಯಶಸ್ ಸೂರ್ಯ ನಟಿಸಿರುವ 'ಗರಡಿ' ಸಿನಿಮಾದಲ್ಲಿ ಸೋನಲ್ ನಾಯಕಿ

6 / 6
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ