Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗರಡಿ’ ಪೈಲ್ವಾನನ ಚೆಲುವೆ ಸೋನಲ್ ಮೊಂತೇರೊ ಚೆಲುವ ಕಂಡಿರಾ

Sonal Monteiro: ಯೋಗರಾಜ್ ಭಟ್ ನಿರ್ದೇಶಿಸಿ, ಯಶಸ್ ಸೂರ್ಯ ನಟಿಸಿರುವ 'ಗರಡಿ' ಸಿನಿಮಾದಲ್ಲಿ ಸೋನಲ್ ಮೊಂತೇರೊ ನಾಯಕಿ. 'ಗರಡಿ' ಸಿನಿಮಾದ ಟ್ರೈಲರ್​ನಲ್ಲಿ ಕಾಣಿಸಿಕೊಂಡಿದ್ದು ಹೀಗೆ...

ಮಂಜುನಾಥ ಸಿ.
|

Updated on: Nov 02, 2023 | 10:13 PM

ನಟಿ ಸೋನಲ್ ಮೊಂತೇರೋ 'ಗರಡಿ' ಸಿನಿಮಾದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಕಂಡಿದ್ದು ಹೀಗೆ

ನಟಿ ಸೋನಲ್ ಮೊಂತೇರೋ 'ಗರಡಿ' ಸಿನಿಮಾದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಕಂಡಿದ್ದು ಹೀಗೆ

1 / 6
ರಾಣೆಬೆನ್ನೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿಕ್ಕದಾಗಿ-ಚೊಕ್ಕದಾಗಿ ಮಾತನಾಡಿದರು ಸೋನಲ್ ಮೊಂತೇರೋ

ರಾಣೆಬೆನ್ನೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿಕ್ಕದಾಗಿ-ಚೊಕ್ಕದಾಗಿ ಮಾತನಾಡಿದರು ಸೋನಲ್ ಮೊಂತೇರೋ

2 / 6
ಕಾರ್ಯಕ್ರಮದ ಅತಿಥಿ ದರ್ಶನ್ ಅವರನ್ನು ಅಣ್ಣನೆಂದು ಪ್ರೀತಿಯಿಂದ ಕರೆದಿದ್ದು ವಿಶೇಷ.

ಕಾರ್ಯಕ್ರಮದ ಅತಿಥಿ ದರ್ಶನ್ ಅವರನ್ನು ಅಣ್ಣನೆಂದು ಪ್ರೀತಿಯಿಂದ ಕರೆದಿದ್ದು ವಿಶೇಷ.

3 / 6
ನಟ ದರ್ಶನ್ ಸಹ ಸೋನಲ್​ ರನ್ನು ತಮ್ಮ ಗೆಳೆಯರ ಗ್ಯಾಂಗ್​ನ ಸದಸ್ಯೆ ಎಂದೇ ಹೇಳಿದರು.

ನಟ ದರ್ಶನ್ ಸಹ ಸೋನಲ್​ ರನ್ನು ತಮ್ಮ ಗೆಳೆಯರ ಗ್ಯಾಂಗ್​ನ ಸದಸ್ಯೆ ಎಂದೇ ಹೇಳಿದರು.

4 / 6
ಇದೇ ಕಾರ್ಯಕ್ರಮದಲ್ಲಿ ನಟಿ ನಿಶ್ವಿಕಾ ನಾಯ್ಡು ಸಹ ಭಾಗಿಯಾಗಿದ್ದರು. ಅವರೂ ಸಹ 'ಗರಡಿ' ಸಿನಿಮಾದ ಭಾಗ

ಇದೇ ಕಾರ್ಯಕ್ರಮದಲ್ಲಿ ನಟಿ ನಿಶ್ವಿಕಾ ನಾಯ್ಡು ಸಹ ಭಾಗಿಯಾಗಿದ್ದರು. ಅವರೂ ಸಹ 'ಗರಡಿ' ಸಿನಿಮಾದ ಭಾಗ

5 / 6
ಯೋಗರಾಜ್ ಭಟ್ ನಿರ್ದೇಶಿಸಿ ಯಶಸ್ ಸೂರ್ಯ ನಟಿಸಿರುವ 'ಗರಡಿ' ಸಿನಿಮಾದಲ್ಲಿ ಸೋನಲ್ ನಾಯಕಿ

ಯೋಗರಾಜ್ ಭಟ್ ನಿರ್ದೇಶಿಸಿ ಯಶಸ್ ಸೂರ್ಯ ನಟಿಸಿರುವ 'ಗರಡಿ' ಸಿನಿಮಾದಲ್ಲಿ ಸೋನಲ್ ನಾಯಕಿ

6 / 6
Follow us
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ
ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ
ಎಲ್ಲರೂ ಬಂದ್ ಮಾಡ್ತಾ ಹೋದ್ರೆ ಸಾರ್ವಜನಿಕರ ಪಾಡೇನು? ಬಸ್ ಚಾಲಕ
ಎಲ್ಲರೂ ಬಂದ್ ಮಾಡ್ತಾ ಹೋದ್ರೆ ಸಾರ್ವಜನಿಕರ ಪಾಡೇನು? ಬಸ್ ಚಾಲಕ