AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗರಡಿ’ ಪೈಲ್ವಾನನ ಚೆಲುವೆ ಸೋನಲ್ ಮೊಂತೇರೊ ಚೆಲುವ ಕಂಡಿರಾ

Sonal Monteiro: ಯೋಗರಾಜ್ ಭಟ್ ನಿರ್ದೇಶಿಸಿ, ಯಶಸ್ ಸೂರ್ಯ ನಟಿಸಿರುವ 'ಗರಡಿ' ಸಿನಿಮಾದಲ್ಲಿ ಸೋನಲ್ ಮೊಂತೇರೊ ನಾಯಕಿ. 'ಗರಡಿ' ಸಿನಿಮಾದ ಟ್ರೈಲರ್​ನಲ್ಲಿ ಕಾಣಿಸಿಕೊಂಡಿದ್ದು ಹೀಗೆ...

ಮಂಜುನಾಥ ಸಿ.
|

Updated on: Nov 02, 2023 | 10:13 PM

Share
ನಟಿ ಸೋನಲ್ ಮೊಂತೇರೋ 'ಗರಡಿ' ಸಿನಿಮಾದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಕಂಡಿದ್ದು ಹೀಗೆ

ನಟಿ ಸೋನಲ್ ಮೊಂತೇರೋ 'ಗರಡಿ' ಸಿನಿಮಾದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಕಂಡಿದ್ದು ಹೀಗೆ

1 / 6
ರಾಣೆಬೆನ್ನೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿಕ್ಕದಾಗಿ-ಚೊಕ್ಕದಾಗಿ ಮಾತನಾಡಿದರು ಸೋನಲ್ ಮೊಂತೇರೋ

ರಾಣೆಬೆನ್ನೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿಕ್ಕದಾಗಿ-ಚೊಕ್ಕದಾಗಿ ಮಾತನಾಡಿದರು ಸೋನಲ್ ಮೊಂತೇರೋ

2 / 6
ಕಾರ್ಯಕ್ರಮದ ಅತಿಥಿ ದರ್ಶನ್ ಅವರನ್ನು ಅಣ್ಣನೆಂದು ಪ್ರೀತಿಯಿಂದ ಕರೆದಿದ್ದು ವಿಶೇಷ.

ಕಾರ್ಯಕ್ರಮದ ಅತಿಥಿ ದರ್ಶನ್ ಅವರನ್ನು ಅಣ್ಣನೆಂದು ಪ್ರೀತಿಯಿಂದ ಕರೆದಿದ್ದು ವಿಶೇಷ.

3 / 6
ನಟ ದರ್ಶನ್ ಸಹ ಸೋನಲ್​ ರನ್ನು ತಮ್ಮ ಗೆಳೆಯರ ಗ್ಯಾಂಗ್​ನ ಸದಸ್ಯೆ ಎಂದೇ ಹೇಳಿದರು.

ನಟ ದರ್ಶನ್ ಸಹ ಸೋನಲ್​ ರನ್ನು ತಮ್ಮ ಗೆಳೆಯರ ಗ್ಯಾಂಗ್​ನ ಸದಸ್ಯೆ ಎಂದೇ ಹೇಳಿದರು.

4 / 6
ಇದೇ ಕಾರ್ಯಕ್ರಮದಲ್ಲಿ ನಟಿ ನಿಶ್ವಿಕಾ ನಾಯ್ಡು ಸಹ ಭಾಗಿಯಾಗಿದ್ದರು. ಅವರೂ ಸಹ 'ಗರಡಿ' ಸಿನಿಮಾದ ಭಾಗ

ಇದೇ ಕಾರ್ಯಕ್ರಮದಲ್ಲಿ ನಟಿ ನಿಶ್ವಿಕಾ ನಾಯ್ಡು ಸಹ ಭಾಗಿಯಾಗಿದ್ದರು. ಅವರೂ ಸಹ 'ಗರಡಿ' ಸಿನಿಮಾದ ಭಾಗ

5 / 6
ಯೋಗರಾಜ್ ಭಟ್ ನಿರ್ದೇಶಿಸಿ ಯಶಸ್ ಸೂರ್ಯ ನಟಿಸಿರುವ 'ಗರಡಿ' ಸಿನಿಮಾದಲ್ಲಿ ಸೋನಲ್ ನಾಯಕಿ

ಯೋಗರಾಜ್ ಭಟ್ ನಿರ್ದೇಶಿಸಿ ಯಶಸ್ ಸೂರ್ಯ ನಟಿಸಿರುವ 'ಗರಡಿ' ಸಿನಿಮಾದಲ್ಲಿ ಸೋನಲ್ ನಾಯಕಿ

6 / 6
Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್