‘ಗರಡಿ’ ಪೈಲ್ವಾನನ ಚೆಲುವೆ ಸೋನಲ್ ಮೊಂತೇರೊ ಚೆಲುವ ಕಂಡಿರಾ

Sonal Monteiro: ಯೋಗರಾಜ್ ಭಟ್ ನಿರ್ದೇಶಿಸಿ, ಯಶಸ್ ಸೂರ್ಯ ನಟಿಸಿರುವ 'ಗರಡಿ' ಸಿನಿಮಾದಲ್ಲಿ ಸೋನಲ್ ಮೊಂತೇರೊ ನಾಯಕಿ. 'ಗರಡಿ' ಸಿನಿಮಾದ ಟ್ರೈಲರ್​ನಲ್ಲಿ ಕಾಣಿಸಿಕೊಂಡಿದ್ದು ಹೀಗೆ...

|

Updated on: Nov 02, 2023 | 10:13 PM

ನಟಿ ಸೋನಲ್ ಮೊಂತೇರೋ 'ಗರಡಿ' ಸಿನಿಮಾದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಕಂಡಿದ್ದು ಹೀಗೆ

ನಟಿ ಸೋನಲ್ ಮೊಂತೇರೋ 'ಗರಡಿ' ಸಿನಿಮಾದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಕಂಡಿದ್ದು ಹೀಗೆ

1 / 6
ರಾಣೆಬೆನ್ನೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿಕ್ಕದಾಗಿ-ಚೊಕ್ಕದಾಗಿ ಮಾತನಾಡಿದರು ಸೋನಲ್ ಮೊಂತೇರೋ

ರಾಣೆಬೆನ್ನೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿಕ್ಕದಾಗಿ-ಚೊಕ್ಕದಾಗಿ ಮಾತನಾಡಿದರು ಸೋನಲ್ ಮೊಂತೇರೋ

2 / 6
ಕಾರ್ಯಕ್ರಮದ ಅತಿಥಿ ದರ್ಶನ್ ಅವರನ್ನು ಅಣ್ಣನೆಂದು ಪ್ರೀತಿಯಿಂದ ಕರೆದಿದ್ದು ವಿಶೇಷ.

ಕಾರ್ಯಕ್ರಮದ ಅತಿಥಿ ದರ್ಶನ್ ಅವರನ್ನು ಅಣ್ಣನೆಂದು ಪ್ರೀತಿಯಿಂದ ಕರೆದಿದ್ದು ವಿಶೇಷ.

3 / 6
ನಟ ದರ್ಶನ್ ಸಹ ಸೋನಲ್​ ರನ್ನು ತಮ್ಮ ಗೆಳೆಯರ ಗ್ಯಾಂಗ್​ನ ಸದಸ್ಯೆ ಎಂದೇ ಹೇಳಿದರು.

ನಟ ದರ್ಶನ್ ಸಹ ಸೋನಲ್​ ರನ್ನು ತಮ್ಮ ಗೆಳೆಯರ ಗ್ಯಾಂಗ್​ನ ಸದಸ್ಯೆ ಎಂದೇ ಹೇಳಿದರು.

4 / 6
ಇದೇ ಕಾರ್ಯಕ್ರಮದಲ್ಲಿ ನಟಿ ನಿಶ್ವಿಕಾ ನಾಯ್ಡು ಸಹ ಭಾಗಿಯಾಗಿದ್ದರು. ಅವರೂ ಸಹ 'ಗರಡಿ' ಸಿನಿಮಾದ ಭಾಗ

ಇದೇ ಕಾರ್ಯಕ್ರಮದಲ್ಲಿ ನಟಿ ನಿಶ್ವಿಕಾ ನಾಯ್ಡು ಸಹ ಭಾಗಿಯಾಗಿದ್ದರು. ಅವರೂ ಸಹ 'ಗರಡಿ' ಸಿನಿಮಾದ ಭಾಗ

5 / 6
ಯೋಗರಾಜ್ ಭಟ್ ನಿರ್ದೇಶಿಸಿ ಯಶಸ್ ಸೂರ್ಯ ನಟಿಸಿರುವ 'ಗರಡಿ' ಸಿನಿಮಾದಲ್ಲಿ ಸೋನಲ್ ನಾಯಕಿ

ಯೋಗರಾಜ್ ಭಟ್ ನಿರ್ದೇಶಿಸಿ ಯಶಸ್ ಸೂರ್ಯ ನಟಿಸಿರುವ 'ಗರಡಿ' ಸಿನಿಮಾದಲ್ಲಿ ಸೋನಲ್ ನಾಯಕಿ

6 / 6
Follow us
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ