AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗರಡಿ’ ಪೈಲ್ವಾನನ ಚೆಲುವೆ ಸೋನಲ್ ಮೊಂತೇರೊ ಚೆಲುವ ಕಂಡಿರಾ

Sonal Monteiro: ಯೋಗರಾಜ್ ಭಟ್ ನಿರ್ದೇಶಿಸಿ, ಯಶಸ್ ಸೂರ್ಯ ನಟಿಸಿರುವ 'ಗರಡಿ' ಸಿನಿಮಾದಲ್ಲಿ ಸೋನಲ್ ಮೊಂತೇರೊ ನಾಯಕಿ. 'ಗರಡಿ' ಸಿನಿಮಾದ ಟ್ರೈಲರ್​ನಲ್ಲಿ ಕಾಣಿಸಿಕೊಂಡಿದ್ದು ಹೀಗೆ...

ಮಂಜುನಾಥ ಸಿ.
|

Updated on: Nov 02, 2023 | 10:13 PM

Share
ನಟಿ ಸೋನಲ್ ಮೊಂತೇರೋ 'ಗರಡಿ' ಸಿನಿಮಾದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಕಂಡಿದ್ದು ಹೀಗೆ

ನಟಿ ಸೋನಲ್ ಮೊಂತೇರೋ 'ಗರಡಿ' ಸಿನಿಮಾದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಕಂಡಿದ್ದು ಹೀಗೆ

1 / 6
ರಾಣೆಬೆನ್ನೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿಕ್ಕದಾಗಿ-ಚೊಕ್ಕದಾಗಿ ಮಾತನಾಡಿದರು ಸೋನಲ್ ಮೊಂತೇರೋ

ರಾಣೆಬೆನ್ನೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿಕ್ಕದಾಗಿ-ಚೊಕ್ಕದಾಗಿ ಮಾತನಾಡಿದರು ಸೋನಲ್ ಮೊಂತೇರೋ

2 / 6
ಕಾರ್ಯಕ್ರಮದ ಅತಿಥಿ ದರ್ಶನ್ ಅವರನ್ನು ಅಣ್ಣನೆಂದು ಪ್ರೀತಿಯಿಂದ ಕರೆದಿದ್ದು ವಿಶೇಷ.

ಕಾರ್ಯಕ್ರಮದ ಅತಿಥಿ ದರ್ಶನ್ ಅವರನ್ನು ಅಣ್ಣನೆಂದು ಪ್ರೀತಿಯಿಂದ ಕರೆದಿದ್ದು ವಿಶೇಷ.

3 / 6
ನಟ ದರ್ಶನ್ ಸಹ ಸೋನಲ್​ ರನ್ನು ತಮ್ಮ ಗೆಳೆಯರ ಗ್ಯಾಂಗ್​ನ ಸದಸ್ಯೆ ಎಂದೇ ಹೇಳಿದರು.

ನಟ ದರ್ಶನ್ ಸಹ ಸೋನಲ್​ ರನ್ನು ತಮ್ಮ ಗೆಳೆಯರ ಗ್ಯಾಂಗ್​ನ ಸದಸ್ಯೆ ಎಂದೇ ಹೇಳಿದರು.

4 / 6
ಇದೇ ಕಾರ್ಯಕ್ರಮದಲ್ಲಿ ನಟಿ ನಿಶ್ವಿಕಾ ನಾಯ್ಡು ಸಹ ಭಾಗಿಯಾಗಿದ್ದರು. ಅವರೂ ಸಹ 'ಗರಡಿ' ಸಿನಿಮಾದ ಭಾಗ

ಇದೇ ಕಾರ್ಯಕ್ರಮದಲ್ಲಿ ನಟಿ ನಿಶ್ವಿಕಾ ನಾಯ್ಡು ಸಹ ಭಾಗಿಯಾಗಿದ್ದರು. ಅವರೂ ಸಹ 'ಗರಡಿ' ಸಿನಿಮಾದ ಭಾಗ

5 / 6
ಯೋಗರಾಜ್ ಭಟ್ ನಿರ್ದೇಶಿಸಿ ಯಶಸ್ ಸೂರ್ಯ ನಟಿಸಿರುವ 'ಗರಡಿ' ಸಿನಿಮಾದಲ್ಲಿ ಸೋನಲ್ ನಾಯಕಿ

ಯೋಗರಾಜ್ ಭಟ್ ನಿರ್ದೇಶಿಸಿ ಯಶಸ್ ಸೂರ್ಯ ನಟಿಸಿರುವ 'ಗರಡಿ' ಸಿನಿಮಾದಲ್ಲಿ ಸೋನಲ್ ನಾಯಕಿ

6 / 6
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು