Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀರೆ ಉಟ್ಟು ಬಂದ ಮಂಗಳೂರು ಚೆಲುವೆ ಸೋನಲ್ ಮೊಂತೇರೊ

Sonal Monteiro: 'ಪಂಚತಂತ್ರ' ಸಿನಿಮಾದ ಬೆಡಗಿ ಸೋನಲ್ ಈಗ ಹೀಗಾಗಿದ್ದಾರೆ. ಸೀರೆಯುಟ್ಟು ಕಿಚ್ಚು ಹೆಚ್ಚಿಸುತ್ತಿದ್ದಾರೆ.

ಮಂಜುನಾಥ ಸಿ.
|

Updated on: Aug 20, 2023 | 11:01 PM

ನಟಿ ಸೋನಲ್ ಮೊಂತೇರೋ ಸೀರೆಯಲ್ಲಿಯೂ ಹಾಟ್ ಆಗಿ ಕಾಣಿಸುತ್ತಿರುವ ತಮ್ಮ ಚಿತ್ರಗಳ ಹಂಚಿಕೊಂಡಿದ್ದಾರೆ.

ನಟಿ ಸೋನಲ್ ಮೊಂತೇರೋ ಸೀರೆಯಲ್ಲಿಯೂ ಹಾಟ್ ಆಗಿ ಕಾಣಿಸುತ್ತಿರುವ ತಮ್ಮ ಚಿತ್ರಗಳ ಹಂಚಿಕೊಂಡಿದ್ದಾರೆ.

1 / 8
ಕನ್ನಡ ಚಿತ್ರರಂಗದ ಜನಪ್ರಿಯ ನಟಿಯರಲ್ಲಿ ಒಬ್ಬರಾಗಿರುವ ಸೋನಲ್ ಮೊಂತೇರೋ ಮೂಲತಃ ಮಂಗಳೂರಿನ ಚೆಲುವೆ.

ಕನ್ನಡ ಚಿತ್ರರಂಗದ ಜನಪ್ರಿಯ ನಟಿಯರಲ್ಲಿ ಒಬ್ಬರಾಗಿರುವ ಸೋನಲ್ ಮೊಂತೇರೋ ಮೂಲತಃ ಮಂಗಳೂರಿನ ಚೆಲುವೆ.

2 / 8
ತುಳು ಸಿನಿಮಾಗಳ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಸೋನಲ್ ಈಗ ಸಾಲು ಸಾಲು ಕನ್ನಡ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ತುಳು ಸಿನಿಮಾಗಳ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಸೋನಲ್ ಈಗ ಸಾಲು ಸಾಲು ಕನ್ನಡ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

3 / 8
2015 ರಲ್ಲಿ 'ಎಕ ಸಕ್ಕ' ತುಳು ಸಿನಿಮಾ ಮೂಲಕ ನಟನೆಗೆ ಎಂಟ್ರಿ ಕೊಟ್ಟರು ಸೋನಲ್, ಬಳಿಕ ಪಿಳಿಬೈಲ್ ಯಮುನಕ್ಕ ಸಿನಿಮಾದಲ್ಲಿಯೂ ನಟಿಸಿದರು.

2015 ರಲ್ಲಿ 'ಎಕ ಸಕ್ಕ' ತುಳು ಸಿನಿಮಾ ಮೂಲಕ ನಟನೆಗೆ ಎಂಟ್ರಿ ಕೊಟ್ಟರು ಸೋನಲ್, ಬಳಿಕ ಪಿಳಿಬೈಲ್ ಯಮುನಕ್ಕ ಸಿನಿಮಾದಲ್ಲಿಯೂ ನಟಿಸಿದರು.

4 / 8
ಸೋನಲ್ ನಟಿಸಿದ ಮೊದಲ ಕನ್ನಡ ಸಿನಿಮಾ 2018ರಲ್ಲಿ ಬಿಡುಗಡೆ ಆದ ಅಭಿಸಾರಿಕೆ.

ಸೋನಲ್ ನಟಿಸಿದ ಮೊದಲ ಕನ್ನಡ ಸಿನಿಮಾ 2018ರಲ್ಲಿ ಬಿಡುಗಡೆ ಆದ ಅಭಿಸಾರಿಕೆ.

5 / 8
ಸೋನಲ್​ಗೆ ಹೆಚ್ಚಿನ ಜನಪ್ರಿಯತೆ, ಬೇಡಿಕೆ ಬರಲು ಕಾರಣವಾದ ಸಿನಿಮಾ ಯೋಗರಾಜ್ ಭಟ್ ನಿರ್ದೇಶನದ 'ಪಂಚತಂತ್ರ

ಸೋನಲ್​ಗೆ ಹೆಚ್ಚಿನ ಜನಪ್ರಿಯತೆ, ಬೇಡಿಕೆ ಬರಲು ಕಾರಣವಾದ ಸಿನಿಮಾ ಯೋಗರಾಜ್ ಭಟ್ ನಿರ್ದೇಶನದ 'ಪಂಚತಂತ್ರ

6 / 8
'ಬುದ್ಧಿವಂತ 2' ಸೇರಿದಂತೆ ಸೋನಲ್ ನಟಿಸಿರುವ ಮೂರು ಸಿನಿಮಾಗಳು ಬಿಡುಗಡೆ ತಯಾರಾಗಿವೆ.

'ಬುದ್ಧಿವಂತ 2' ಸೇರಿದಂತೆ ಸೋನಲ್ ನಟಿಸಿರುವ ಮೂರು ಸಿನಿಮಾಗಳು ಬಿಡುಗಡೆ ತಯಾರಾಗಿವೆ.

7 / 8
ಸೋನಲ್ ನಟಿಸಿದ ಮೊದಲ ಕನ್ನಡ ಸಿನಿಮಾ 2018ರಲ್ಲಿ ಬಿಡುಗಡೆ ಆದ ಅಭಿಸಾರಿಕೆ.

ಸೋನಲ್ ನಟಿಸಿದ ಮೊದಲ ಕನ್ನಡ ಸಿನಿಮಾ 2018ರಲ್ಲಿ ಬಿಡುಗಡೆ ಆದ ಅಭಿಸಾರಿಕೆ.

8 / 8
Follow us
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು