AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀರೆ ಉಟ್ಟು ಬಂದ ಮಂಗಳೂರು ಚೆಲುವೆ ಸೋನಲ್ ಮೊಂತೇರೊ

Sonal Monteiro: 'ಪಂಚತಂತ್ರ' ಸಿನಿಮಾದ ಬೆಡಗಿ ಸೋನಲ್ ಈಗ ಹೀಗಾಗಿದ್ದಾರೆ. ಸೀರೆಯುಟ್ಟು ಕಿಚ್ಚು ಹೆಚ್ಚಿಸುತ್ತಿದ್ದಾರೆ.

ಮಂಜುನಾಥ ಸಿ.
|

Updated on: Aug 20, 2023 | 11:01 PM

ನಟಿ ಸೋನಲ್ ಮೊಂತೇರೋ ಸೀರೆಯಲ್ಲಿಯೂ ಹಾಟ್ ಆಗಿ ಕಾಣಿಸುತ್ತಿರುವ ತಮ್ಮ ಚಿತ್ರಗಳ ಹಂಚಿಕೊಂಡಿದ್ದಾರೆ.

ನಟಿ ಸೋನಲ್ ಮೊಂತೇರೋ ಸೀರೆಯಲ್ಲಿಯೂ ಹಾಟ್ ಆಗಿ ಕಾಣಿಸುತ್ತಿರುವ ತಮ್ಮ ಚಿತ್ರಗಳ ಹಂಚಿಕೊಂಡಿದ್ದಾರೆ.

1 / 8
ಕನ್ನಡ ಚಿತ್ರರಂಗದ ಜನಪ್ರಿಯ ನಟಿಯರಲ್ಲಿ ಒಬ್ಬರಾಗಿರುವ ಸೋನಲ್ ಮೊಂತೇರೋ ಮೂಲತಃ ಮಂಗಳೂರಿನ ಚೆಲುವೆ.

ಕನ್ನಡ ಚಿತ್ರರಂಗದ ಜನಪ್ರಿಯ ನಟಿಯರಲ್ಲಿ ಒಬ್ಬರಾಗಿರುವ ಸೋನಲ್ ಮೊಂತೇರೋ ಮೂಲತಃ ಮಂಗಳೂರಿನ ಚೆಲುವೆ.

2 / 8
ತುಳು ಸಿನಿಮಾಗಳ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಸೋನಲ್ ಈಗ ಸಾಲು ಸಾಲು ಕನ್ನಡ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ತುಳು ಸಿನಿಮಾಗಳ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಸೋನಲ್ ಈಗ ಸಾಲು ಸಾಲು ಕನ್ನಡ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

3 / 8
2015 ರಲ್ಲಿ 'ಎಕ ಸಕ್ಕ' ತುಳು ಸಿನಿಮಾ ಮೂಲಕ ನಟನೆಗೆ ಎಂಟ್ರಿ ಕೊಟ್ಟರು ಸೋನಲ್, ಬಳಿಕ ಪಿಳಿಬೈಲ್ ಯಮುನಕ್ಕ ಸಿನಿಮಾದಲ್ಲಿಯೂ ನಟಿಸಿದರು.

2015 ರಲ್ಲಿ 'ಎಕ ಸಕ್ಕ' ತುಳು ಸಿನಿಮಾ ಮೂಲಕ ನಟನೆಗೆ ಎಂಟ್ರಿ ಕೊಟ್ಟರು ಸೋನಲ್, ಬಳಿಕ ಪಿಳಿಬೈಲ್ ಯಮುನಕ್ಕ ಸಿನಿಮಾದಲ್ಲಿಯೂ ನಟಿಸಿದರು.

4 / 8
ಸೋನಲ್ ನಟಿಸಿದ ಮೊದಲ ಕನ್ನಡ ಸಿನಿಮಾ 2018ರಲ್ಲಿ ಬಿಡುಗಡೆ ಆದ ಅಭಿಸಾರಿಕೆ.

ಸೋನಲ್ ನಟಿಸಿದ ಮೊದಲ ಕನ್ನಡ ಸಿನಿಮಾ 2018ರಲ್ಲಿ ಬಿಡುಗಡೆ ಆದ ಅಭಿಸಾರಿಕೆ.

5 / 8
ಸೋನಲ್​ಗೆ ಹೆಚ್ಚಿನ ಜನಪ್ರಿಯತೆ, ಬೇಡಿಕೆ ಬರಲು ಕಾರಣವಾದ ಸಿನಿಮಾ ಯೋಗರಾಜ್ ಭಟ್ ನಿರ್ದೇಶನದ 'ಪಂಚತಂತ್ರ

ಸೋನಲ್​ಗೆ ಹೆಚ್ಚಿನ ಜನಪ್ರಿಯತೆ, ಬೇಡಿಕೆ ಬರಲು ಕಾರಣವಾದ ಸಿನಿಮಾ ಯೋಗರಾಜ್ ಭಟ್ ನಿರ್ದೇಶನದ 'ಪಂಚತಂತ್ರ

6 / 8
'ಬುದ್ಧಿವಂತ 2' ಸೇರಿದಂತೆ ಸೋನಲ್ ನಟಿಸಿರುವ ಮೂರು ಸಿನಿಮಾಗಳು ಬಿಡುಗಡೆ ತಯಾರಾಗಿವೆ.

'ಬುದ್ಧಿವಂತ 2' ಸೇರಿದಂತೆ ಸೋನಲ್ ನಟಿಸಿರುವ ಮೂರು ಸಿನಿಮಾಗಳು ಬಿಡುಗಡೆ ತಯಾರಾಗಿವೆ.

7 / 8
ಸೋನಲ್ ನಟಿಸಿದ ಮೊದಲ ಕನ್ನಡ ಸಿನಿಮಾ 2018ರಲ್ಲಿ ಬಿಡುಗಡೆ ಆದ ಅಭಿಸಾರಿಕೆ.

ಸೋನಲ್ ನಟಿಸಿದ ಮೊದಲ ಕನ್ನಡ ಸಿನಿಮಾ 2018ರಲ್ಲಿ ಬಿಡುಗಡೆ ಆದ ಅಭಿಸಾರಿಕೆ.

8 / 8
Follow us
ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ
ಕಡಲೂರಿನ ಕಾರ್ಖಾನೆ ದುರಂತ; ಟ್ಯಾಂಕ್ ಸ್ಫೋಟಗೊಂಡು 20 ಜನರಿಗೆ ಗಾಯ
ತಿರಂಗಾ ಯಾತ್ರೆಯಲ್ಲಿ ಮಾಜಿ ಯೋಧರ ಕೈಹಿಡಿದು ಹೆಜ್ಜೆಹಾಕಿದ ನಾಯಕರು
ತಿರಂಗಾ ಯಾತ್ರೆಯಲ್ಲಿ ಮಾಜಿ ಯೋಧರ ಕೈಹಿಡಿದು ಹೆಜ್ಜೆಹಾಕಿದ ನಾಯಕರು
ಪಾಕಿಸ್ತಾನವು ಬಾಲ ಮುದುಡಿದ ನಾಯಿಯಂತೆ ಓಡಿ ಹೋಗಿದೆ
ಪಾಕಿಸ್ತಾನವು ಬಾಲ ಮುದುಡಿದ ನಾಯಿಯಂತೆ ಓಡಿ ಹೋಗಿದೆ
ಸಂಡೂರು: ಭಾರೀ ಮಳೆಗೆ ಮುಳುಗಿದ ರೈಲ್ವೆ ಅಂಡರ್​ಪಾಸ್
ಸಂಡೂರು: ಭಾರೀ ಮಳೆಗೆ ಮುಳುಗಿದ ರೈಲ್ವೆ ಅಂಡರ್​ಪಾಸ್
ಹಣದ ವಂಚನೆ ಮಾಡಿ ಮನೆತನದ ಮಾನ ಹರಾಜು ಹಾಕಿದಳು: ಚೈತ್ರಾ ತಂದೆ
ಹಣದ ವಂಚನೆ ಮಾಡಿ ಮನೆತನದ ಮಾನ ಹರಾಜು ಹಾಕಿದಳು: ಚೈತ್ರಾ ತಂದೆ
ಅಪ್ಪನಿಗೆ ತುತ್ತು ಹಾಕದ ಅವಳದ್ದೆಂಥ ದೇಶಪ್ರೇಮ: ಚೈತ್ರಾ ತಂದೆ ಪ್ರಶ್ನೆ
ಅಪ್ಪನಿಗೆ ತುತ್ತು ಹಾಕದ ಅವಳದ್ದೆಂಥ ದೇಶಪ್ರೇಮ: ಚೈತ್ರಾ ತಂದೆ ಪ್ರಶ್ನೆ
ಪಾಕ್ ಎಸೆದಿದ್ದ ಶೆಲ್​ಗಳನ್ನು ವೀಕ್ಷಿಸಿದ ರಕ್ಷಣಾ ಸಚಿವ ರಾಜನಾಥ್​ ಸಿಂಗ್
ಪಾಕ್ ಎಸೆದಿದ್ದ ಶೆಲ್​ಗಳನ್ನು ವೀಕ್ಷಿಸಿದ ರಕ್ಷಣಾ ಸಚಿವ ರಾಜನಾಥ್​ ಸಿಂಗ್
ವಿಜಯ್ ಶಾ ವಿರುದ್ಧ ಎಫ್​ಐಅರ್ ದಾಖಲಿಸಲು ಸೂಚಿಸಲಾಗಿದೆ: ಪರಮೇಶ್ವರ್
ವಿಜಯ್ ಶಾ ವಿರುದ್ಧ ಎಫ್​ಐಅರ್ ದಾಖಲಿಸಲು ಸೂಚಿಸಲಾಗಿದೆ: ಪರಮೇಶ್ವರ್
ಒಂದು ಟಗರನ್ನಿಟ್ಟುಕೊಂಡಿರುವ ರೌಡಿಯೊಬ್ಬ ಹೊಟ್ಟೆಪಾಡಿಗೆ ಕುರಿ ಕಾಯ್ತೀನಿ ಅಂದ
ಒಂದು ಟಗರನ್ನಿಟ್ಟುಕೊಂಡಿರುವ ರೌಡಿಯೊಬ್ಬ ಹೊಟ್ಟೆಪಾಡಿಗೆ ಕುರಿ ಕಾಯ್ತೀನಿ ಅಂದ
ಹೇಗಿದ್ದಾರೆ ನೋಡಿ ಅರ್ಜುನ್ ಜನ್ಯ ಮಗಳು; ತಂದೆಯನ್ನು ಅಭಿನಂದಿಸಿದ ರಜಿತಾ
ಹೇಗಿದ್ದಾರೆ ನೋಡಿ ಅರ್ಜುನ್ ಜನ್ಯ ಮಗಳು; ತಂದೆಯನ್ನು ಅಭಿನಂದಿಸಿದ ರಜಿತಾ