AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀರೆ ಉಟ್ಟು ಬಂದ ಮಂಗಳೂರು ಚೆಲುವೆ ಸೋನಲ್ ಮೊಂತೇರೊ

Sonal Monteiro: 'ಪಂಚತಂತ್ರ' ಸಿನಿಮಾದ ಬೆಡಗಿ ಸೋನಲ್ ಈಗ ಹೀಗಾಗಿದ್ದಾರೆ. ಸೀರೆಯುಟ್ಟು ಕಿಚ್ಚು ಹೆಚ್ಚಿಸುತ್ತಿದ್ದಾರೆ.

ಮಂಜುನಾಥ ಸಿ.
|

Updated on: Aug 20, 2023 | 11:01 PM

Share
ನಟಿ ಸೋನಲ್ ಮೊಂತೇರೋ ಸೀರೆಯಲ್ಲಿಯೂ ಹಾಟ್ ಆಗಿ ಕಾಣಿಸುತ್ತಿರುವ ತಮ್ಮ ಚಿತ್ರಗಳ ಹಂಚಿಕೊಂಡಿದ್ದಾರೆ.

ನಟಿ ಸೋನಲ್ ಮೊಂತೇರೋ ಸೀರೆಯಲ್ಲಿಯೂ ಹಾಟ್ ಆಗಿ ಕಾಣಿಸುತ್ತಿರುವ ತಮ್ಮ ಚಿತ್ರಗಳ ಹಂಚಿಕೊಂಡಿದ್ದಾರೆ.

1 / 8
ಕನ್ನಡ ಚಿತ್ರರಂಗದ ಜನಪ್ರಿಯ ನಟಿಯರಲ್ಲಿ ಒಬ್ಬರಾಗಿರುವ ಸೋನಲ್ ಮೊಂತೇರೋ ಮೂಲತಃ ಮಂಗಳೂರಿನ ಚೆಲುವೆ.

ಕನ್ನಡ ಚಿತ್ರರಂಗದ ಜನಪ್ರಿಯ ನಟಿಯರಲ್ಲಿ ಒಬ್ಬರಾಗಿರುವ ಸೋನಲ್ ಮೊಂತೇರೋ ಮೂಲತಃ ಮಂಗಳೂರಿನ ಚೆಲುವೆ.

2 / 8
ತುಳು ಸಿನಿಮಾಗಳ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಸೋನಲ್ ಈಗ ಸಾಲು ಸಾಲು ಕನ್ನಡ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ತುಳು ಸಿನಿಮಾಗಳ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಸೋನಲ್ ಈಗ ಸಾಲು ಸಾಲು ಕನ್ನಡ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

3 / 8
2015 ರಲ್ಲಿ 'ಎಕ ಸಕ್ಕ' ತುಳು ಸಿನಿಮಾ ಮೂಲಕ ನಟನೆಗೆ ಎಂಟ್ರಿ ಕೊಟ್ಟರು ಸೋನಲ್, ಬಳಿಕ ಪಿಳಿಬೈಲ್ ಯಮುನಕ್ಕ ಸಿನಿಮಾದಲ್ಲಿಯೂ ನಟಿಸಿದರು.

2015 ರಲ್ಲಿ 'ಎಕ ಸಕ್ಕ' ತುಳು ಸಿನಿಮಾ ಮೂಲಕ ನಟನೆಗೆ ಎಂಟ್ರಿ ಕೊಟ್ಟರು ಸೋನಲ್, ಬಳಿಕ ಪಿಳಿಬೈಲ್ ಯಮುನಕ್ಕ ಸಿನಿಮಾದಲ್ಲಿಯೂ ನಟಿಸಿದರು.

4 / 8
ಸೋನಲ್ ನಟಿಸಿದ ಮೊದಲ ಕನ್ನಡ ಸಿನಿಮಾ 2018ರಲ್ಲಿ ಬಿಡುಗಡೆ ಆದ ಅಭಿಸಾರಿಕೆ.

ಸೋನಲ್ ನಟಿಸಿದ ಮೊದಲ ಕನ್ನಡ ಸಿನಿಮಾ 2018ರಲ್ಲಿ ಬಿಡುಗಡೆ ಆದ ಅಭಿಸಾರಿಕೆ.

5 / 8
ಸೋನಲ್​ಗೆ ಹೆಚ್ಚಿನ ಜನಪ್ರಿಯತೆ, ಬೇಡಿಕೆ ಬರಲು ಕಾರಣವಾದ ಸಿನಿಮಾ ಯೋಗರಾಜ್ ಭಟ್ ನಿರ್ದೇಶನದ 'ಪಂಚತಂತ್ರ

ಸೋನಲ್​ಗೆ ಹೆಚ್ಚಿನ ಜನಪ್ರಿಯತೆ, ಬೇಡಿಕೆ ಬರಲು ಕಾರಣವಾದ ಸಿನಿಮಾ ಯೋಗರಾಜ್ ಭಟ್ ನಿರ್ದೇಶನದ 'ಪಂಚತಂತ್ರ

6 / 8
'ಬುದ್ಧಿವಂತ 2' ಸೇರಿದಂತೆ ಸೋನಲ್ ನಟಿಸಿರುವ ಮೂರು ಸಿನಿಮಾಗಳು ಬಿಡುಗಡೆ ತಯಾರಾಗಿವೆ.

'ಬುದ್ಧಿವಂತ 2' ಸೇರಿದಂತೆ ಸೋನಲ್ ನಟಿಸಿರುವ ಮೂರು ಸಿನಿಮಾಗಳು ಬಿಡುಗಡೆ ತಯಾರಾಗಿವೆ.

7 / 8
ಸೋನಲ್ ನಟಿಸಿದ ಮೊದಲ ಕನ್ನಡ ಸಿನಿಮಾ 2018ರಲ್ಲಿ ಬಿಡುಗಡೆ ಆದ ಅಭಿಸಾರಿಕೆ.

ಸೋನಲ್ ನಟಿಸಿದ ಮೊದಲ ಕನ್ನಡ ಸಿನಿಮಾ 2018ರಲ್ಲಿ ಬಿಡುಗಡೆ ಆದ ಅಭಿಸಾರಿಕೆ.

8 / 8
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ