AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀರೆ ಉಟ್ಟು ಬಂದ ಮಂಗಳೂರು ಚೆಲುವೆ ಸೋನಲ್ ಮೊಂತೇರೊ

Sonal Monteiro: 'ಪಂಚತಂತ್ರ' ಸಿನಿಮಾದ ಬೆಡಗಿ ಸೋನಲ್ ಈಗ ಹೀಗಾಗಿದ್ದಾರೆ. ಸೀರೆಯುಟ್ಟು ಕಿಚ್ಚು ಹೆಚ್ಚಿಸುತ್ತಿದ್ದಾರೆ.

ಮಂಜುನಾಥ ಸಿ.
|

Updated on: Aug 20, 2023 | 11:01 PM

Share
ನಟಿ ಸೋನಲ್ ಮೊಂತೇರೋ ಸೀರೆಯಲ್ಲಿಯೂ ಹಾಟ್ ಆಗಿ ಕಾಣಿಸುತ್ತಿರುವ ತಮ್ಮ ಚಿತ್ರಗಳ ಹಂಚಿಕೊಂಡಿದ್ದಾರೆ.

ನಟಿ ಸೋನಲ್ ಮೊಂತೇರೋ ಸೀರೆಯಲ್ಲಿಯೂ ಹಾಟ್ ಆಗಿ ಕಾಣಿಸುತ್ತಿರುವ ತಮ್ಮ ಚಿತ್ರಗಳ ಹಂಚಿಕೊಂಡಿದ್ದಾರೆ.

1 / 8
ಕನ್ನಡ ಚಿತ್ರರಂಗದ ಜನಪ್ರಿಯ ನಟಿಯರಲ್ಲಿ ಒಬ್ಬರಾಗಿರುವ ಸೋನಲ್ ಮೊಂತೇರೋ ಮೂಲತಃ ಮಂಗಳೂರಿನ ಚೆಲುವೆ.

ಕನ್ನಡ ಚಿತ್ರರಂಗದ ಜನಪ್ರಿಯ ನಟಿಯರಲ್ಲಿ ಒಬ್ಬರಾಗಿರುವ ಸೋನಲ್ ಮೊಂತೇರೋ ಮೂಲತಃ ಮಂಗಳೂರಿನ ಚೆಲುವೆ.

2 / 8
ತುಳು ಸಿನಿಮಾಗಳ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಸೋನಲ್ ಈಗ ಸಾಲು ಸಾಲು ಕನ್ನಡ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ತುಳು ಸಿನಿಮಾಗಳ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಸೋನಲ್ ಈಗ ಸಾಲು ಸಾಲು ಕನ್ನಡ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

3 / 8
2015 ರಲ್ಲಿ 'ಎಕ ಸಕ್ಕ' ತುಳು ಸಿನಿಮಾ ಮೂಲಕ ನಟನೆಗೆ ಎಂಟ್ರಿ ಕೊಟ್ಟರು ಸೋನಲ್, ಬಳಿಕ ಪಿಳಿಬೈಲ್ ಯಮುನಕ್ಕ ಸಿನಿಮಾದಲ್ಲಿಯೂ ನಟಿಸಿದರು.

2015 ರಲ್ಲಿ 'ಎಕ ಸಕ್ಕ' ತುಳು ಸಿನಿಮಾ ಮೂಲಕ ನಟನೆಗೆ ಎಂಟ್ರಿ ಕೊಟ್ಟರು ಸೋನಲ್, ಬಳಿಕ ಪಿಳಿಬೈಲ್ ಯಮುನಕ್ಕ ಸಿನಿಮಾದಲ್ಲಿಯೂ ನಟಿಸಿದರು.

4 / 8
ಸೋನಲ್ ನಟಿಸಿದ ಮೊದಲ ಕನ್ನಡ ಸಿನಿಮಾ 2018ರಲ್ಲಿ ಬಿಡುಗಡೆ ಆದ ಅಭಿಸಾರಿಕೆ.

ಸೋನಲ್ ನಟಿಸಿದ ಮೊದಲ ಕನ್ನಡ ಸಿನಿಮಾ 2018ರಲ್ಲಿ ಬಿಡುಗಡೆ ಆದ ಅಭಿಸಾರಿಕೆ.

5 / 8
ಸೋನಲ್​ಗೆ ಹೆಚ್ಚಿನ ಜನಪ್ರಿಯತೆ, ಬೇಡಿಕೆ ಬರಲು ಕಾರಣವಾದ ಸಿನಿಮಾ ಯೋಗರಾಜ್ ಭಟ್ ನಿರ್ದೇಶನದ 'ಪಂಚತಂತ್ರ

ಸೋನಲ್​ಗೆ ಹೆಚ್ಚಿನ ಜನಪ್ರಿಯತೆ, ಬೇಡಿಕೆ ಬರಲು ಕಾರಣವಾದ ಸಿನಿಮಾ ಯೋಗರಾಜ್ ಭಟ್ ನಿರ್ದೇಶನದ 'ಪಂಚತಂತ್ರ

6 / 8
'ಬುದ್ಧಿವಂತ 2' ಸೇರಿದಂತೆ ಸೋನಲ್ ನಟಿಸಿರುವ ಮೂರು ಸಿನಿಮಾಗಳು ಬಿಡುಗಡೆ ತಯಾರಾಗಿವೆ.

'ಬುದ್ಧಿವಂತ 2' ಸೇರಿದಂತೆ ಸೋನಲ್ ನಟಿಸಿರುವ ಮೂರು ಸಿನಿಮಾಗಳು ಬಿಡುಗಡೆ ತಯಾರಾಗಿವೆ.

7 / 8
ಸೋನಲ್ ನಟಿಸಿದ ಮೊದಲ ಕನ್ನಡ ಸಿನಿಮಾ 2018ರಲ್ಲಿ ಬಿಡುಗಡೆ ಆದ ಅಭಿಸಾರಿಕೆ.

ಸೋನಲ್ ನಟಿಸಿದ ಮೊದಲ ಕನ್ನಡ ಸಿನಿಮಾ 2018ರಲ್ಲಿ ಬಿಡುಗಡೆ ಆದ ಅಭಿಸಾರಿಕೆ.

8 / 8
Follow Us
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ