Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೊನಾಲಿ ಬೇಂದ್ರೆಗೆ ಇರಿಸಿದ್ದ ಚುಕ್ಕಿಯನ್ನು ಅಳಿಸಿದವರು ಯಾರು?

Sonali Bendre: ಪ್ರೀತ್ಸೆ-ಪ್ರೀತ್ಸೆ ಚೆಲುವೆ ಸೊನಾಲಿ ಬೇಂದ್ರೆಯ ಹೊಸ ಚಿತ್ರಗಳು ಇಲ್ಲಿವೆ...

ಮಂಜುನಾಥ ಸಿ.
|

Updated on: Jun 24, 2023 | 8:35 AM

ಬಹುಭಾಷಾ ನಟಿ ಸೊನಾಲಿ ಬೇಂದ್ರೆ ತಮ್ಮ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಬಹುಭಾಷಾ ನಟಿ ಸೊನಾಲಿ ಬೇಂದ್ರೆ ತಮ್ಮ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

1 / 5
ವಯಸ್ಸು 50ರ ಸನಿಹಕ್ಕೆ ಬಂದರೂ ಈಗಲೂ ಯುವತಿಯಂತೆಯೇ ಕಾಣುತ್ತಾರೆ ಸೊನಾಲಿ ಬೇಂದ್ರೆ. ಅಂದಹಾಗೆ ಸೊನಾಲಿಯ ವಯಸ್ಸು 48.

ವಯಸ್ಸು 50ರ ಸನಿಹಕ್ಕೆ ಬಂದರೂ ಈಗಲೂ ಯುವತಿಯಂತೆಯೇ ಕಾಣುತ್ತಾರೆ ಸೊನಾಲಿ ಬೇಂದ್ರೆ. ಅಂದಹಾಗೆ ಸೊನಾಲಿಯ ವಯಸ್ಸು 48.

2 / 5
ಕನ್ನಡದ ಪ್ರೀತ್ಸೆ ಸಿನಿಮಾದಲ್ಲಿ ಸೊನಾಲಿ ಬೇಂದ್ರೆ ನಟಿಸಿದ್ದರು. ಆ ಸಿನಿಮಾದ ಯಾರಿಟ್ಟರೀ ಚುಕ್ಕಿ, ಪ್ರೀತ್ಸೆ-ಪ್ರೀತ್ಸೆ ಬಹಳ ಜನಪ್ರಿಯ.

ಕನ್ನಡದ ಪ್ರೀತ್ಸೆ ಸಿನಿಮಾದಲ್ಲಿ ಸೊನಾಲಿ ಬೇಂದ್ರೆ ನಟಿಸಿದ್ದರು. ಆ ಸಿನಿಮಾದ ಯಾರಿಟ್ಟರೀ ಚುಕ್ಕಿ, ಪ್ರೀತ್ಸೆ-ಪ್ರೀತ್ಸೆ ಬಹಳ ಜನಪ್ರಿಯ.

3 / 5
ಪ್ರೀತ್ಸೆ, ಸೊನಾಲಿ ಬೇಂದ್ರೆ ನಟಿಸಿರುವ ಏಕೈಕ ಕನ್ನಡ ಸಿನಿಮಾ. ಆದರೆ ತಮಿಳು, ತೆಲುಗಿನ ಹಲವು ಸಿನಿಮಾಗಳಲ್ಲಿ ಸೊನಾಲಿ ಬೇಂದ್ರೆ ನಟಿಸಿದ್ದಾರೆ.

ಪ್ರೀತ್ಸೆ, ಸೊನಾಲಿ ಬೇಂದ್ರೆ ನಟಿಸಿರುವ ಏಕೈಕ ಕನ್ನಡ ಸಿನಿಮಾ. ಆದರೆ ತಮಿಳು, ತೆಲುಗಿನ ಹಲವು ಸಿನಿಮಾಗಳಲ್ಲಿ ಸೊನಾಲಿ ಬೇಂದ್ರೆ ನಟಿಸಿದ್ದಾರೆ.

4 / 5
2013ರಲ್ಲಿಯೇ ಚಿತ್ರರಂಗದಿಂದ ದೂರಾದ ಸೊನಾಲಿ, ಆ ಬಳಿಕ ಕಾಣಿಸಿಕೊಂಡಿದ್ದು ಕೇವಲ ಎರಡು ಸಿನಿಮಾಗಳಲ್ಲಿ ಮಾತ್ರ.

2013ರಲ್ಲಿಯೇ ಚಿತ್ರರಂಗದಿಂದ ದೂರಾದ ಸೊನಾಲಿ, ಆ ಬಳಿಕ ಕಾಣಿಸಿಕೊಂಡಿದ್ದು ಕೇವಲ ಎರಡು ಸಿನಿಮಾಗಳಲ್ಲಿ ಮಾತ್ರ.

5 / 5
Follow us
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ