AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೊನಾಲಿ ಬೇಂದ್ರೆಗೆ ಇರಿಸಿದ್ದ ಚುಕ್ಕಿಯನ್ನು ಅಳಿಸಿದವರು ಯಾರು?

Sonali Bendre: ಪ್ರೀತ್ಸೆ-ಪ್ರೀತ್ಸೆ ಚೆಲುವೆ ಸೊನಾಲಿ ಬೇಂದ್ರೆಯ ಹೊಸ ಚಿತ್ರಗಳು ಇಲ್ಲಿವೆ...

ಮಂಜುನಾಥ ಸಿ.
|

Updated on: Jun 24, 2023 | 8:35 AM

Share
ಬಹುಭಾಷಾ ನಟಿ ಸೊನಾಲಿ ಬೇಂದ್ರೆ ತಮ್ಮ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಬಹುಭಾಷಾ ನಟಿ ಸೊನಾಲಿ ಬೇಂದ್ರೆ ತಮ್ಮ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

1 / 5
ವಯಸ್ಸು 50ರ ಸನಿಹಕ್ಕೆ ಬಂದರೂ ಈಗಲೂ ಯುವತಿಯಂತೆಯೇ ಕಾಣುತ್ತಾರೆ ಸೊನಾಲಿ ಬೇಂದ್ರೆ. ಅಂದಹಾಗೆ ಸೊನಾಲಿಯ ವಯಸ್ಸು 48.

ವಯಸ್ಸು 50ರ ಸನಿಹಕ್ಕೆ ಬಂದರೂ ಈಗಲೂ ಯುವತಿಯಂತೆಯೇ ಕಾಣುತ್ತಾರೆ ಸೊನಾಲಿ ಬೇಂದ್ರೆ. ಅಂದಹಾಗೆ ಸೊನಾಲಿಯ ವಯಸ್ಸು 48.

2 / 5
ಕನ್ನಡದ ಪ್ರೀತ್ಸೆ ಸಿನಿಮಾದಲ್ಲಿ ಸೊನಾಲಿ ಬೇಂದ್ರೆ ನಟಿಸಿದ್ದರು. ಆ ಸಿನಿಮಾದ ಯಾರಿಟ್ಟರೀ ಚುಕ್ಕಿ, ಪ್ರೀತ್ಸೆ-ಪ್ರೀತ್ಸೆ ಬಹಳ ಜನಪ್ರಿಯ.

ಕನ್ನಡದ ಪ್ರೀತ್ಸೆ ಸಿನಿಮಾದಲ್ಲಿ ಸೊನಾಲಿ ಬೇಂದ್ರೆ ನಟಿಸಿದ್ದರು. ಆ ಸಿನಿಮಾದ ಯಾರಿಟ್ಟರೀ ಚುಕ್ಕಿ, ಪ್ರೀತ್ಸೆ-ಪ್ರೀತ್ಸೆ ಬಹಳ ಜನಪ್ರಿಯ.

3 / 5
ಪ್ರೀತ್ಸೆ, ಸೊನಾಲಿ ಬೇಂದ್ರೆ ನಟಿಸಿರುವ ಏಕೈಕ ಕನ್ನಡ ಸಿನಿಮಾ. ಆದರೆ ತಮಿಳು, ತೆಲುಗಿನ ಹಲವು ಸಿನಿಮಾಗಳಲ್ಲಿ ಸೊನಾಲಿ ಬೇಂದ್ರೆ ನಟಿಸಿದ್ದಾರೆ.

ಪ್ರೀತ್ಸೆ, ಸೊನಾಲಿ ಬೇಂದ್ರೆ ನಟಿಸಿರುವ ಏಕೈಕ ಕನ್ನಡ ಸಿನಿಮಾ. ಆದರೆ ತಮಿಳು, ತೆಲುಗಿನ ಹಲವು ಸಿನಿಮಾಗಳಲ್ಲಿ ಸೊನಾಲಿ ಬೇಂದ್ರೆ ನಟಿಸಿದ್ದಾರೆ.

4 / 5
2013ರಲ್ಲಿಯೇ ಚಿತ್ರರಂಗದಿಂದ ದೂರಾದ ಸೊನಾಲಿ, ಆ ಬಳಿಕ ಕಾಣಿಸಿಕೊಂಡಿದ್ದು ಕೇವಲ ಎರಡು ಸಿನಿಮಾಗಳಲ್ಲಿ ಮಾತ್ರ.

2013ರಲ್ಲಿಯೇ ಚಿತ್ರರಂಗದಿಂದ ದೂರಾದ ಸೊನಾಲಿ, ಆ ಬಳಿಕ ಕಾಣಿಸಿಕೊಂಡಿದ್ದು ಕೇವಲ ಎರಡು ಸಿನಿಮಾಗಳಲ್ಲಿ ಮಾತ್ರ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ