AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೊನಾಲಿ ಬೇಂದ್ರೆಗೆ ಇರಿಸಿದ್ದ ಚುಕ್ಕಿಯನ್ನು ಅಳಿಸಿದವರು ಯಾರು?

Sonali Bendre: ಪ್ರೀತ್ಸೆ-ಪ್ರೀತ್ಸೆ ಚೆಲುವೆ ಸೊನಾಲಿ ಬೇಂದ್ರೆಯ ಹೊಸ ಚಿತ್ರಗಳು ಇಲ್ಲಿವೆ...

ಮಂಜುನಾಥ ಸಿ.
|

Updated on: Jun 24, 2023 | 8:35 AM

Share
ಬಹುಭಾಷಾ ನಟಿ ಸೊನಾಲಿ ಬೇಂದ್ರೆ ತಮ್ಮ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಬಹುಭಾಷಾ ನಟಿ ಸೊನಾಲಿ ಬೇಂದ್ರೆ ತಮ್ಮ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

1 / 5
ವಯಸ್ಸು 50ರ ಸನಿಹಕ್ಕೆ ಬಂದರೂ ಈಗಲೂ ಯುವತಿಯಂತೆಯೇ ಕಾಣುತ್ತಾರೆ ಸೊನಾಲಿ ಬೇಂದ್ರೆ. ಅಂದಹಾಗೆ ಸೊನಾಲಿಯ ವಯಸ್ಸು 48.

ವಯಸ್ಸು 50ರ ಸನಿಹಕ್ಕೆ ಬಂದರೂ ಈಗಲೂ ಯುವತಿಯಂತೆಯೇ ಕಾಣುತ್ತಾರೆ ಸೊನಾಲಿ ಬೇಂದ್ರೆ. ಅಂದಹಾಗೆ ಸೊನಾಲಿಯ ವಯಸ್ಸು 48.

2 / 5
ಕನ್ನಡದ ಪ್ರೀತ್ಸೆ ಸಿನಿಮಾದಲ್ಲಿ ಸೊನಾಲಿ ಬೇಂದ್ರೆ ನಟಿಸಿದ್ದರು. ಆ ಸಿನಿಮಾದ ಯಾರಿಟ್ಟರೀ ಚುಕ್ಕಿ, ಪ್ರೀತ್ಸೆ-ಪ್ರೀತ್ಸೆ ಬಹಳ ಜನಪ್ರಿಯ.

ಕನ್ನಡದ ಪ್ರೀತ್ಸೆ ಸಿನಿಮಾದಲ್ಲಿ ಸೊನಾಲಿ ಬೇಂದ್ರೆ ನಟಿಸಿದ್ದರು. ಆ ಸಿನಿಮಾದ ಯಾರಿಟ್ಟರೀ ಚುಕ್ಕಿ, ಪ್ರೀತ್ಸೆ-ಪ್ರೀತ್ಸೆ ಬಹಳ ಜನಪ್ರಿಯ.

3 / 5
ಪ್ರೀತ್ಸೆ, ಸೊನಾಲಿ ಬೇಂದ್ರೆ ನಟಿಸಿರುವ ಏಕೈಕ ಕನ್ನಡ ಸಿನಿಮಾ. ಆದರೆ ತಮಿಳು, ತೆಲುಗಿನ ಹಲವು ಸಿನಿಮಾಗಳಲ್ಲಿ ಸೊನಾಲಿ ಬೇಂದ್ರೆ ನಟಿಸಿದ್ದಾರೆ.

ಪ್ರೀತ್ಸೆ, ಸೊನಾಲಿ ಬೇಂದ್ರೆ ನಟಿಸಿರುವ ಏಕೈಕ ಕನ್ನಡ ಸಿನಿಮಾ. ಆದರೆ ತಮಿಳು, ತೆಲುಗಿನ ಹಲವು ಸಿನಿಮಾಗಳಲ್ಲಿ ಸೊನಾಲಿ ಬೇಂದ್ರೆ ನಟಿಸಿದ್ದಾರೆ.

4 / 5
2013ರಲ್ಲಿಯೇ ಚಿತ್ರರಂಗದಿಂದ ದೂರಾದ ಸೊನಾಲಿ, ಆ ಬಳಿಕ ಕಾಣಿಸಿಕೊಂಡಿದ್ದು ಕೇವಲ ಎರಡು ಸಿನಿಮಾಗಳಲ್ಲಿ ಮಾತ್ರ.

2013ರಲ್ಲಿಯೇ ಚಿತ್ರರಂಗದಿಂದ ದೂರಾದ ಸೊನಾಲಿ, ಆ ಬಳಿಕ ಕಾಣಿಸಿಕೊಂಡಿದ್ದು ಕೇವಲ ಎರಡು ಸಿನಿಮಾಗಳಲ್ಲಿ ಮಾತ್ರ.

5 / 5
Follow Us
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್