Sonam Kapoor Birthday: ಸೋನಂ ಕಪೂರ್​​ಗೆ ಈ ಬಾರಿಯ ಬರ್ತ್​ಡೇ ಸಖತ್ ವಿಶೇಷ; ಇಲ್ಲಿದೆ ಕಾರಣ

ಸೋನಂ ಕಪೂರ್​ ಅವರು ಉದ್ಯಮಿ ಆನಂದ್​ ಅಹೂಜಾ ಅವರನ್ನು 2018ರಲ್ಲಿ ಮದುವೆ ಆದರು.  ಮದುವೆ ಆದ ನಂತರದಲ್ಲಿ ಸೋನಂ​ ನಟನೆಯಲ್ಲಿ ಅಷ್ಟು ಆ್ಯಕ್ಟೀವ್​ ಆಗಿಲ್ಲ. 

| Updated By: ರಾಜೇಶ್ ದುಗ್ಗುಮನೆ

Updated on: Jun 09, 2022 | 7:00 AM

ನಟಿ ಸೋನಂ ಕಪೂರ್​ಗೆ ಇಂದು (ಜೂನ್​ 9) ಬರ್ತ್​ಡೇ ಸಂಭ್ರಮ. ಅವರಿಗೆ ಸೆಲೆಬ್ರಿಟಿಗಳು ಹಾಗೂ ಅಭಿಮಾನಿಗಳ ಕಡೆಯಿಂದ ಶುಭಾಶಯಗಳು ಬರುತ್ತಿವೆ. ಈ ಬಾರಿಯ ಬರ್ತ್​ಡೇ ಅವರಿಗೆ ಸಖತ್ ವಿಶೇಷ.

ನಟಿ ಸೋನಂ ಕಪೂರ್​ಗೆ ಇಂದು (ಜೂನ್​ 9) ಬರ್ತ್​ಡೇ ಸಂಭ್ರಮ. ಅವರಿಗೆ ಸೆಲೆಬ್ರಿಟಿಗಳು ಹಾಗೂ ಅಭಿಮಾನಿಗಳ ಕಡೆಯಿಂದ ಶುಭಾಶಯಗಳು ಬರುತ್ತಿವೆ. ಈ ಬಾರಿಯ ಬರ್ತ್​ಡೇ ಅವರಿಗೆ ಸಖತ್ ವಿಶೇಷ.

1 / 5
ಸೋನಂ ಕಪೂರ್​ ಅವರು ಉದ್ಯಮಿ ಆನಂದ್​ ಅಹೂಜಾ ಅವರನ್ನು 2018ರಲ್ಲಿ ಮದುವೆ ಆದರು.  ಮದುವೆ ಆದ ನಂತರದಲ್ಲಿ ಸೋನಂ​ ನಟನೆಯಲ್ಲಿ ಅಷ್ಟು ಆ್ಯಕ್ಟೀವ್​ ಆಗಿಲ್ಲ.  ಸೋನಂ ಕಪೂರ್​ ಪ್ರೆಗ್ನೆಂಟ್ ಆಗಿದ್ದಾರೆ. ಶೀಘ್ರದಲ್ಲೇ ಅವರ ಕುಟುಂಬಕ್ಕೆ ಮಗುವಿನ ಆಗಮನ ಆಗಲಿದೆ.

ಸೋನಂ ಕಪೂರ್​ ಅವರು ಉದ್ಯಮಿ ಆನಂದ್​ ಅಹೂಜಾ ಅವರನ್ನು 2018ರಲ್ಲಿ ಮದುವೆ ಆದರು.  ಮದುವೆ ಆದ ನಂತರದಲ್ಲಿ ಸೋನಂ​ ನಟನೆಯಲ್ಲಿ ಅಷ್ಟು ಆ್ಯಕ್ಟೀವ್​ ಆಗಿಲ್ಲ.  ಸೋನಂ ಕಪೂರ್​ ಪ್ರೆಗ್ನೆಂಟ್ ಆಗಿದ್ದಾರೆ. ಶೀಘ್ರದಲ್ಲೇ ಅವರ ಕುಟುಂಬಕ್ಕೆ ಮಗುವಿನ ಆಗಮನ ಆಗಲಿದೆ.

2 / 5
2007ರಲ್ಲಿ ತೆರೆಗೆ ಬಂದ ‘ಸಾವರಿಯಾ’ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದರು ಸೋನಂ ಕಪೂರ್. ಅಲ್ಲಿಂದ ಇಲ್ಲಿಯವರೆಗೆ ಸುಮಾರು 20 ಕ್ಕೂ ಹೆಚ್ಚು ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ಆದರೆ, ಅವರಿಗೆ ಚಿತ್ರರಂಗದಲ್ಲಿ ಗಟ್ಟಿ ನೆಲೆ ಸಿಗಲಿಲ್ಲ. ಪ್ರೇಕ್ಷಕರು ಅವರ ನಟನೆಯನ್ನು ಅಷ್ಟು ಇಷ್ಟಪಡಲಿಲ್ಲ.

2007ರಲ್ಲಿ ತೆರೆಗೆ ಬಂದ ‘ಸಾವರಿಯಾ’ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದರು ಸೋನಂ ಕಪೂರ್. ಅಲ್ಲಿಂದ ಇಲ್ಲಿಯವರೆಗೆ ಸುಮಾರು 20 ಕ್ಕೂ ಹೆಚ್ಚು ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ಆದರೆ, ಅವರಿಗೆ ಚಿತ್ರರಂಗದಲ್ಲಿ ಗಟ್ಟಿ ನೆಲೆ ಸಿಗಲಿಲ್ಲ. ಪ್ರೇಕ್ಷಕರು ಅವರ ನಟನೆಯನ್ನು ಅಷ್ಟು ಇಷ್ಟಪಡಲಿಲ್ಲ.

3 / 5
2018ರಲ್ಲಿ ಉದ್ಯಮಿ ಆನಂದ್ ಅಹೂಜಾ ಅವರನ್ನು ಸೋನಂ​ ಮದುವೆ ಆದರು. ಅದ್ದೂರಿಯಾಗಿ ಇವರ ಮದುವೆ ನೆರವೇರಿತ್ತು. ಮದುವೆ ಆಗಿ ಸುಮಾರು ನಾಲ್ಕು ವರ್ಷಗಳ ಬಳಿಕ ಸೋನಂ​ ಕಡೆಯಿಂದ ಗುಡ್ ನ್ಯೂಸ್​ ಸಿಕ್ಕಿದೆ. ಪ್ರೆಗ್ನೆನ್ಸಿ​ ಫೋಟೋ ಹಂಚಿಕೊಂಡು ಸೋನಂ​ ಸಂಭ್ರಮಿಸಿದ್ದಾರೆ.

2018ರಲ್ಲಿ ಉದ್ಯಮಿ ಆನಂದ್ ಅಹೂಜಾ ಅವರನ್ನು ಸೋನಂ​ ಮದುವೆ ಆದರು. ಅದ್ದೂರಿಯಾಗಿ ಇವರ ಮದುವೆ ನೆರವೇರಿತ್ತು. ಮದುವೆ ಆಗಿ ಸುಮಾರು ನಾಲ್ಕು ವರ್ಷಗಳ ಬಳಿಕ ಸೋನಂ​ ಕಡೆಯಿಂದ ಗುಡ್ ನ್ಯೂಸ್​ ಸಿಕ್ಕಿದೆ. ಪ್ರೆಗ್ನೆನ್ಸಿ​ ಫೋಟೋ ಹಂಚಿಕೊಂಡು ಸೋನಂ​ ಸಂಭ್ರಮಿಸಿದ್ದಾರೆ.

4 / 5
ಸೋನಂ ಅವರು ನಟನೆಗೆ ಮತ್ತೆ ಕಂಬ್ಯಾಕ್ ಮಾಡಬೇಕು ಎಂಬುದು ಅಭಿಮಾನಿಗಳ ಆಶಯ ಆಗಿದೆ.

ಸೋನಂ ಅವರು ನಟನೆಗೆ ಮತ್ತೆ ಕಂಬ್ಯಾಕ್ ಮಾಡಬೇಕು ಎಂಬುದು ಅಭಿಮಾನಿಗಳ ಆಶಯ ಆಗಿದೆ.

5 / 5
Follow us
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್