AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sonam Kapoor: ಸಾಂಪ್ರದಾಯಿಕ ಉಡುಗೆಯಲ್ಲಿ ಕಂಗೊಳಿಸಿದ ನಟಿ ಸೋನಮ್ ಕಪೂರ್

ನಟಿ ಸೋನಮ್ ಕಪೂರ್ ಬಾಲಿವುಡ್​ ಚಿತ್ರರಂದಲ್ಲಿ ಹಲವು ವರ್ಷಗಳಿಂದ ನೆಲೆಯೂರಿದ್ದಾರೆ. ತಮ್ಮ ಬ್ಯುಸಿ ಕೆಲಸದ ಮಧ್ಯೆಯೂ ಸೋಶಿಯಲ್​ ಮೀಡಿಯಾದಲ್ಲಿ ನಟಿ ಆ್ಯಕ್ಟೀವ್​ ಆಗಿದ್ದಾರೆ.

ಗಂಗಾಧರ​ ಬ. ಸಾಬೋಜಿ
|

Updated on:Dec 03, 2022 | 1:06 PM

Share
ನಟಿ ಸೋನಮ್ ಕಪೂರ್ ಬಾಲಿವುಡ್​ ಚಿತ್ರರಂದಲ್ಲಿ. ಹಲವು ವರ್ಷಗಳಿಂದ ನೆಲೆಯೂರಿದ್ದಾರೆ. 
ಬಾಲಿವುಡ್​​ನ ಹಲವು ಸ್ಟಾರ್​ ನಟರೊಂದಿಗೆ ತೆರೆ ಕೂಡ ಹಂಚಿಕೊಂಡಿದ್ದಾರೆ.

ನಟಿ ಸೋನಮ್ ಕಪೂರ್ ಬಾಲಿವುಡ್​ ಚಿತ್ರರಂದಲ್ಲಿ. ಹಲವು ವರ್ಷಗಳಿಂದ ನೆಲೆಯೂರಿದ್ದಾರೆ. ಬಾಲಿವುಡ್​​ನ ಹಲವು ಸ್ಟಾರ್​ ನಟರೊಂದಿಗೆ ತೆರೆ ಕೂಡ ಹಂಚಿಕೊಂಡಿದ್ದಾರೆ.

1 / 5
ಸೋನಮ್ ಕಪೂರ್ ತಮ್ಮ ಬ್ಯುಸಿ ಕೆಲಸದ ಮಧ್ಯೆಯೂ ಸೋಶಿಯಲ್​ ಮೀಡಿಯಾದಲ್ಲಿ 
ಆ್ಯಕ್ಟೀವ್​ ಆಗಿದ್ದಾರೆ. ಅಭಿಮಾನಿಗಳಿಗಾಗಿ ಒಂದಿಲ್ಲೊಂದು ಫೋಟೋಗಳನ್ನು ಶೇರ್​ 
ಮಾಡುತ್ತಿರುತ್ತಾರೆ.

ಸೋನಮ್ ಕಪೂರ್ ತಮ್ಮ ಬ್ಯುಸಿ ಕೆಲಸದ ಮಧ್ಯೆಯೂ ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಅಭಿಮಾನಿಗಳಿಗಾಗಿ ಒಂದಿಲ್ಲೊಂದು ಫೋಟೋಗಳನ್ನು ಶೇರ್​ ಮಾಡುತ್ತಿರುತ್ತಾರೆ.

2 / 5
ಇತ್ತೀಚೆಗೆ ಕೆಲ ಫೋಟೋಗಳನ್ನು ಹಂಚಿಕೊಂಡಿರುವ ನಟಿ, ಹಳದಿ ಬಣ್ಣದ 
ಸಾಂಪ್ರದಾಯಿಕ ಉಡುಗೆ ತೊಟ್ಟು ಕಂಗೊಳಿಸಿದ್ದಾರೆ.

ಇತ್ತೀಚೆಗೆ ಕೆಲ ಫೋಟೋಗಳನ್ನು ಹಂಚಿಕೊಂಡಿರುವ ನಟಿ, ಹಳದಿ ಬಣ್ಣದ ಸಾಂಪ್ರದಾಯಿಕ ಉಡುಗೆ ತೊಟ್ಟು ಕಂಗೊಳಿಸಿದ್ದಾರೆ.

3 / 5
ಸೋನಮ್ ಕಪೂರ್​ ಹಂಚಿಕೊಂಡ ಫೋಟೋಗಳಿಗೆ ತಂದೆ ಅನಿಲ್​ ಕಪೂರ್​​ ಮತ್ತು ತಾಯಿ 
ಸುನೀತಾ ಕಪೂರ್​ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

ಸೋನಮ್ ಕಪೂರ್​ ಹಂಚಿಕೊಂಡ ಫೋಟೋಗಳಿಗೆ ತಂದೆ ಅನಿಲ್​ ಕಪೂರ್​​ ಮತ್ತು ತಾಯಿ ಸುನೀತಾ ಕಪೂರ್​ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

4 / 5
ಸೋನಮ್ ಕಪೂರ್​ ಮತ್ತು ಆನಂದ್ ಅಹುಜಾ 2018ರಲ್ಲಿ ಮದುವೆ ಆದರು.
ಇತ್ತೀಚೆಗೆ ದಂಪತಿಗೆ ಗಂಡು ಮಗು ಜನಿಸಿದೆ.

ಸೋನಮ್ ಕಪೂರ್​ ಮತ್ತು ಆನಂದ್ ಅಹುಜಾ 2018ರಲ್ಲಿ ಮದುವೆ ಆದರು. ಇತ್ತೀಚೆಗೆ ದಂಪತಿಗೆ ಗಂಡು ಮಗು ಜನಿಸಿದೆ.

5 / 5

Published On - 1:04 pm, Sat, 3 December 22

Follow Us
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು