AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sonam Kapoor: ಸಾಂಪ್ರದಾಯಿಕ ಉಡುಗೆಯಲ್ಲಿ ಕಂಗೊಳಿಸಿದ ನಟಿ ಸೋನಮ್ ಕಪೂರ್

ನಟಿ ಸೋನಮ್ ಕಪೂರ್ ಬಾಲಿವುಡ್​ ಚಿತ್ರರಂದಲ್ಲಿ ಹಲವು ವರ್ಷಗಳಿಂದ ನೆಲೆಯೂರಿದ್ದಾರೆ. ತಮ್ಮ ಬ್ಯುಸಿ ಕೆಲಸದ ಮಧ್ಯೆಯೂ ಸೋಶಿಯಲ್​ ಮೀಡಿಯಾದಲ್ಲಿ ನಟಿ ಆ್ಯಕ್ಟೀವ್​ ಆಗಿದ್ದಾರೆ.

ಗಂಗಾಧರ​ ಬ. ಸಾಬೋಜಿ
|

Updated on:Dec 03, 2022 | 1:06 PM

Share
ನಟಿ ಸೋನಮ್ ಕಪೂರ್ ಬಾಲಿವುಡ್​ ಚಿತ್ರರಂದಲ್ಲಿ. ಹಲವು ವರ್ಷಗಳಿಂದ ನೆಲೆಯೂರಿದ್ದಾರೆ. 
ಬಾಲಿವುಡ್​​ನ ಹಲವು ಸ್ಟಾರ್​ ನಟರೊಂದಿಗೆ ತೆರೆ ಕೂಡ ಹಂಚಿಕೊಂಡಿದ್ದಾರೆ.

ನಟಿ ಸೋನಮ್ ಕಪೂರ್ ಬಾಲಿವುಡ್​ ಚಿತ್ರರಂದಲ್ಲಿ. ಹಲವು ವರ್ಷಗಳಿಂದ ನೆಲೆಯೂರಿದ್ದಾರೆ. ಬಾಲಿವುಡ್​​ನ ಹಲವು ಸ್ಟಾರ್​ ನಟರೊಂದಿಗೆ ತೆರೆ ಕೂಡ ಹಂಚಿಕೊಂಡಿದ್ದಾರೆ.

1 / 5
ಸೋನಮ್ ಕಪೂರ್ ತಮ್ಮ ಬ್ಯುಸಿ ಕೆಲಸದ ಮಧ್ಯೆಯೂ ಸೋಶಿಯಲ್​ ಮೀಡಿಯಾದಲ್ಲಿ 
ಆ್ಯಕ್ಟೀವ್​ ಆಗಿದ್ದಾರೆ. ಅಭಿಮಾನಿಗಳಿಗಾಗಿ ಒಂದಿಲ್ಲೊಂದು ಫೋಟೋಗಳನ್ನು ಶೇರ್​ 
ಮಾಡುತ್ತಿರುತ್ತಾರೆ.

ಸೋನಮ್ ಕಪೂರ್ ತಮ್ಮ ಬ್ಯುಸಿ ಕೆಲಸದ ಮಧ್ಯೆಯೂ ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಅಭಿಮಾನಿಗಳಿಗಾಗಿ ಒಂದಿಲ್ಲೊಂದು ಫೋಟೋಗಳನ್ನು ಶೇರ್​ ಮಾಡುತ್ತಿರುತ್ತಾರೆ.

2 / 5
ಇತ್ತೀಚೆಗೆ ಕೆಲ ಫೋಟೋಗಳನ್ನು ಹಂಚಿಕೊಂಡಿರುವ ನಟಿ, ಹಳದಿ ಬಣ್ಣದ 
ಸಾಂಪ್ರದಾಯಿಕ ಉಡುಗೆ ತೊಟ್ಟು ಕಂಗೊಳಿಸಿದ್ದಾರೆ.

ಇತ್ತೀಚೆಗೆ ಕೆಲ ಫೋಟೋಗಳನ್ನು ಹಂಚಿಕೊಂಡಿರುವ ನಟಿ, ಹಳದಿ ಬಣ್ಣದ ಸಾಂಪ್ರದಾಯಿಕ ಉಡುಗೆ ತೊಟ್ಟು ಕಂಗೊಳಿಸಿದ್ದಾರೆ.

3 / 5
ಸೋನಮ್ ಕಪೂರ್​ ಹಂಚಿಕೊಂಡ ಫೋಟೋಗಳಿಗೆ ತಂದೆ ಅನಿಲ್​ ಕಪೂರ್​​ ಮತ್ತು ತಾಯಿ 
ಸುನೀತಾ ಕಪೂರ್​ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

ಸೋನಮ್ ಕಪೂರ್​ ಹಂಚಿಕೊಂಡ ಫೋಟೋಗಳಿಗೆ ತಂದೆ ಅನಿಲ್​ ಕಪೂರ್​​ ಮತ್ತು ತಾಯಿ ಸುನೀತಾ ಕಪೂರ್​ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

4 / 5
ಸೋನಮ್ ಕಪೂರ್​ ಮತ್ತು ಆನಂದ್ ಅಹುಜಾ 2018ರಲ್ಲಿ ಮದುವೆ ಆದರು.
ಇತ್ತೀಚೆಗೆ ದಂಪತಿಗೆ ಗಂಡು ಮಗು ಜನಿಸಿದೆ.

ಸೋನಮ್ ಕಪೂರ್​ ಮತ್ತು ಆನಂದ್ ಅಹುಜಾ 2018ರಲ್ಲಿ ಮದುವೆ ಆದರು. ಇತ್ತೀಚೆಗೆ ದಂಪತಿಗೆ ಗಂಡು ಮಗು ಜನಿಸಿದೆ.

5 / 5

Published On - 1:04 pm, Sat, 3 December 22

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ