AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sonam Kapoor: ಸಾಂಪ್ರದಾಯಿಕ ಉಡುಗೆಯಲ್ಲಿ ಕಂಗೊಳಿಸಿದ ನಟಿ ಸೋನಮ್ ಕಪೂರ್

ನಟಿ ಸೋನಮ್ ಕಪೂರ್ ಬಾಲಿವುಡ್​ ಚಿತ್ರರಂದಲ್ಲಿ ಹಲವು ವರ್ಷಗಳಿಂದ ನೆಲೆಯೂರಿದ್ದಾರೆ. ತಮ್ಮ ಬ್ಯುಸಿ ಕೆಲಸದ ಮಧ್ಯೆಯೂ ಸೋಶಿಯಲ್​ ಮೀಡಿಯಾದಲ್ಲಿ ನಟಿ ಆ್ಯಕ್ಟೀವ್​ ಆಗಿದ್ದಾರೆ.

ಗಂಗಾಧರ​ ಬ. ಸಾಬೋಜಿ
|

Updated on:Dec 03, 2022 | 1:06 PM

Share
ನಟಿ ಸೋನಮ್ ಕಪೂರ್ ಬಾಲಿವುಡ್​ ಚಿತ್ರರಂದಲ್ಲಿ. ಹಲವು ವರ್ಷಗಳಿಂದ ನೆಲೆಯೂರಿದ್ದಾರೆ. 
ಬಾಲಿವುಡ್​​ನ ಹಲವು ಸ್ಟಾರ್​ ನಟರೊಂದಿಗೆ ತೆರೆ ಕೂಡ ಹಂಚಿಕೊಂಡಿದ್ದಾರೆ.

ನಟಿ ಸೋನಮ್ ಕಪೂರ್ ಬಾಲಿವುಡ್​ ಚಿತ್ರರಂದಲ್ಲಿ. ಹಲವು ವರ್ಷಗಳಿಂದ ನೆಲೆಯೂರಿದ್ದಾರೆ. ಬಾಲಿವುಡ್​​ನ ಹಲವು ಸ್ಟಾರ್​ ನಟರೊಂದಿಗೆ ತೆರೆ ಕೂಡ ಹಂಚಿಕೊಂಡಿದ್ದಾರೆ.

1 / 5
ಸೋನಮ್ ಕಪೂರ್ ತಮ್ಮ ಬ್ಯುಸಿ ಕೆಲಸದ ಮಧ್ಯೆಯೂ ಸೋಶಿಯಲ್​ ಮೀಡಿಯಾದಲ್ಲಿ 
ಆ್ಯಕ್ಟೀವ್​ ಆಗಿದ್ದಾರೆ. ಅಭಿಮಾನಿಗಳಿಗಾಗಿ ಒಂದಿಲ್ಲೊಂದು ಫೋಟೋಗಳನ್ನು ಶೇರ್​ 
ಮಾಡುತ್ತಿರುತ್ತಾರೆ.

ಸೋನಮ್ ಕಪೂರ್ ತಮ್ಮ ಬ್ಯುಸಿ ಕೆಲಸದ ಮಧ್ಯೆಯೂ ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಅಭಿಮಾನಿಗಳಿಗಾಗಿ ಒಂದಿಲ್ಲೊಂದು ಫೋಟೋಗಳನ್ನು ಶೇರ್​ ಮಾಡುತ್ತಿರುತ್ತಾರೆ.

2 / 5
ಇತ್ತೀಚೆಗೆ ಕೆಲ ಫೋಟೋಗಳನ್ನು ಹಂಚಿಕೊಂಡಿರುವ ನಟಿ, ಹಳದಿ ಬಣ್ಣದ 
ಸಾಂಪ್ರದಾಯಿಕ ಉಡುಗೆ ತೊಟ್ಟು ಕಂಗೊಳಿಸಿದ್ದಾರೆ.

ಇತ್ತೀಚೆಗೆ ಕೆಲ ಫೋಟೋಗಳನ್ನು ಹಂಚಿಕೊಂಡಿರುವ ನಟಿ, ಹಳದಿ ಬಣ್ಣದ ಸಾಂಪ್ರದಾಯಿಕ ಉಡುಗೆ ತೊಟ್ಟು ಕಂಗೊಳಿಸಿದ್ದಾರೆ.

3 / 5
ಸೋನಮ್ ಕಪೂರ್​ ಹಂಚಿಕೊಂಡ ಫೋಟೋಗಳಿಗೆ ತಂದೆ ಅನಿಲ್​ ಕಪೂರ್​​ ಮತ್ತು ತಾಯಿ 
ಸುನೀತಾ ಕಪೂರ್​ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

ಸೋನಮ್ ಕಪೂರ್​ ಹಂಚಿಕೊಂಡ ಫೋಟೋಗಳಿಗೆ ತಂದೆ ಅನಿಲ್​ ಕಪೂರ್​​ ಮತ್ತು ತಾಯಿ ಸುನೀತಾ ಕಪೂರ್​ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

4 / 5
ಸೋನಮ್ ಕಪೂರ್​ ಮತ್ತು ಆನಂದ್ ಅಹುಜಾ 2018ರಲ್ಲಿ ಮದುವೆ ಆದರು.
ಇತ್ತೀಚೆಗೆ ದಂಪತಿಗೆ ಗಂಡು ಮಗು ಜನಿಸಿದೆ.

ಸೋನಮ್ ಕಪೂರ್​ ಮತ್ತು ಆನಂದ್ ಅಹುಜಾ 2018ರಲ್ಲಿ ಮದುವೆ ಆದರು. ಇತ್ತೀಚೆಗೆ ದಂಪತಿಗೆ ಗಂಡು ಮಗು ಜನಿಸಿದೆ.

5 / 5

Published On - 1:04 pm, Sat, 3 December 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್