AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sonam Kapoor: ಸಾಂಪ್ರದಾಯಿಕ ಉಡುಗೆಯಲ್ಲಿ ಕಂಗೊಳಿಸಿದ ನಟಿ ಸೋನಮ್ ಕಪೂರ್

ನಟಿ ಸೋನಮ್ ಕಪೂರ್ ಬಾಲಿವುಡ್​ ಚಿತ್ರರಂದಲ್ಲಿ ಹಲವು ವರ್ಷಗಳಿಂದ ನೆಲೆಯೂರಿದ್ದಾರೆ. ತಮ್ಮ ಬ್ಯುಸಿ ಕೆಲಸದ ಮಧ್ಯೆಯೂ ಸೋಶಿಯಲ್​ ಮೀಡಿಯಾದಲ್ಲಿ ನಟಿ ಆ್ಯಕ್ಟೀವ್​ ಆಗಿದ್ದಾರೆ.

ಗಂಗಾಧರ​ ಬ. ಸಾಬೋಜಿ
|

Updated on:Dec 03, 2022 | 1:06 PM

Share
ನಟಿ ಸೋನಮ್ ಕಪೂರ್ ಬಾಲಿವುಡ್​ ಚಿತ್ರರಂದಲ್ಲಿ. ಹಲವು ವರ್ಷಗಳಿಂದ ನೆಲೆಯೂರಿದ್ದಾರೆ. 
ಬಾಲಿವುಡ್​​ನ ಹಲವು ಸ್ಟಾರ್​ ನಟರೊಂದಿಗೆ ತೆರೆ ಕೂಡ ಹಂಚಿಕೊಂಡಿದ್ದಾರೆ.

ನಟಿ ಸೋನಮ್ ಕಪೂರ್ ಬಾಲಿವುಡ್​ ಚಿತ್ರರಂದಲ್ಲಿ. ಹಲವು ವರ್ಷಗಳಿಂದ ನೆಲೆಯೂರಿದ್ದಾರೆ. ಬಾಲಿವುಡ್​​ನ ಹಲವು ಸ್ಟಾರ್​ ನಟರೊಂದಿಗೆ ತೆರೆ ಕೂಡ ಹಂಚಿಕೊಂಡಿದ್ದಾರೆ.

1 / 5
ಸೋನಮ್ ಕಪೂರ್ ತಮ್ಮ ಬ್ಯುಸಿ ಕೆಲಸದ ಮಧ್ಯೆಯೂ ಸೋಶಿಯಲ್​ ಮೀಡಿಯಾದಲ್ಲಿ 
ಆ್ಯಕ್ಟೀವ್​ ಆಗಿದ್ದಾರೆ. ಅಭಿಮಾನಿಗಳಿಗಾಗಿ ಒಂದಿಲ್ಲೊಂದು ಫೋಟೋಗಳನ್ನು ಶೇರ್​ 
ಮಾಡುತ್ತಿರುತ್ತಾರೆ.

ಸೋನಮ್ ಕಪೂರ್ ತಮ್ಮ ಬ್ಯುಸಿ ಕೆಲಸದ ಮಧ್ಯೆಯೂ ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಅಭಿಮಾನಿಗಳಿಗಾಗಿ ಒಂದಿಲ್ಲೊಂದು ಫೋಟೋಗಳನ್ನು ಶೇರ್​ ಮಾಡುತ್ತಿರುತ್ತಾರೆ.

2 / 5
ಇತ್ತೀಚೆಗೆ ಕೆಲ ಫೋಟೋಗಳನ್ನು ಹಂಚಿಕೊಂಡಿರುವ ನಟಿ, ಹಳದಿ ಬಣ್ಣದ 
ಸಾಂಪ್ರದಾಯಿಕ ಉಡುಗೆ ತೊಟ್ಟು ಕಂಗೊಳಿಸಿದ್ದಾರೆ.

ಇತ್ತೀಚೆಗೆ ಕೆಲ ಫೋಟೋಗಳನ್ನು ಹಂಚಿಕೊಂಡಿರುವ ನಟಿ, ಹಳದಿ ಬಣ್ಣದ ಸಾಂಪ್ರದಾಯಿಕ ಉಡುಗೆ ತೊಟ್ಟು ಕಂಗೊಳಿಸಿದ್ದಾರೆ.

3 / 5
ಸೋನಮ್ ಕಪೂರ್​ ಹಂಚಿಕೊಂಡ ಫೋಟೋಗಳಿಗೆ ತಂದೆ ಅನಿಲ್​ ಕಪೂರ್​​ ಮತ್ತು ತಾಯಿ 
ಸುನೀತಾ ಕಪೂರ್​ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

ಸೋನಮ್ ಕಪೂರ್​ ಹಂಚಿಕೊಂಡ ಫೋಟೋಗಳಿಗೆ ತಂದೆ ಅನಿಲ್​ ಕಪೂರ್​​ ಮತ್ತು ತಾಯಿ ಸುನೀತಾ ಕಪೂರ್​ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

4 / 5
ಸೋನಮ್ ಕಪೂರ್​ ಮತ್ತು ಆನಂದ್ ಅಹುಜಾ 2018ರಲ್ಲಿ ಮದುವೆ ಆದರು.
ಇತ್ತೀಚೆಗೆ ದಂಪತಿಗೆ ಗಂಡು ಮಗು ಜನಿಸಿದೆ.

ಸೋನಮ್ ಕಪೂರ್​ ಮತ್ತು ಆನಂದ್ ಅಹುಜಾ 2018ರಲ್ಲಿ ಮದುವೆ ಆದರು. ಇತ್ತೀಚೆಗೆ ದಂಪತಿಗೆ ಗಂಡು ಮಗು ಜನಿಸಿದೆ.

5 / 5

Published On - 1:04 pm, Sat, 3 December 22

Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ