Sign In

By signing in or creating an account, you agree with Associated Broadcasting Company's Terms & Conditions and Privacy Policy.

Sonam Kapoor: ಸಾಂಪ್ರದಾಯಿಕ ಉಡುಗೆಯಲ್ಲಿ ಕಂಗೊಳಿಸಿದ ನಟಿ ಸೋನಮ್ ಕಪೂರ್

ನಟಿ ಸೋನಮ್ ಕಪೂರ್ ಬಾಲಿವುಡ್​ ಚಿತ್ರರಂದಲ್ಲಿ ಹಲವು ವರ್ಷಗಳಿಂದ ನೆಲೆಯೂರಿದ್ದಾರೆ. ತಮ್ಮ ಬ್ಯುಸಿ ಕೆಲಸದ ಮಧ್ಯೆಯೂ ಸೋಶಿಯಲ್​ ಮೀಡಿಯಾದಲ್ಲಿ ನಟಿ ಆ್ಯಕ್ಟೀವ್​ ಆಗಿದ್ದಾರೆ.

ಗಂಗಾಧರ​ ಬ. ಸಾಬೋಜಿ
|

Updated on:Dec 03, 2022 | 1:06 PM

ನಟಿ ಸೋನಮ್ ಕಪೂರ್ ಬಾಲಿವುಡ್​ ಚಿತ್ರರಂದಲ್ಲಿ. ಹಲವು ವರ್ಷಗಳಿಂದ ನೆಲೆಯೂರಿದ್ದಾರೆ. 
ಬಾಲಿವುಡ್​​ನ ಹಲವು ಸ್ಟಾರ್​ ನಟರೊಂದಿಗೆ ತೆರೆ ಕೂಡ ಹಂಚಿಕೊಂಡಿದ್ದಾರೆ.

ನಟಿ ಸೋನಮ್ ಕಪೂರ್ ಬಾಲಿವುಡ್​ ಚಿತ್ರರಂದಲ್ಲಿ. ಹಲವು ವರ್ಷಗಳಿಂದ ನೆಲೆಯೂರಿದ್ದಾರೆ. ಬಾಲಿವುಡ್​​ನ ಹಲವು ಸ್ಟಾರ್​ ನಟರೊಂದಿಗೆ ತೆರೆ ಕೂಡ ಹಂಚಿಕೊಂಡಿದ್ದಾರೆ.

1 / 5
ಸೋನಮ್ ಕಪೂರ್ ತಮ್ಮ ಬ್ಯುಸಿ ಕೆಲಸದ ಮಧ್ಯೆಯೂ ಸೋಶಿಯಲ್​ ಮೀಡಿಯಾದಲ್ಲಿ 
ಆ್ಯಕ್ಟೀವ್​ ಆಗಿದ್ದಾರೆ. ಅಭಿಮಾನಿಗಳಿಗಾಗಿ ಒಂದಿಲ್ಲೊಂದು ಫೋಟೋಗಳನ್ನು ಶೇರ್​ 
ಮಾಡುತ್ತಿರುತ್ತಾರೆ.

ಸೋನಮ್ ಕಪೂರ್ ತಮ್ಮ ಬ್ಯುಸಿ ಕೆಲಸದ ಮಧ್ಯೆಯೂ ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಅಭಿಮಾನಿಗಳಿಗಾಗಿ ಒಂದಿಲ್ಲೊಂದು ಫೋಟೋಗಳನ್ನು ಶೇರ್​ ಮಾಡುತ್ತಿರುತ್ತಾರೆ.

2 / 5
ಇತ್ತೀಚೆಗೆ ಕೆಲ ಫೋಟೋಗಳನ್ನು ಹಂಚಿಕೊಂಡಿರುವ ನಟಿ, ಹಳದಿ ಬಣ್ಣದ 
ಸಾಂಪ್ರದಾಯಿಕ ಉಡುಗೆ ತೊಟ್ಟು ಕಂಗೊಳಿಸಿದ್ದಾರೆ.

ಇತ್ತೀಚೆಗೆ ಕೆಲ ಫೋಟೋಗಳನ್ನು ಹಂಚಿಕೊಂಡಿರುವ ನಟಿ, ಹಳದಿ ಬಣ್ಣದ ಸಾಂಪ್ರದಾಯಿಕ ಉಡುಗೆ ತೊಟ್ಟು ಕಂಗೊಳಿಸಿದ್ದಾರೆ.

3 / 5
ಸೋನಮ್ ಕಪೂರ್​ ಹಂಚಿಕೊಂಡ ಫೋಟೋಗಳಿಗೆ ತಂದೆ ಅನಿಲ್​ ಕಪೂರ್​​ ಮತ್ತು ತಾಯಿ 
ಸುನೀತಾ ಕಪೂರ್​ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

ಸೋನಮ್ ಕಪೂರ್​ ಹಂಚಿಕೊಂಡ ಫೋಟೋಗಳಿಗೆ ತಂದೆ ಅನಿಲ್​ ಕಪೂರ್​​ ಮತ್ತು ತಾಯಿ ಸುನೀತಾ ಕಪೂರ್​ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

4 / 5
ಸೋನಮ್ ಕಪೂರ್​ ಮತ್ತು ಆನಂದ್ ಅಹುಜಾ 2018ರಲ್ಲಿ ಮದುವೆ ಆದರು.
ಇತ್ತೀಚೆಗೆ ದಂಪತಿಗೆ ಗಂಡು ಮಗು ಜನಿಸಿದೆ.

ಸೋನಮ್ ಕಪೂರ್​ ಮತ್ತು ಆನಂದ್ ಅಹುಜಾ 2018ರಲ್ಲಿ ಮದುವೆ ಆದರು. ಇತ್ತೀಚೆಗೆ ದಂಪತಿಗೆ ಗಂಡು ಮಗು ಜನಿಸಿದೆ.

5 / 5

Published On - 1:04 pm, Sat, 3 December 22

Follow us
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ