AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೇವಿಡ್ ಬೆಕಮ್​ಗೆ ಭಾರತೀಯ ಸಂಸ್ಕೃತಿಯ ಪರಿಚಯ ಮಾಡಿಸಿದ ಸೋನಂ ಕಪೂರ್ ದಂಪತಿ

David Beckham: ಭಾರತಕ್ಕೆ ಆಗಮಿಸಿದ್ದ ಖ್ಯಾತ ಮಾಜಿ ಫುಟ್​ಬಾಲ್ ಕ್ರೀಡಾಪಟು ಡೇವಿಡ್ ಬೆಕಮ್​, ಬಾಲಿವುಡ್ ನಟಿ ಸೋನಂ ಕಪೂರ್ ಹಾಗೂ ಅವರ ಪತಿ ಆನಂದ್ ಅಹೂಜಾರ ಅತಿಥಿಯಾಗಿ ಅವರ ನಿವಾಸಕ್ಕೆ ತೆರಳಿದ್ದರು. ಈ ವೇಳೆ ಭಾರತೀಯ ಸಂಸ್ಕೃತಿಯ ಪರಿಚಯವನ್ನು ಈ ಜೋಡಿ ಡೇವಿಡ್​ಗೆ ಮಾಡಿಕೊಟ್ಟಿದ್ದಾರೆ.

ಮಂಜುನಾಥ ಸಿ.
|

Updated on: Nov 17, 2023 | 11:15 PM

Share
ಭಾರತ-ನ್ಯೂಜಿಲೆಂಡ್ ಪಂದ್ಯ ವೀಕ್ಷಿಸಿದ ಡೇವಿಡ್ ಬೆಕಮ್, ಸೋನಂ ಕಪೂರ್ ಮತ್ತು ಆನಂದ್ ಅಹೂಜಾರ ಮನೆಗೆ ಅತಿಥಿಯಾಗಿ ತೆರಳಿದರು.

ಭಾರತ-ನ್ಯೂಜಿಲೆಂಡ್ ಪಂದ್ಯ ವೀಕ್ಷಿಸಿದ ಡೇವಿಡ್ ಬೆಕಮ್, ಸೋನಂ ಕಪೂರ್ ಮತ್ತು ಆನಂದ್ ಅಹೂಜಾರ ಮನೆಗೆ ಅತಿಥಿಯಾಗಿ ತೆರಳಿದರು.

1 / 7
ಯುನೆಸೆಫ್ ರಾಯಭಾರಿಯಾಗಿ ವಿಶ್ವಕಪ್​ ಸೆಮಿಫೈನಲ್ ಪಂದ್ಯ ವೀಕ್ಷಿಸಲು ಇಂಗ್ಲೆಂಡ್​ನ ಖ್ಯಾತ ಫುಟ್​ಬಾಲ್ ಆಟಗಾರ ಡೇವಿಡ್ ಬೆಕಮ್ ಭಾರತಕ್ಕೆ ಬಂದಿದ್ದರು.

ಯುನೆಸೆಫ್ ರಾಯಭಾರಿಯಾಗಿ ವಿಶ್ವಕಪ್​ ಸೆಮಿಫೈನಲ್ ಪಂದ್ಯ ವೀಕ್ಷಿಸಲು ಇಂಗ್ಲೆಂಡ್​ನ ಖ್ಯಾತ ಫುಟ್​ಬಾಲ್ ಆಟಗಾರ ಡೇವಿಡ್ ಬೆಕಮ್ ಭಾರತಕ್ಕೆ ಬಂದಿದ್ದರು.

2 / 7
ಇದೀಗ ಸೋನಂ ಕಪೂರ್ ಡೇವಿಡ್ ಬೆಕಮ್ ಅತಿಥಿಯಾಗಿ ತಮ್ಮ ಮನೆಗೆ ಆಗಮಿಸಿದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಇದೀಗ ಸೋನಂ ಕಪೂರ್ ಡೇವಿಡ್ ಬೆಕಮ್ ಅತಿಥಿಯಾಗಿ ತಮ್ಮ ಮನೆಗೆ ಆಗಮಿಸಿದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

3 / 7
ಸೋನಂ ಕಪೂರ್ ದಂಪತಿ ಡೇವಿಡ್ ಬೆಕಮ್​ಗೆ ದೊಡ್ಡ ಪಾರ್ಟಿ ನೀಡಿದ್ದಾರೆ ಎನ್ನಲಾಯ್ತು. ಹಲವು ಅತಿಥಿಗಳು ಸಹ ಪಾರ್ಟಿಯಲ್ಲಿದ್ದರು.

ಸೋನಂ ಕಪೂರ್ ದಂಪತಿ ಡೇವಿಡ್ ಬೆಕಮ್​ಗೆ ದೊಡ್ಡ ಪಾರ್ಟಿ ನೀಡಿದ್ದಾರೆ ಎನ್ನಲಾಯ್ತು. ಹಲವು ಅತಿಥಿಗಳು ಸಹ ಪಾರ್ಟಿಯಲ್ಲಿದ್ದರು.

4 / 7
ಅತಿಥಿಯಾಗಿ ಮನೆಗೆ ಬಂದ ಡೇವಿಡ್ ಬೆಕಮ್​ಗೆ ಭಾರತೀಯ ಸಂಸ್ಕೃತಿಯ ಸಣ್ಣ ಪರಿಚಯವನ್ನು ದಂಪತಿ ಮಾಡಿಸಿದ್ದಾರೆ.

ಅತಿಥಿಯಾಗಿ ಮನೆಗೆ ಬಂದ ಡೇವಿಡ್ ಬೆಕಮ್​ಗೆ ಭಾರತೀಯ ಸಂಸ್ಕೃತಿಯ ಸಣ್ಣ ಪರಿಚಯವನ್ನು ದಂಪತಿ ಮಾಡಿಸಿದ್ದಾರೆ.

5 / 7
ಆರತಿ ಎತ್ತಿ ಮನೆಗೆ ಕರೆದಿರುವ ಸೋನಂ ದಂಪತಿ, ಡೇವಿಡ್ ಬೆಕಮ್​ಗೆ ತಮ್ಮ ಆಚರಣೆಗಳ ಪರಿಚಯ ಮಾಡಿಸಿಕೊಟ್ಟಿದ್ದಾರೆ.

ಆರತಿ ಎತ್ತಿ ಮನೆಗೆ ಕರೆದಿರುವ ಸೋನಂ ದಂಪತಿ, ಡೇವಿಡ್ ಬೆಕಮ್​ಗೆ ತಮ್ಮ ಆಚರಣೆಗಳ ಪರಿಚಯ ಮಾಡಿಸಿಕೊಟ್ಟಿದ್ದಾರೆ.

6 / 7
ಡೇವಿಡ್ ಬೆಕಮ್​ ಕೈಗೆ ಹೂವನ್ನು ಕಟ್ಟಿ ಅವರನ್ನೂ ಸಹ ಪೂಜೆಯ ಭಾಗವನ್ನಾಗಿಸಿದ್ದಾರೆ.

ಡೇವಿಡ್ ಬೆಕಮ್​ ಕೈಗೆ ಹೂವನ್ನು ಕಟ್ಟಿ ಅವರನ್ನೂ ಸಹ ಪೂಜೆಯ ಭಾಗವನ್ನಾಗಿಸಿದ್ದಾರೆ.

7 / 7
Follow Us
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ