AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೇವಿಡ್ ಬೆಕಮ್​ಗೆ ಭಾರತೀಯ ಸಂಸ್ಕೃತಿಯ ಪರಿಚಯ ಮಾಡಿಸಿದ ಸೋನಂ ಕಪೂರ್ ದಂಪತಿ

David Beckham: ಭಾರತಕ್ಕೆ ಆಗಮಿಸಿದ್ದ ಖ್ಯಾತ ಮಾಜಿ ಫುಟ್​ಬಾಲ್ ಕ್ರೀಡಾಪಟು ಡೇವಿಡ್ ಬೆಕಮ್​, ಬಾಲಿವುಡ್ ನಟಿ ಸೋನಂ ಕಪೂರ್ ಹಾಗೂ ಅವರ ಪತಿ ಆನಂದ್ ಅಹೂಜಾರ ಅತಿಥಿಯಾಗಿ ಅವರ ನಿವಾಸಕ್ಕೆ ತೆರಳಿದ್ದರು. ಈ ವೇಳೆ ಭಾರತೀಯ ಸಂಸ್ಕೃತಿಯ ಪರಿಚಯವನ್ನು ಈ ಜೋಡಿ ಡೇವಿಡ್​ಗೆ ಮಾಡಿಕೊಟ್ಟಿದ್ದಾರೆ.

ಮಂಜುನಾಥ ಸಿ.
|

Updated on: Nov 17, 2023 | 11:15 PM

Share
ಭಾರತ-ನ್ಯೂಜಿಲೆಂಡ್ ಪಂದ್ಯ ವೀಕ್ಷಿಸಿದ ಡೇವಿಡ್ ಬೆಕಮ್, ಸೋನಂ ಕಪೂರ್ ಮತ್ತು ಆನಂದ್ ಅಹೂಜಾರ ಮನೆಗೆ ಅತಿಥಿಯಾಗಿ ತೆರಳಿದರು.

ಭಾರತ-ನ್ಯೂಜಿಲೆಂಡ್ ಪಂದ್ಯ ವೀಕ್ಷಿಸಿದ ಡೇವಿಡ್ ಬೆಕಮ್, ಸೋನಂ ಕಪೂರ್ ಮತ್ತು ಆನಂದ್ ಅಹೂಜಾರ ಮನೆಗೆ ಅತಿಥಿಯಾಗಿ ತೆರಳಿದರು.

1 / 7
ಯುನೆಸೆಫ್ ರಾಯಭಾರಿಯಾಗಿ ವಿಶ್ವಕಪ್​ ಸೆಮಿಫೈನಲ್ ಪಂದ್ಯ ವೀಕ್ಷಿಸಲು ಇಂಗ್ಲೆಂಡ್​ನ ಖ್ಯಾತ ಫುಟ್​ಬಾಲ್ ಆಟಗಾರ ಡೇವಿಡ್ ಬೆಕಮ್ ಭಾರತಕ್ಕೆ ಬಂದಿದ್ದರು.

ಯುನೆಸೆಫ್ ರಾಯಭಾರಿಯಾಗಿ ವಿಶ್ವಕಪ್​ ಸೆಮಿಫೈನಲ್ ಪಂದ್ಯ ವೀಕ್ಷಿಸಲು ಇಂಗ್ಲೆಂಡ್​ನ ಖ್ಯಾತ ಫುಟ್​ಬಾಲ್ ಆಟಗಾರ ಡೇವಿಡ್ ಬೆಕಮ್ ಭಾರತಕ್ಕೆ ಬಂದಿದ್ದರು.

2 / 7
ಇದೀಗ ಸೋನಂ ಕಪೂರ್ ಡೇವಿಡ್ ಬೆಕಮ್ ಅತಿಥಿಯಾಗಿ ತಮ್ಮ ಮನೆಗೆ ಆಗಮಿಸಿದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಇದೀಗ ಸೋನಂ ಕಪೂರ್ ಡೇವಿಡ್ ಬೆಕಮ್ ಅತಿಥಿಯಾಗಿ ತಮ್ಮ ಮನೆಗೆ ಆಗಮಿಸಿದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

3 / 7
ಸೋನಂ ಕಪೂರ್ ದಂಪತಿ ಡೇವಿಡ್ ಬೆಕಮ್​ಗೆ ದೊಡ್ಡ ಪಾರ್ಟಿ ನೀಡಿದ್ದಾರೆ ಎನ್ನಲಾಯ್ತು. ಹಲವು ಅತಿಥಿಗಳು ಸಹ ಪಾರ್ಟಿಯಲ್ಲಿದ್ದರು.

ಸೋನಂ ಕಪೂರ್ ದಂಪತಿ ಡೇವಿಡ್ ಬೆಕಮ್​ಗೆ ದೊಡ್ಡ ಪಾರ್ಟಿ ನೀಡಿದ್ದಾರೆ ಎನ್ನಲಾಯ್ತು. ಹಲವು ಅತಿಥಿಗಳು ಸಹ ಪಾರ್ಟಿಯಲ್ಲಿದ್ದರು.

4 / 7
ಅತಿಥಿಯಾಗಿ ಮನೆಗೆ ಬಂದ ಡೇವಿಡ್ ಬೆಕಮ್​ಗೆ ಭಾರತೀಯ ಸಂಸ್ಕೃತಿಯ ಸಣ್ಣ ಪರಿಚಯವನ್ನು ದಂಪತಿ ಮಾಡಿಸಿದ್ದಾರೆ.

ಅತಿಥಿಯಾಗಿ ಮನೆಗೆ ಬಂದ ಡೇವಿಡ್ ಬೆಕಮ್​ಗೆ ಭಾರತೀಯ ಸಂಸ್ಕೃತಿಯ ಸಣ್ಣ ಪರಿಚಯವನ್ನು ದಂಪತಿ ಮಾಡಿಸಿದ್ದಾರೆ.

5 / 7
ಆರತಿ ಎತ್ತಿ ಮನೆಗೆ ಕರೆದಿರುವ ಸೋನಂ ದಂಪತಿ, ಡೇವಿಡ್ ಬೆಕಮ್​ಗೆ ತಮ್ಮ ಆಚರಣೆಗಳ ಪರಿಚಯ ಮಾಡಿಸಿಕೊಟ್ಟಿದ್ದಾರೆ.

ಆರತಿ ಎತ್ತಿ ಮನೆಗೆ ಕರೆದಿರುವ ಸೋನಂ ದಂಪತಿ, ಡೇವಿಡ್ ಬೆಕಮ್​ಗೆ ತಮ್ಮ ಆಚರಣೆಗಳ ಪರಿಚಯ ಮಾಡಿಸಿಕೊಟ್ಟಿದ್ದಾರೆ.

6 / 7
ಡೇವಿಡ್ ಬೆಕಮ್​ ಕೈಗೆ ಹೂವನ್ನು ಕಟ್ಟಿ ಅವರನ್ನೂ ಸಹ ಪೂಜೆಯ ಭಾಗವನ್ನಾಗಿಸಿದ್ದಾರೆ.

ಡೇವಿಡ್ ಬೆಕಮ್​ ಕೈಗೆ ಹೂವನ್ನು ಕಟ್ಟಿ ಅವರನ್ನೂ ಸಹ ಪೂಜೆಯ ಭಾಗವನ್ನಾಗಿಸಿದ್ದಾರೆ.

7 / 7
Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ