AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹೋದರಿಯ ಬಟ್ಟೆ ತೊಟ್ಟು ಡ್ಯಾನ್ಸ್ ಪಾರ್ಟಿಗೆ ಹೊರಟ ಸೋನಂ

Sonam Kapoor: ನಟಿ ಸೋನಂ ಕಪೂರ್ ತಮ್ಮ ಸಹೋದರಿಯ ಬಟ್ಟೆ ತೊಟ್ಟು ಫೋಟೊಕ್ಕೆ ಫೋಸು ನೀಡಿದ್ದಾರೆ. ಈ ಬಟ್ಟೆ ತೊಟ್ಟು ಡ್ಯಾನ್ಸ್ ಪಾರ್ಟಿಗೆ ಹೊರಟಿದ್ದಾರಂತೆ.

ಮಂಜುನಾಥ ಸಿ.
|

Updated on: Jul 09, 2023 | 9:19 PM

Share
ನಟಿ ಸೋನಂ ಕಪೂರ್ ಸಹೋದರಿಯ ಬಟ್ಟೆ ತೊಟ್ಟುಕೊಂಡು ಫೋಟೊಕ್ಕೆ ಫೋಸು ನೀಡಿದ್ದಾರೆ.

ನಟಿ ಸೋನಂ ಕಪೂರ್ ಸಹೋದರಿಯ ಬಟ್ಟೆ ತೊಟ್ಟುಕೊಂಡು ಫೋಟೊಕ್ಕೆ ಫೋಸು ನೀಡಿದ್ದಾರೆ.

1 / 7
ಇಂಗ್ಲೆಂಡ್​ನಲ್ಲಿ ವಾಸವಿರುವ ಸೋನಂ ಕಪೂರ್, ಡ್ಯಾನ್ಸ್ ಪಾರ್ಟಿಗೆ ಹೋಗುವ ಮುನ್ನ ಹೀಗೆ ತಯಾರಾಗಿದ್ದಾರೆ.

ಇಂಗ್ಲೆಂಡ್​ನಲ್ಲಿ ವಾಸವಿರುವ ಸೋನಂ ಕಪೂರ್, ಡ್ಯಾನ್ಸ್ ಪಾರ್ಟಿಗೆ ಹೋಗುವ ಮುನ್ನ ಹೀಗೆ ತಯಾರಾಗಿದ್ದಾರೆ.

2 / 7
ಬಾಲಿವುಡ್ ನಟ ಅನಿಲ್ ಕಪೂರ್ ಪುತ್ರಿಯಾಗಿರುವ ಸೋನಂ ಕಪೂರ್ ಬಾಲಿವುಡ್​ನ ಚಿರಪರಿಚಿತ ನಟಿ.

ಬಾಲಿವುಡ್ ನಟ ಅನಿಲ್ ಕಪೂರ್ ಪುತ್ರಿಯಾಗಿರುವ ಸೋನಂ ಕಪೂರ್ ಬಾಲಿವುಡ್​ನ ಚಿರಪರಿಚಿತ ನಟಿ.

3 / 7
ಮದುವೆಯ ಬಳಿಕ ಸಿನಿಮಾಗಳಿಂದ ದೂರವಾಗಿದ್ದ ಸೋನಂ ಮತ್ತೆ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಮದುವೆಯ ಬಳಿಕ ಸಿನಿಮಾಗಳಿಂದ ದೂರವಾಗಿದ್ದ ಸೋನಂ ಮತ್ತೆ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

4 / 7
ಮದುವೆಯ ಬಳಿಕ ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ಹೆಚ್ಚಾಗಿ ನಟಿಸುತ್ತಿದ್ದಾರೆ ಸೋನಂ ಕಪೂರ್

ಮದುವೆಯ ಬಳಿಕ ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ಹೆಚ್ಚಾಗಿ ನಟಿಸುತ್ತಿದ್ದಾರೆ ಸೋನಂ ಕಪೂರ್

5 / 7
ಸೋನಂ ಕಪೂರ್ ನಟಿಸಿರುವ ಬ್ಲೈಂಡ್ ಸಿನಿಮಾ ಎರಡು ದಿನ ಹಿಂದೆಯಷ್ಟೆ ಜಿಯೋ ಸಿನಿಮಾಸ್​ನಲ್ಲಿ ಬಿಡುಗಡೆ ಆಗಿದೆ.

ಸೋನಂ ಕಪೂರ್ ನಟಿಸಿರುವ ಬ್ಲೈಂಡ್ ಸಿನಿಮಾ ಎರಡು ದಿನ ಹಿಂದೆಯಷ್ಟೆ ಜಿಯೋ ಸಿನಿಮಾಸ್​ನಲ್ಲಿ ಬಿಡುಗಡೆ ಆಗಿದೆ.

6 / 7
ಸೋನಂ ಕಪೂರ್ ಉದ್ಯಮಿ ಆನಂದ್ ಅಹೂಜಾ ಜೊತೆ 2018 ರಲ್ಲಿ ವಿವಾಹವಾದರು. ಆಗಿನಿಂದಲೂ ಲಂಡನ್​ನಲ್ಲಿಯೇ ವಾಸವಿದ್ದಾರೆ ಸೋನಂ.

ಸೋನಂ ಕಪೂರ್ ಉದ್ಯಮಿ ಆನಂದ್ ಅಹೂಜಾ ಜೊತೆ 2018 ರಲ್ಲಿ ವಿವಾಹವಾದರು. ಆಗಿನಿಂದಲೂ ಲಂಡನ್​ನಲ್ಲಿಯೇ ವಾಸವಿದ್ದಾರೆ ಸೋನಂ.

7 / 7
Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?