AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹೋದರಿಯ ಬಟ್ಟೆ ತೊಟ್ಟು ಡ್ಯಾನ್ಸ್ ಪಾರ್ಟಿಗೆ ಹೊರಟ ಸೋನಂ

Sonam Kapoor: ನಟಿ ಸೋನಂ ಕಪೂರ್ ತಮ್ಮ ಸಹೋದರಿಯ ಬಟ್ಟೆ ತೊಟ್ಟು ಫೋಟೊಕ್ಕೆ ಫೋಸು ನೀಡಿದ್ದಾರೆ. ಈ ಬಟ್ಟೆ ತೊಟ್ಟು ಡ್ಯಾನ್ಸ್ ಪಾರ್ಟಿಗೆ ಹೊರಟಿದ್ದಾರಂತೆ.

ಮಂಜುನಾಥ ಸಿ.
|

Updated on: Jul 09, 2023 | 9:19 PM

Share
ನಟಿ ಸೋನಂ ಕಪೂರ್ ಸಹೋದರಿಯ ಬಟ್ಟೆ ತೊಟ್ಟುಕೊಂಡು ಫೋಟೊಕ್ಕೆ ಫೋಸು ನೀಡಿದ್ದಾರೆ.

ನಟಿ ಸೋನಂ ಕಪೂರ್ ಸಹೋದರಿಯ ಬಟ್ಟೆ ತೊಟ್ಟುಕೊಂಡು ಫೋಟೊಕ್ಕೆ ಫೋಸು ನೀಡಿದ್ದಾರೆ.

1 / 7
ಇಂಗ್ಲೆಂಡ್​ನಲ್ಲಿ ವಾಸವಿರುವ ಸೋನಂ ಕಪೂರ್, ಡ್ಯಾನ್ಸ್ ಪಾರ್ಟಿಗೆ ಹೋಗುವ ಮುನ್ನ ಹೀಗೆ ತಯಾರಾಗಿದ್ದಾರೆ.

ಇಂಗ್ಲೆಂಡ್​ನಲ್ಲಿ ವಾಸವಿರುವ ಸೋನಂ ಕಪೂರ್, ಡ್ಯಾನ್ಸ್ ಪಾರ್ಟಿಗೆ ಹೋಗುವ ಮುನ್ನ ಹೀಗೆ ತಯಾರಾಗಿದ್ದಾರೆ.

2 / 7
ಬಾಲಿವುಡ್ ನಟ ಅನಿಲ್ ಕಪೂರ್ ಪುತ್ರಿಯಾಗಿರುವ ಸೋನಂ ಕಪೂರ್ ಬಾಲಿವುಡ್​ನ ಚಿರಪರಿಚಿತ ನಟಿ.

ಬಾಲಿವುಡ್ ನಟ ಅನಿಲ್ ಕಪೂರ್ ಪುತ್ರಿಯಾಗಿರುವ ಸೋನಂ ಕಪೂರ್ ಬಾಲಿವುಡ್​ನ ಚಿರಪರಿಚಿತ ನಟಿ.

3 / 7
ಮದುವೆಯ ಬಳಿಕ ಸಿನಿಮಾಗಳಿಂದ ದೂರವಾಗಿದ್ದ ಸೋನಂ ಮತ್ತೆ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಮದುವೆಯ ಬಳಿಕ ಸಿನಿಮಾಗಳಿಂದ ದೂರವಾಗಿದ್ದ ಸೋನಂ ಮತ್ತೆ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

4 / 7
ಮದುವೆಯ ಬಳಿಕ ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ಹೆಚ್ಚಾಗಿ ನಟಿಸುತ್ತಿದ್ದಾರೆ ಸೋನಂ ಕಪೂರ್

ಮದುವೆಯ ಬಳಿಕ ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ಹೆಚ್ಚಾಗಿ ನಟಿಸುತ್ತಿದ್ದಾರೆ ಸೋನಂ ಕಪೂರ್

5 / 7
ಸೋನಂ ಕಪೂರ್ ನಟಿಸಿರುವ ಬ್ಲೈಂಡ್ ಸಿನಿಮಾ ಎರಡು ದಿನ ಹಿಂದೆಯಷ್ಟೆ ಜಿಯೋ ಸಿನಿಮಾಸ್​ನಲ್ಲಿ ಬಿಡುಗಡೆ ಆಗಿದೆ.

ಸೋನಂ ಕಪೂರ್ ನಟಿಸಿರುವ ಬ್ಲೈಂಡ್ ಸಿನಿಮಾ ಎರಡು ದಿನ ಹಿಂದೆಯಷ್ಟೆ ಜಿಯೋ ಸಿನಿಮಾಸ್​ನಲ್ಲಿ ಬಿಡುಗಡೆ ಆಗಿದೆ.

6 / 7
ಸೋನಂ ಕಪೂರ್ ಉದ್ಯಮಿ ಆನಂದ್ ಅಹೂಜಾ ಜೊತೆ 2018 ರಲ್ಲಿ ವಿವಾಹವಾದರು. ಆಗಿನಿಂದಲೂ ಲಂಡನ್​ನಲ್ಲಿಯೇ ವಾಸವಿದ್ದಾರೆ ಸೋನಂ.

ಸೋನಂ ಕಪೂರ್ ಉದ್ಯಮಿ ಆನಂದ್ ಅಹೂಜಾ ಜೊತೆ 2018 ರಲ್ಲಿ ವಿವಾಹವಾದರು. ಆಗಿನಿಂದಲೂ ಲಂಡನ್​ನಲ್ಲಿಯೇ ವಾಸವಿದ್ದಾರೆ ಸೋನಂ.

7 / 7
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ