AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹೋದರಿಯ ಬಟ್ಟೆ ತೊಟ್ಟು ಡ್ಯಾನ್ಸ್ ಪಾರ್ಟಿಗೆ ಹೊರಟ ಸೋನಂ

Sonam Kapoor: ನಟಿ ಸೋನಂ ಕಪೂರ್ ತಮ್ಮ ಸಹೋದರಿಯ ಬಟ್ಟೆ ತೊಟ್ಟು ಫೋಟೊಕ್ಕೆ ಫೋಸು ನೀಡಿದ್ದಾರೆ. ಈ ಬಟ್ಟೆ ತೊಟ್ಟು ಡ್ಯಾನ್ಸ್ ಪಾರ್ಟಿಗೆ ಹೊರಟಿದ್ದಾರಂತೆ.

ಮಂಜುನಾಥ ಸಿ.
|

Updated on: Jul 09, 2023 | 9:19 PM

Share
ನಟಿ ಸೋನಂ ಕಪೂರ್ ಸಹೋದರಿಯ ಬಟ್ಟೆ ತೊಟ್ಟುಕೊಂಡು ಫೋಟೊಕ್ಕೆ ಫೋಸು ನೀಡಿದ್ದಾರೆ.

ನಟಿ ಸೋನಂ ಕಪೂರ್ ಸಹೋದರಿಯ ಬಟ್ಟೆ ತೊಟ್ಟುಕೊಂಡು ಫೋಟೊಕ್ಕೆ ಫೋಸು ನೀಡಿದ್ದಾರೆ.

1 / 7
ಇಂಗ್ಲೆಂಡ್​ನಲ್ಲಿ ವಾಸವಿರುವ ಸೋನಂ ಕಪೂರ್, ಡ್ಯಾನ್ಸ್ ಪಾರ್ಟಿಗೆ ಹೋಗುವ ಮುನ್ನ ಹೀಗೆ ತಯಾರಾಗಿದ್ದಾರೆ.

ಇಂಗ್ಲೆಂಡ್​ನಲ್ಲಿ ವಾಸವಿರುವ ಸೋನಂ ಕಪೂರ್, ಡ್ಯಾನ್ಸ್ ಪಾರ್ಟಿಗೆ ಹೋಗುವ ಮುನ್ನ ಹೀಗೆ ತಯಾರಾಗಿದ್ದಾರೆ.

2 / 7
ಬಾಲಿವುಡ್ ನಟ ಅನಿಲ್ ಕಪೂರ್ ಪುತ್ರಿಯಾಗಿರುವ ಸೋನಂ ಕಪೂರ್ ಬಾಲಿವುಡ್​ನ ಚಿರಪರಿಚಿತ ನಟಿ.

ಬಾಲಿವುಡ್ ನಟ ಅನಿಲ್ ಕಪೂರ್ ಪುತ್ರಿಯಾಗಿರುವ ಸೋನಂ ಕಪೂರ್ ಬಾಲಿವುಡ್​ನ ಚಿರಪರಿಚಿತ ನಟಿ.

3 / 7
ಮದುವೆಯ ಬಳಿಕ ಸಿನಿಮಾಗಳಿಂದ ದೂರವಾಗಿದ್ದ ಸೋನಂ ಮತ್ತೆ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಮದುವೆಯ ಬಳಿಕ ಸಿನಿಮಾಗಳಿಂದ ದೂರವಾಗಿದ್ದ ಸೋನಂ ಮತ್ತೆ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

4 / 7
ಮದುವೆಯ ಬಳಿಕ ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ಹೆಚ್ಚಾಗಿ ನಟಿಸುತ್ತಿದ್ದಾರೆ ಸೋನಂ ಕಪೂರ್

ಮದುವೆಯ ಬಳಿಕ ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ಹೆಚ್ಚಾಗಿ ನಟಿಸುತ್ತಿದ್ದಾರೆ ಸೋನಂ ಕಪೂರ್

5 / 7
ಸೋನಂ ಕಪೂರ್ ನಟಿಸಿರುವ ಬ್ಲೈಂಡ್ ಸಿನಿಮಾ ಎರಡು ದಿನ ಹಿಂದೆಯಷ್ಟೆ ಜಿಯೋ ಸಿನಿಮಾಸ್​ನಲ್ಲಿ ಬಿಡುಗಡೆ ಆಗಿದೆ.

ಸೋನಂ ಕಪೂರ್ ನಟಿಸಿರುವ ಬ್ಲೈಂಡ್ ಸಿನಿಮಾ ಎರಡು ದಿನ ಹಿಂದೆಯಷ್ಟೆ ಜಿಯೋ ಸಿನಿಮಾಸ್​ನಲ್ಲಿ ಬಿಡುಗಡೆ ಆಗಿದೆ.

6 / 7
ಸೋನಂ ಕಪೂರ್ ಉದ್ಯಮಿ ಆನಂದ್ ಅಹೂಜಾ ಜೊತೆ 2018 ರಲ್ಲಿ ವಿವಾಹವಾದರು. ಆಗಿನಿಂದಲೂ ಲಂಡನ್​ನಲ್ಲಿಯೇ ವಾಸವಿದ್ದಾರೆ ಸೋನಂ.

ಸೋನಂ ಕಪೂರ್ ಉದ್ಯಮಿ ಆನಂದ್ ಅಹೂಜಾ ಜೊತೆ 2018 ರಲ್ಲಿ ವಿವಾಹವಾದರು. ಆಗಿನಿಂದಲೂ ಲಂಡನ್​ನಲ್ಲಿಯೇ ವಾಸವಿದ್ದಾರೆ ಸೋನಂ.

7 / 7
Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?