AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Temple for Parents: ಹೆತ್ತವರನ್ನು ಅನಾಥಾಶ್ರಮಕ್ಕೆ ಸೇರಿಸುವ ಈಗಿನ ಕಾಲದಲ್ಲಿ ತಂದೆ-ತಾಯಿಗೆ ದೇವಾಲಯ ನಿರ್ಮಾಣ ಮಾಡಿದ ಮಕ್ಕಳು!

ಹೆತ್ತ ತಂದೆ ತಾಯಿ ವೃದ್ದರಾಗುತ್ತಿದ್ದಂತೆ ಅವರನ್ನು ಅನಾಥ ಆಶ್ರಮಕ್ಕೆ ಸೇರಿಸೊ ಈಗಿನ ಕಾಲದಲ್ಲಿ, ತಂದೆ ತಾಯಿಗೊಂದು ದೇವಸ್ಥಾನ ನಿರ್ಮಾಣ ಮಾಡಿ ಪ್ರತಿನಿತ್ಯ ತಂದೆ ತಾಯಿಯ ಪ್ರತಿಮೆಗೆ ಪೂಜೆ ಪುನಸ್ಕಾರ ಮಾಡುತ್ತಿದ್ದಾರೆ ಅವರ ಪುತ್ರರು. ಅದೆಲ್ಲಿ ಅಂತೀರಾ? ಈ ವರದಿ ನೋಡಿ!

TV9 Web
| Edited By: |

Updated on: Mar 01, 2023 | 7:24 PM

Share
ಹೆತ್ತ ತಂದೆ ತಾಯಿ ವೃದ್ದರಾಗುತ್ತಿದ್ದಂತೆ ಅವರನ್ನು ಅನಾಥ ಆಶ್ರಮಕ್ಕೆ ಸೇರಿಸೊ ಈಗಿನ ಕಾಲದಲ್ಲಿ, ತಂದೆ ತಾಯಿಗೊಂದು ದೇವಸ್ಥಾನ (Temple) ನಿರ್ಮಾಣ ಮಾಡಿ ಪ್ರತಿನಿತ್ಯ  ತಂದೆ ತಾಯಿಯ ಪ್ರತಿಮೆಗೆ  ಪೂಜೆ ಪುನಸ್ಕಾರ ಮಾಡುತ್ತಿದ್ದಾರೆ ಅವರ ಪುತ್ರರು (Sons). ಅದೆಲ್ಲಿ ಅಂತೀರಾ? ಈ ವರದಿ ನೋಡಿ!

ಹೆತ್ತ ತಂದೆ ತಾಯಿ ವೃದ್ದರಾಗುತ್ತಿದ್ದಂತೆ ಅವರನ್ನು ಅನಾಥ ಆಶ್ರಮಕ್ಕೆ ಸೇರಿಸೊ ಈಗಿನ ಕಾಲದಲ್ಲಿ, ತಂದೆ ತಾಯಿಗೊಂದು ದೇವಸ್ಥಾನ (Temple) ನಿರ್ಮಾಣ ಮಾಡಿ ಪ್ರತಿನಿತ್ಯ ತಂದೆ ತಾಯಿಯ ಪ್ರತಿಮೆಗೆ ಪೂಜೆ ಪುನಸ್ಕಾರ ಮಾಡುತ್ತಿದ್ದಾರೆ ಅವರ ಪುತ್ರರು (Sons). ಅದೆಲ್ಲಿ ಅಂತೀರಾ? ಈ ವರದಿ ನೋಡಿ!

1 / 8
ತಂದೆ ತಾಯಿ ಅಂತಲೂ ನೋಡದೆ ವೃದ್ದಾಶ್ರಮಗಳಲ್ಲಿ ಸೇರಿಸೋ ಮಕ್ಕಳು (Children) ಇರೋ ಈ ಕಲಿಯುಗದಲ್ಲಿ ಹೆತ್ತವರಿಗಾಗಿಯೇ ದೇವಾಲಯ ನಿರ್ಮಾಣ ಮಾಡಿ ಹೆತ್ತವರ ಪ್ರತಿಮೆಗಳಿಗೆ ಪ್ರತಿ ನಿತ್ಯ ಪೂಜೆ ಪುನಸ್ಕಾರ ನಡೆಸುತ್ತಿರೋದು ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಗೌರಿಬಿದನೂರು ( Gauribidanur) ತಾಲೂಕಿನ ಕಲ್ಲೂಡಿ ಗ್ರಾಮದ ಬಳಿ (Kalludi village).

ತಂದೆ ತಾಯಿ ಅಂತಲೂ ನೋಡದೆ ವೃದ್ದಾಶ್ರಮಗಳಲ್ಲಿ ಸೇರಿಸೋ ಮಕ್ಕಳು (Children) ಇರೋ ಈ ಕಲಿಯುಗದಲ್ಲಿ ಹೆತ್ತವರಿಗಾಗಿಯೇ ದೇವಾಲಯ ನಿರ್ಮಾಣ ಮಾಡಿ ಹೆತ್ತವರ ಪ್ರತಿಮೆಗಳಿಗೆ ಪ್ರತಿ ನಿತ್ಯ ಪೂಜೆ ಪುನಸ್ಕಾರ ನಡೆಸುತ್ತಿರೋದು ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಗೌರಿಬಿದನೂರು ( Gauribidanur) ತಾಲೂಕಿನ ಕಲ್ಲೂಡಿ ಗ್ರಾಮದ ಬಳಿ (Kalludi village).

2 / 8
ಗ್ರಾಮದ ನಿವೃತ್ತ ಅಧಿಕಾರಿ ಬಾಬಣ್ಣ ಎಂಬುವವರು ತಮ್ಮ ತಂದೆ ನರಸಯ್ಯ ಹಾಗೂ ತಾಯಿ ಗೌರಮ್ಮನವರ ಪ್ರತಿಮೆಗಳನ್ನ ಮಾಡಿಸಿ ಅವರಿಗೆ ದೇವಾಲಯವನ್ನ ಕಟ್ಟಿ ಪ್ರತಿನಿತ್ಯ  ಪೂಜೆ ಪುನಸ್ಕಾರ ಮಾಡುತ್ತಿದ್ದಾರೆ. (ವರದಿ: ಭೀಮಪ್ಪ ಪಾಟೀಲ, ಟಿವಿ9, ಚಿಕ್ಕಬಳ್ಳಾಪುರ)

ಗ್ರಾಮದ ನಿವೃತ್ತ ಅಧಿಕಾರಿ ಬಾಬಣ್ಣ ಎಂಬುವವರು ತಮ್ಮ ತಂದೆ ನರಸಯ್ಯ ಹಾಗೂ ತಾಯಿ ಗೌರಮ್ಮನವರ ಪ್ರತಿಮೆಗಳನ್ನ ಮಾಡಿಸಿ ಅವರಿಗೆ ದೇವಾಲಯವನ್ನ ಕಟ್ಟಿ ಪ್ರತಿನಿತ್ಯ ಪೂಜೆ ಪುನಸ್ಕಾರ ಮಾಡುತ್ತಿದ್ದಾರೆ. (ವರದಿ: ಭೀಮಪ್ಪ ಪಾಟೀಲ, ಟಿವಿ9, ಚಿಕ್ಕಬಳ್ಳಾಪುರ)

3 / 8
ಇನ್ನು ನರಸಪ್ಪ-ಗೌರಮ್ಮ ದಂಪತಿಗೆ 10 ಮಂದಿ ಮಕ್ಕಳಿದ್ದು, ತಾಯಿ ಗೌರಮ್ಮನವರು 2014 ರಲ್ಲಿ ತೀರಿಕೊಂಡಿದ್ದರು. ನರಸಪ್ಪನವರು 2022 ರಲ್ಲಿ ತೀರಿಕೊಂಡಿದ್ದಾರೆ.

ಇನ್ನು ನರಸಪ್ಪ-ಗೌರಮ್ಮ ದಂಪತಿಗೆ 10 ಮಂದಿ ಮಕ್ಕಳಿದ್ದು, ತಾಯಿ ಗೌರಮ್ಮನವರು 2014 ರಲ್ಲಿ ತೀರಿಕೊಂಡಿದ್ದರು. ನರಸಪ್ಪನವರು 2022 ರಲ್ಲಿ ತೀರಿಕೊಂಡಿದ್ದಾರೆ.

4 / 8
ಇದ್ರಿಂದ ತಮ್ಮ ತಂದೆ ತಾಯಿಯ ನೆನಪುಗಳು ಅಚ್ಚಳಿಯದಂತೆ ಉಳಿಯಬೇಕು, ತಂದೆ ತಾಯಿಯ ಪ್ರತಿರೂಪ ತಮ್ಮ ಕಣ್ಣು ಮುಂದೆಯೇ ಇರಬೇಕು ಅಂತ ಬಾಬಣ್ಣನವರು ರಾಜಸ್ಥಾನದ ನುರಿತ ಶಿಲ್ಪಿಗಳ ಕೈಯಲ್ಲಿ ಪ್ರತಿಮೆಗಳನ್ನ ಮಾಡಿಸಿ ಪ್ರತಿಷ್ಠಾಪನೆ ಮಾಡಿದ್ದಾರೆ.

ಇದ್ರಿಂದ ತಮ್ಮ ತಂದೆ ತಾಯಿಯ ನೆನಪುಗಳು ಅಚ್ಚಳಿಯದಂತೆ ಉಳಿಯಬೇಕು, ತಂದೆ ತಾಯಿಯ ಪ್ರತಿರೂಪ ತಮ್ಮ ಕಣ್ಣು ಮುಂದೆಯೇ ಇರಬೇಕು ಅಂತ ಬಾಬಣ್ಣನವರು ರಾಜಸ್ಥಾನದ ನುರಿತ ಶಿಲ್ಪಿಗಳ ಕೈಯಲ್ಲಿ ಪ್ರತಿಮೆಗಳನ್ನ ಮಾಡಿಸಿ ಪ್ರತಿಷ್ಠಾಪನೆ ಮಾಡಿದ್ದಾರೆ.

5 / 8
ತಂದೆ ತಾಯಿಯ ಪ್ರತಿಮೆಗಳಿಗೆ ಅವರ ಮಕ್ಕಳು ಪೂಜೆ ಪುನಸ್ಕಾರ ಮಾಡಿ ತಂದೆ ತಾಯಿಯ ಶ್ರಮವನ್ನು ನೆನಪಿಸಿಕೊಳ್ತಿದ್ದಾರೆ ಬಾಬಣ್ಣ ಸಹೋದರ ಸುರೇಶ್.

ತಂದೆ ತಾಯಿಯ ಪ್ರತಿಮೆಗಳಿಗೆ ಅವರ ಮಕ್ಕಳು ಪೂಜೆ ಪುನಸ್ಕಾರ ಮಾಡಿ ತಂದೆ ತಾಯಿಯ ಶ್ರಮವನ್ನು ನೆನಪಿಸಿಕೊಳ್ತಿದ್ದಾರೆ ಬಾಬಣ್ಣ ಸಹೋದರ ಸುರೇಶ್.

6 / 8
Temple for Parents: ಹೆತ್ತವರನ್ನು ಅನಾಥಾಶ್ರಮಕ್ಕೆ ಸೇರಿಸುವ ಈಗಿನ ಕಾಲದಲ್ಲಿ ತಂದೆ-ತಾಯಿಗೆ ದೇವಾಲಯ ನಿರ್ಮಾಣ ಮಾಡಿದ ಮಕ್ಕಳು!

7 / 8
ಬದುಕಿರುವಾಗಲೇ ಹೆತ್ತ ತಂದೆ ತಾಯಿ ಬಗ್ಗೆ ತಾತ್ಸಾರ ತೋರುವ ಅದೆಷ್ಟೋ ಮಕ್ಕಳು ಇರುವ ಈ ಕಾಲದಲ್ಲಿ... ಸತ್ತ ಮೇಲೂ ತಂದೆ ತಾಯಿ ನೆನಪಲ್ಲಿ ದೇವಾಲಯ ಕಟ್ಟಿ ಪೂಜೆ ಪುನಸ್ಕಾರ ಮಾಡುತ್ತೀರೋ ಇವರ ಕಾಯಕ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಬದುಕಿರುವಾಗಲೇ ಹೆತ್ತ ತಂದೆ ತಾಯಿ ಬಗ್ಗೆ ತಾತ್ಸಾರ ತೋರುವ ಅದೆಷ್ಟೋ ಮಕ್ಕಳು ಇರುವ ಈ ಕಾಲದಲ್ಲಿ... ಸತ್ತ ಮೇಲೂ ತಂದೆ ತಾಯಿ ನೆನಪಲ್ಲಿ ದೇವಾಲಯ ಕಟ್ಟಿ ಪೂಜೆ ಪುನಸ್ಕಾರ ಮಾಡುತ್ತೀರೋ ಇವರ ಕಾಯಕ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

8 / 8
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ