AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಫ್ರಿಕಾದಲ್ಲಿ ಅಕ್ಕ-ತಂಗಿ ಸಫಾರಿ; ಸಿಂಹದ ಎದುರು ಸೋನು-ನೇಹಾ ಗೌಡ ಪೋಸ್

ಅಕ್ಕ-ತಂಗಿ ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಆಫ್ರಿಕಾದಲ್ಲಿ ಇವರಿಬ್ಬರೂ ಸುತ್ತಾಡುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jul 29, 2023 | 6:30 AM

Share
ಸೋನು ಗೌಡ-ನೇಹಾ ಗೌಡ ಅವರು ಅಕ್ಕ-ತಂಗಿ. ಸೋಶಿಯಲ್ ಮೀಡಿಯಾದಲ್ಲಿ ಇವರಿಬ್ಬರೂ ಆ್ಯಕ್ಟೀವ್ ಆಗಿದ್ದಾರೆ. ಫ್ಯಾನ್ಸ್​ಗೋಸ್ಕರ ಇವರು ಫೋಟೋ ಹಂಚಿಕೊಳ್ಳುತ್ತಾರೆ.

ಸೋನು ಗೌಡ-ನೇಹಾ ಗೌಡ ಅವರು ಅಕ್ಕ-ತಂಗಿ. ಸೋಶಿಯಲ್ ಮೀಡಿಯಾದಲ್ಲಿ ಇವರಿಬ್ಬರೂ ಆ್ಯಕ್ಟೀವ್ ಆಗಿದ್ದಾರೆ. ಫ್ಯಾನ್ಸ್​ಗೋಸ್ಕರ ಇವರು ಫೋಟೋ ಹಂಚಿಕೊಳ್ಳುತ್ತಾರೆ.

1 / 7
ಅಕ್ಕ-ತಂಗಿ ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಆಫ್ರಿಕಾದಲ್ಲಿ ಇವರಿಬ್ಬರೂ ಸುತ್ತಾಡುತ್ತಿದ್ದಾರೆ.

ಅಕ್ಕ-ತಂಗಿ ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಆಫ್ರಿಕಾದಲ್ಲಿ ಇವರಿಬ್ಬರೂ ಸುತ್ತಾಡುತ್ತಿದ್ದಾರೆ.

2 / 7
ಆಫ್ರಿಕಾದ ಕೀನ್ಯಾದಲ್ಲಿ ಸೋನು, ನೇಹಾ ಸಫಾರಿ ತೆರಳಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಆಫ್ರಿಕಾದ ಕೀನ್ಯಾದಲ್ಲಿ ಸೋನು, ನೇಹಾ ಸಫಾರಿ ತೆರಳಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

3 / 7
ಕೀನ್ಯಾದಲ್ಲಿ ಸೋನು ಹಾಗೂ ನೇಹಾ ಸಮಯ ಕಳೆಯುತ್ತಿದ್ದಾರೆ. ಇವರು ಸಾಗುತ್ತಿರುವ ವಾಹನಗಳ ಎದುರು ಸಿಂಹಗಳು ನಿಂತಿವೆ.

ಕೀನ್ಯಾದಲ್ಲಿ ಸೋನು ಹಾಗೂ ನೇಹಾ ಸಮಯ ಕಳೆಯುತ್ತಿದ್ದಾರೆ. ಇವರು ಸಾಗುತ್ತಿರುವ ವಾಹನಗಳ ಎದುರು ಸಿಂಹಗಳು ನಿಂತಿವೆ.

4 / 7
ವೈಲ್ಡ್​ಲೈಫ್ ಫೋಟೋಗ್ರಫಿ ಮಾಡುವ ಹುಚ್ಚು ಅನೇಕರಿಗೆ ಇದೆ. ಸೋನು, ನೇಹಾ ಕೂಡ ವೈಲ್ಡ್​ಲೈಫ್ ಫೋಟೋಗ್ರಫಿ ಮಾಡಿದ್ದಾರೆ.

ವೈಲ್ಡ್​ಲೈಫ್ ಫೋಟೋಗ್ರಫಿ ಮಾಡುವ ಹುಚ್ಚು ಅನೇಕರಿಗೆ ಇದೆ. ಸೋನು, ನೇಹಾ ಕೂಡ ವೈಲ್ಡ್​ಲೈಫ್ ಫೋಟೋಗ್ರಫಿ ಮಾಡಿದ್ದಾರೆ.

5 / 7
‘ಇದು ನಾವು’ ಎಂದು ಸೋನು ಗೌಡ-ನೇಹಾ ಗೌಡ ಪೋಸ್ಟ್​ಗೆ ಕ್ಯಾಪ್ಶನ್ ನೀಡಿದ್ದಾರೆ.

‘ಇದು ನಾವು’ ಎಂದು ಸೋನು ಗೌಡ-ನೇಹಾ ಗೌಡ ಪೋಸ್ಟ್​ಗೆ ಕ್ಯಾಪ್ಶನ್ ನೀಡಿದ್ದಾರೆ.

6 / 7
ವೈರಲ್ ಆಗುತ್ತಿದೆ ನೇಹಾ-ಸೋನು ಫೋಟೋಸ್

ವೈರಲ್ ಆಗುತ್ತಿದೆ ನೇಹಾ-ಸೋನು ಫೋಟೋಸ್

7 / 7
Follow Us
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!