AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಫ್ರಿಕಾದಲ್ಲಿ ಅಕ್ಕ-ತಂಗಿ ಸಫಾರಿ; ಸಿಂಹದ ಎದುರು ಸೋನು-ನೇಹಾ ಗೌಡ ಪೋಸ್

ಅಕ್ಕ-ತಂಗಿ ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಆಫ್ರಿಕಾದಲ್ಲಿ ಇವರಿಬ್ಬರೂ ಸುತ್ತಾಡುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jul 29, 2023 | 6:30 AM

Share
ಸೋನು ಗೌಡ-ನೇಹಾ ಗೌಡ ಅವರು ಅಕ್ಕ-ತಂಗಿ. ಸೋಶಿಯಲ್ ಮೀಡಿಯಾದಲ್ಲಿ ಇವರಿಬ್ಬರೂ ಆ್ಯಕ್ಟೀವ್ ಆಗಿದ್ದಾರೆ. ಫ್ಯಾನ್ಸ್​ಗೋಸ್ಕರ ಇವರು ಫೋಟೋ ಹಂಚಿಕೊಳ್ಳುತ್ತಾರೆ.

ಸೋನು ಗೌಡ-ನೇಹಾ ಗೌಡ ಅವರು ಅಕ್ಕ-ತಂಗಿ. ಸೋಶಿಯಲ್ ಮೀಡಿಯಾದಲ್ಲಿ ಇವರಿಬ್ಬರೂ ಆ್ಯಕ್ಟೀವ್ ಆಗಿದ್ದಾರೆ. ಫ್ಯಾನ್ಸ್​ಗೋಸ್ಕರ ಇವರು ಫೋಟೋ ಹಂಚಿಕೊಳ್ಳುತ್ತಾರೆ.

1 / 7
ಅಕ್ಕ-ತಂಗಿ ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಆಫ್ರಿಕಾದಲ್ಲಿ ಇವರಿಬ್ಬರೂ ಸುತ್ತಾಡುತ್ತಿದ್ದಾರೆ.

ಅಕ್ಕ-ತಂಗಿ ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಆಫ್ರಿಕಾದಲ್ಲಿ ಇವರಿಬ್ಬರೂ ಸುತ್ತಾಡುತ್ತಿದ್ದಾರೆ.

2 / 7
ಆಫ್ರಿಕಾದ ಕೀನ್ಯಾದಲ್ಲಿ ಸೋನು, ನೇಹಾ ಸಫಾರಿ ತೆರಳಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಆಫ್ರಿಕಾದ ಕೀನ್ಯಾದಲ್ಲಿ ಸೋನು, ನೇಹಾ ಸಫಾರಿ ತೆರಳಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

3 / 7
ಕೀನ್ಯಾದಲ್ಲಿ ಸೋನು ಹಾಗೂ ನೇಹಾ ಸಮಯ ಕಳೆಯುತ್ತಿದ್ದಾರೆ. ಇವರು ಸಾಗುತ್ತಿರುವ ವಾಹನಗಳ ಎದುರು ಸಿಂಹಗಳು ನಿಂತಿವೆ.

ಕೀನ್ಯಾದಲ್ಲಿ ಸೋನು ಹಾಗೂ ನೇಹಾ ಸಮಯ ಕಳೆಯುತ್ತಿದ್ದಾರೆ. ಇವರು ಸಾಗುತ್ತಿರುವ ವಾಹನಗಳ ಎದುರು ಸಿಂಹಗಳು ನಿಂತಿವೆ.

4 / 7
ವೈಲ್ಡ್​ಲೈಫ್ ಫೋಟೋಗ್ರಫಿ ಮಾಡುವ ಹುಚ್ಚು ಅನೇಕರಿಗೆ ಇದೆ. ಸೋನು, ನೇಹಾ ಕೂಡ ವೈಲ್ಡ್​ಲೈಫ್ ಫೋಟೋಗ್ರಫಿ ಮಾಡಿದ್ದಾರೆ.

ವೈಲ್ಡ್​ಲೈಫ್ ಫೋಟೋಗ್ರಫಿ ಮಾಡುವ ಹುಚ್ಚು ಅನೇಕರಿಗೆ ಇದೆ. ಸೋನು, ನೇಹಾ ಕೂಡ ವೈಲ್ಡ್​ಲೈಫ್ ಫೋಟೋಗ್ರಫಿ ಮಾಡಿದ್ದಾರೆ.

5 / 7
‘ಇದು ನಾವು’ ಎಂದು ಸೋನು ಗೌಡ-ನೇಹಾ ಗೌಡ ಪೋಸ್ಟ್​ಗೆ ಕ್ಯಾಪ್ಶನ್ ನೀಡಿದ್ದಾರೆ.

‘ಇದು ನಾವು’ ಎಂದು ಸೋನು ಗೌಡ-ನೇಹಾ ಗೌಡ ಪೋಸ್ಟ್​ಗೆ ಕ್ಯಾಪ್ಶನ್ ನೀಡಿದ್ದಾರೆ.

6 / 7
ವೈರಲ್ ಆಗುತ್ತಿದೆ ನೇಹಾ-ಸೋನು ಫೋಟೋಸ್

ವೈರಲ್ ಆಗುತ್ತಿದೆ ನೇಹಾ-ಸೋನು ಫೋಟೋಸ್

7 / 7
Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!