AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಫ್ರಿಕಾದಲ್ಲಿ ಅಕ್ಕ-ತಂಗಿ ಸಫಾರಿ; ಸಿಂಹದ ಎದುರು ಸೋನು-ನೇಹಾ ಗೌಡ ಪೋಸ್

ಅಕ್ಕ-ತಂಗಿ ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಆಫ್ರಿಕಾದಲ್ಲಿ ಇವರಿಬ್ಬರೂ ಸುತ್ತಾಡುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jul 29, 2023 | 6:30 AM

Share
ಸೋನು ಗೌಡ-ನೇಹಾ ಗೌಡ ಅವರು ಅಕ್ಕ-ತಂಗಿ. ಸೋಶಿಯಲ್ ಮೀಡಿಯಾದಲ್ಲಿ ಇವರಿಬ್ಬರೂ ಆ್ಯಕ್ಟೀವ್ ಆಗಿದ್ದಾರೆ. ಫ್ಯಾನ್ಸ್​ಗೋಸ್ಕರ ಇವರು ಫೋಟೋ ಹಂಚಿಕೊಳ್ಳುತ್ತಾರೆ.

ಸೋನು ಗೌಡ-ನೇಹಾ ಗೌಡ ಅವರು ಅಕ್ಕ-ತಂಗಿ. ಸೋಶಿಯಲ್ ಮೀಡಿಯಾದಲ್ಲಿ ಇವರಿಬ್ಬರೂ ಆ್ಯಕ್ಟೀವ್ ಆಗಿದ್ದಾರೆ. ಫ್ಯಾನ್ಸ್​ಗೋಸ್ಕರ ಇವರು ಫೋಟೋ ಹಂಚಿಕೊಳ್ಳುತ್ತಾರೆ.

1 / 7
ಅಕ್ಕ-ತಂಗಿ ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಆಫ್ರಿಕಾದಲ್ಲಿ ಇವರಿಬ್ಬರೂ ಸುತ್ತಾಡುತ್ತಿದ್ದಾರೆ.

ಅಕ್ಕ-ತಂಗಿ ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಆಫ್ರಿಕಾದಲ್ಲಿ ಇವರಿಬ್ಬರೂ ಸುತ್ತಾಡುತ್ತಿದ್ದಾರೆ.

2 / 7
ಆಫ್ರಿಕಾದ ಕೀನ್ಯಾದಲ್ಲಿ ಸೋನು, ನೇಹಾ ಸಫಾರಿ ತೆರಳಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಆಫ್ರಿಕಾದ ಕೀನ್ಯಾದಲ್ಲಿ ಸೋನು, ನೇಹಾ ಸಫಾರಿ ತೆರಳಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

3 / 7
ಕೀನ್ಯಾದಲ್ಲಿ ಸೋನು ಹಾಗೂ ನೇಹಾ ಸಮಯ ಕಳೆಯುತ್ತಿದ್ದಾರೆ. ಇವರು ಸಾಗುತ್ತಿರುವ ವಾಹನಗಳ ಎದುರು ಸಿಂಹಗಳು ನಿಂತಿವೆ.

ಕೀನ್ಯಾದಲ್ಲಿ ಸೋನು ಹಾಗೂ ನೇಹಾ ಸಮಯ ಕಳೆಯುತ್ತಿದ್ದಾರೆ. ಇವರು ಸಾಗುತ್ತಿರುವ ವಾಹನಗಳ ಎದುರು ಸಿಂಹಗಳು ನಿಂತಿವೆ.

4 / 7
ವೈಲ್ಡ್​ಲೈಫ್ ಫೋಟೋಗ್ರಫಿ ಮಾಡುವ ಹುಚ್ಚು ಅನೇಕರಿಗೆ ಇದೆ. ಸೋನು, ನೇಹಾ ಕೂಡ ವೈಲ್ಡ್​ಲೈಫ್ ಫೋಟೋಗ್ರಫಿ ಮಾಡಿದ್ದಾರೆ.

ವೈಲ್ಡ್​ಲೈಫ್ ಫೋಟೋಗ್ರಫಿ ಮಾಡುವ ಹುಚ್ಚು ಅನೇಕರಿಗೆ ಇದೆ. ಸೋನು, ನೇಹಾ ಕೂಡ ವೈಲ್ಡ್​ಲೈಫ್ ಫೋಟೋಗ್ರಫಿ ಮಾಡಿದ್ದಾರೆ.

5 / 7
‘ಇದು ನಾವು’ ಎಂದು ಸೋನು ಗೌಡ-ನೇಹಾ ಗೌಡ ಪೋಸ್ಟ್​ಗೆ ಕ್ಯಾಪ್ಶನ್ ನೀಡಿದ್ದಾರೆ.

‘ಇದು ನಾವು’ ಎಂದು ಸೋನು ಗೌಡ-ನೇಹಾ ಗೌಡ ಪೋಸ್ಟ್​ಗೆ ಕ್ಯಾಪ್ಶನ್ ನೀಡಿದ್ದಾರೆ.

6 / 7
ವೈರಲ್ ಆಗುತ್ತಿದೆ ನೇಹಾ-ಸೋನು ಫೋಟೋಸ್

ವೈರಲ್ ಆಗುತ್ತಿದೆ ನೇಹಾ-ಸೋನು ಫೋಟೋಸ್

7 / 7
Follow Us
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​