AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಫ್ರಿಕಾದಲ್ಲಿ ಅಕ್ಕ-ತಂಗಿ ಸಫಾರಿ; ಸಿಂಹದ ಎದುರು ಸೋನು-ನೇಹಾ ಗೌಡ ಪೋಸ್

ಅಕ್ಕ-ತಂಗಿ ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಆಫ್ರಿಕಾದಲ್ಲಿ ಇವರಿಬ್ಬರೂ ಸುತ್ತಾಡುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jul 29, 2023 | 6:30 AM

Share
ಸೋನು ಗೌಡ-ನೇಹಾ ಗೌಡ ಅವರು ಅಕ್ಕ-ತಂಗಿ. ಸೋಶಿಯಲ್ ಮೀಡಿಯಾದಲ್ಲಿ ಇವರಿಬ್ಬರೂ ಆ್ಯಕ್ಟೀವ್ ಆಗಿದ್ದಾರೆ. ಫ್ಯಾನ್ಸ್​ಗೋಸ್ಕರ ಇವರು ಫೋಟೋ ಹಂಚಿಕೊಳ್ಳುತ್ತಾರೆ.

ಸೋನು ಗೌಡ-ನೇಹಾ ಗೌಡ ಅವರು ಅಕ್ಕ-ತಂಗಿ. ಸೋಶಿಯಲ್ ಮೀಡಿಯಾದಲ್ಲಿ ಇವರಿಬ್ಬರೂ ಆ್ಯಕ್ಟೀವ್ ಆಗಿದ್ದಾರೆ. ಫ್ಯಾನ್ಸ್​ಗೋಸ್ಕರ ಇವರು ಫೋಟೋ ಹಂಚಿಕೊಳ್ಳುತ್ತಾರೆ.

1 / 7
ಅಕ್ಕ-ತಂಗಿ ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಆಫ್ರಿಕಾದಲ್ಲಿ ಇವರಿಬ್ಬರೂ ಸುತ್ತಾಡುತ್ತಿದ್ದಾರೆ.

ಅಕ್ಕ-ತಂಗಿ ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಆಫ್ರಿಕಾದಲ್ಲಿ ಇವರಿಬ್ಬರೂ ಸುತ್ತಾಡುತ್ತಿದ್ದಾರೆ.

2 / 7
ಆಫ್ರಿಕಾದ ಕೀನ್ಯಾದಲ್ಲಿ ಸೋನು, ನೇಹಾ ಸಫಾರಿ ತೆರಳಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಆಫ್ರಿಕಾದ ಕೀನ್ಯಾದಲ್ಲಿ ಸೋನು, ನೇಹಾ ಸಫಾರಿ ತೆರಳಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

3 / 7
ಕೀನ್ಯಾದಲ್ಲಿ ಸೋನು ಹಾಗೂ ನೇಹಾ ಸಮಯ ಕಳೆಯುತ್ತಿದ್ದಾರೆ. ಇವರು ಸಾಗುತ್ತಿರುವ ವಾಹನಗಳ ಎದುರು ಸಿಂಹಗಳು ನಿಂತಿವೆ.

ಕೀನ್ಯಾದಲ್ಲಿ ಸೋನು ಹಾಗೂ ನೇಹಾ ಸಮಯ ಕಳೆಯುತ್ತಿದ್ದಾರೆ. ಇವರು ಸಾಗುತ್ತಿರುವ ವಾಹನಗಳ ಎದುರು ಸಿಂಹಗಳು ನಿಂತಿವೆ.

4 / 7
ವೈಲ್ಡ್​ಲೈಫ್ ಫೋಟೋಗ್ರಫಿ ಮಾಡುವ ಹುಚ್ಚು ಅನೇಕರಿಗೆ ಇದೆ. ಸೋನು, ನೇಹಾ ಕೂಡ ವೈಲ್ಡ್​ಲೈಫ್ ಫೋಟೋಗ್ರಫಿ ಮಾಡಿದ್ದಾರೆ.

ವೈಲ್ಡ್​ಲೈಫ್ ಫೋಟೋಗ್ರಫಿ ಮಾಡುವ ಹುಚ್ಚು ಅನೇಕರಿಗೆ ಇದೆ. ಸೋನು, ನೇಹಾ ಕೂಡ ವೈಲ್ಡ್​ಲೈಫ್ ಫೋಟೋಗ್ರಫಿ ಮಾಡಿದ್ದಾರೆ.

5 / 7
‘ಇದು ನಾವು’ ಎಂದು ಸೋನು ಗೌಡ-ನೇಹಾ ಗೌಡ ಪೋಸ್ಟ್​ಗೆ ಕ್ಯಾಪ್ಶನ್ ನೀಡಿದ್ದಾರೆ.

‘ಇದು ನಾವು’ ಎಂದು ಸೋನು ಗೌಡ-ನೇಹಾ ಗೌಡ ಪೋಸ್ಟ್​ಗೆ ಕ್ಯಾಪ್ಶನ್ ನೀಡಿದ್ದಾರೆ.

6 / 7
ವೈರಲ್ ಆಗುತ್ತಿದೆ ನೇಹಾ-ಸೋನು ಫೋಟೋಸ್

ವೈರಲ್ ಆಗುತ್ತಿದೆ ನೇಹಾ-ಸೋನು ಫೋಟೋಸ್

7 / 7
Follow Us
ನೀವು ಮನೆಯಲ್ಲಿ ಸರಿಯಾದ ದಿಕ್ಕಿನಲ್ಲೇ ಕಸ ಗುಡಿಸುತ್ತಿದ್ದೀರಾ?
ನೀವು ಮನೆಯಲ್ಲಿ ಸರಿಯಾದ ದಿಕ್ಕಿನಲ್ಲೇ ಕಸ ಗುಡಿಸುತ್ತಿದ್ದೀರಾ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ!
ಕಾಂಗ್ರೆಸ್​​ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಮೋದಿ ವಾಗ್ದಾಳಿ
ಕಾಂಗ್ರೆಸ್​​ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಮೋದಿ ವಾಗ್ದಾಳಿ
ನೋಡನೋಡುತ್ತಲೇ ಬೈಕ್ ಮೇಲೆ ಪಲ್ಟಿಯಾಯ್ತು ಹುಲ್ಲು ತುಂಬಿದ ಟ್ರಾಕ್ಟರ್
ನೋಡನೋಡುತ್ತಲೇ ಬೈಕ್ ಮೇಲೆ ಪಲ್ಟಿಯಾಯ್ತು ಹುಲ್ಲು ತುಂಬಿದ ಟ್ರಾಕ್ಟರ್
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?