AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಫ್ರಿಕಾದಲ್ಲಿ ಅಕ್ಕ-ತಂಗಿ ಸಫಾರಿ; ಸಿಂಹದ ಎದುರು ಸೋನು-ನೇಹಾ ಗೌಡ ಪೋಸ್

ಅಕ್ಕ-ತಂಗಿ ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಆಫ್ರಿಕಾದಲ್ಲಿ ಇವರಿಬ್ಬರೂ ಸುತ್ತಾಡುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jul 29, 2023 | 6:30 AM

Share
ಸೋನು ಗೌಡ-ನೇಹಾ ಗೌಡ ಅವರು ಅಕ್ಕ-ತಂಗಿ. ಸೋಶಿಯಲ್ ಮೀಡಿಯಾದಲ್ಲಿ ಇವರಿಬ್ಬರೂ ಆ್ಯಕ್ಟೀವ್ ಆಗಿದ್ದಾರೆ. ಫ್ಯಾನ್ಸ್​ಗೋಸ್ಕರ ಇವರು ಫೋಟೋ ಹಂಚಿಕೊಳ್ಳುತ್ತಾರೆ.

ಸೋನು ಗೌಡ-ನೇಹಾ ಗೌಡ ಅವರು ಅಕ್ಕ-ತಂಗಿ. ಸೋಶಿಯಲ್ ಮೀಡಿಯಾದಲ್ಲಿ ಇವರಿಬ್ಬರೂ ಆ್ಯಕ್ಟೀವ್ ಆಗಿದ್ದಾರೆ. ಫ್ಯಾನ್ಸ್​ಗೋಸ್ಕರ ಇವರು ಫೋಟೋ ಹಂಚಿಕೊಳ್ಳುತ್ತಾರೆ.

1 / 7
ಅಕ್ಕ-ತಂಗಿ ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಆಫ್ರಿಕಾದಲ್ಲಿ ಇವರಿಬ್ಬರೂ ಸುತ್ತಾಡುತ್ತಿದ್ದಾರೆ.

ಅಕ್ಕ-ತಂಗಿ ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಆಫ್ರಿಕಾದಲ್ಲಿ ಇವರಿಬ್ಬರೂ ಸುತ್ತಾಡುತ್ತಿದ್ದಾರೆ.

2 / 7
ಆಫ್ರಿಕಾದ ಕೀನ್ಯಾದಲ್ಲಿ ಸೋನು, ನೇಹಾ ಸಫಾರಿ ತೆರಳಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಆಫ್ರಿಕಾದ ಕೀನ್ಯಾದಲ್ಲಿ ಸೋನು, ನೇಹಾ ಸಫಾರಿ ತೆರಳಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

3 / 7
ಕೀನ್ಯಾದಲ್ಲಿ ಸೋನು ಹಾಗೂ ನೇಹಾ ಸಮಯ ಕಳೆಯುತ್ತಿದ್ದಾರೆ. ಇವರು ಸಾಗುತ್ತಿರುವ ವಾಹನಗಳ ಎದುರು ಸಿಂಹಗಳು ನಿಂತಿವೆ.

ಕೀನ್ಯಾದಲ್ಲಿ ಸೋನು ಹಾಗೂ ನೇಹಾ ಸಮಯ ಕಳೆಯುತ್ತಿದ್ದಾರೆ. ಇವರು ಸಾಗುತ್ತಿರುವ ವಾಹನಗಳ ಎದುರು ಸಿಂಹಗಳು ನಿಂತಿವೆ.

4 / 7
ವೈಲ್ಡ್​ಲೈಫ್ ಫೋಟೋಗ್ರಫಿ ಮಾಡುವ ಹುಚ್ಚು ಅನೇಕರಿಗೆ ಇದೆ. ಸೋನು, ನೇಹಾ ಕೂಡ ವೈಲ್ಡ್​ಲೈಫ್ ಫೋಟೋಗ್ರಫಿ ಮಾಡಿದ್ದಾರೆ.

ವೈಲ್ಡ್​ಲೈಫ್ ಫೋಟೋಗ್ರಫಿ ಮಾಡುವ ಹುಚ್ಚು ಅನೇಕರಿಗೆ ಇದೆ. ಸೋನು, ನೇಹಾ ಕೂಡ ವೈಲ್ಡ್​ಲೈಫ್ ಫೋಟೋಗ್ರಫಿ ಮಾಡಿದ್ದಾರೆ.

5 / 7
‘ಇದು ನಾವು’ ಎಂದು ಸೋನು ಗೌಡ-ನೇಹಾ ಗೌಡ ಪೋಸ್ಟ್​ಗೆ ಕ್ಯಾಪ್ಶನ್ ನೀಡಿದ್ದಾರೆ.

‘ಇದು ನಾವು’ ಎಂದು ಸೋನು ಗೌಡ-ನೇಹಾ ಗೌಡ ಪೋಸ್ಟ್​ಗೆ ಕ್ಯಾಪ್ಶನ್ ನೀಡಿದ್ದಾರೆ.

6 / 7
ವೈರಲ್ ಆಗುತ್ತಿದೆ ನೇಹಾ-ಸೋನು ಫೋಟೋಸ್

ವೈರಲ್ ಆಗುತ್ತಿದೆ ನೇಹಾ-ಸೋನು ಫೋಟೋಸ್

7 / 7
Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ