AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಿಗನ ಕತೆ ‘ಸೂರರೈ ಪೊಟ್ರು’ ಹಿಂದಿ ರೀಮೇಕ್ ಬಿಡುಗಡೆ ದಿನಾಂಕ ನಿಗದಿ

Akshay Kumar: ತಮಿಳಿನಲ್ಲಿ ಸೂಪರ್ ಹಿಟ್ ಆಗಿದ್ದ ಕನ್ನಡಿಗನ ಕತೆ ಆಧರಿತ ‘ಸೂರರೈ ಪೊಟ್ರು’ ಸಿನಿಮಾ ಹಿಂದಿಗೆ ರೀಮೇಕ್ ಆಗಿದ್ದು ಸಿನಿಮಾ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.

ಮಂಜುನಾಥ ಸಿ.
|

Updated on: Feb 15, 2024 | 9:56 PM

Share
ತಮಿಳಿನ ಸೂಪರ್ ಹಿಟ್ ಸಿನಿಮಾ ‘ಸೂರರೈ ಪೊಟ್ರು’ ಹಿಂದಿಯಲ್ಲಿ ರೀಮೇಕ್ ಆಗಿದ್ದು, ಸಿನಿಮಾದ ಬಿಡುಗಡೆ ದಿನಾಂಕ ನಿಗದಿಯಾಗಿದೆ.

ತಮಿಳಿನ ಸೂಪರ್ ಹಿಟ್ ಸಿನಿಮಾ ‘ಸೂರರೈ ಪೊಟ್ರು’ ಹಿಂದಿಯಲ್ಲಿ ರೀಮೇಕ್ ಆಗಿದ್ದು, ಸಿನಿಮಾದ ಬಿಡುಗಡೆ ದಿನಾಂಕ ನಿಗದಿಯಾಗಿದೆ.

1 / 7
ಕನ್ನಡಿಗ ಕ್ಯಾಪ್ಟನ್ ಗೋಪಿನಾಥ್​ರ ಜೀವನ ಕತೆ ಆಧರಿಸಿದ ‘ಸೂರರೈ ಪೊಟ್ರು’ ಸಿನಿಮಾ ತಮಿಳಿನಲ್ಲಿ ಸೂಪರ್ ಹಿಟ್ ಆಗಿತ್ತು. ರಾಷ್ಟ್ರಪ್ರಶಸ್ತಿಯನ್ನು ಸಹ ಗೆದ್ದಿತ್ತು.

ಕನ್ನಡಿಗ ಕ್ಯಾಪ್ಟನ್ ಗೋಪಿನಾಥ್​ರ ಜೀವನ ಕತೆ ಆಧರಿಸಿದ ‘ಸೂರರೈ ಪೊಟ್ರು’ ಸಿನಿಮಾ ತಮಿಳಿನಲ್ಲಿ ಸೂಪರ್ ಹಿಟ್ ಆಗಿತ್ತು. ರಾಷ್ಟ್ರಪ್ರಶಸ್ತಿಯನ್ನು ಸಹ ಗೆದ್ದಿತ್ತು.

2 / 7
ಇದೀಗ ಈ ಸಿನಿಮಾ ಹಿಂದಿಗೆ ರೀಮೇಕ್ ಆಗಿದೆ. ತಮಿಳಿನಲ್ಲಿ ಸೂರ್ಯ ನಟಿಸಿದ್ದ ಪಾತ್ರದಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ನಟಿಸಿದ್ದಾರೆ.

ಇದೀಗ ಈ ಸಿನಿಮಾ ಹಿಂದಿಗೆ ರೀಮೇಕ್ ಆಗಿದೆ. ತಮಿಳಿನಲ್ಲಿ ಸೂರ್ಯ ನಟಿಸಿದ್ದ ಪಾತ್ರದಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ನಟಿಸಿದ್ದಾರೆ.

3 / 7
‘ಸೂರರೈ ಪೊಟ್ರು’ ಸಿನಿಮಾ ನಿರ್ದೇಶನ ಮಾಡಿದ್ದ ಸುಧಾ ಕೊಂಗರಾ ಅವರೇ ಹಿಂದಿ ಸಿನಿಮಾವನ್ನು ಸಹ ನಿರ್ದೇಶಿಸಿದ್ದಾರೆ. ಹಿಂದಿಯಲ್ಲಿ‘ಸರ್ಫಿರಾ’ ಎಂದು ಸಿನಿಮಾಕ್ಕೆ ಹೆಸರಿಡಲಾಗಿದೆ.

‘ಸೂರರೈ ಪೊಟ್ರು’ ಸಿನಿಮಾ ನಿರ್ದೇಶನ ಮಾಡಿದ್ದ ಸುಧಾ ಕೊಂಗರಾ ಅವರೇ ಹಿಂದಿ ಸಿನಿಮಾವನ್ನು ಸಹ ನಿರ್ದೇಶಿಸಿದ್ದಾರೆ. ಹಿಂದಿಯಲ್ಲಿ‘ಸರ್ಫಿರಾ’ ಎಂದು ಸಿನಿಮಾಕ್ಕೆ ಹೆಸರಿಡಲಾಗಿದೆ.

4 / 7
‘ಸರ್ಫಿರಾ’ ಸಿನಿಮಾದ ಪ್ರೊಮೋ ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು, ಅಕ್ಷಯ್ ಕುಮಾರ್ ಬೈಕ್​ನಲ್ಲಿ ಹೋಗುತ್ತಿರುವ ದೃಶ್ಯ ಚೆನ್ನಾಗಿದೆ.

‘ಸರ್ಫಿರಾ’ ಸಿನಿಮಾದ ಪ್ರೊಮೋ ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು, ಅಕ್ಷಯ್ ಕುಮಾರ್ ಬೈಕ್​ನಲ್ಲಿ ಹೋಗುತ್ತಿರುವ ದೃಶ್ಯ ಚೆನ್ನಾಗಿದೆ.

5 / 7
‘ಸರ್ಫಿರಾ’ ಸಿನಿಮಾದ ಬಿಡುಗಡೆ ಜುಲೈ 12ಕ್ಕೆ ಆಗಲಿದೆ. ಸಿನಿಮಾದ ಚಿತ್ರೀಕರಣ ಬಹುತೇಕ ಮುಗಿದಿದ್ದು ಪೋಸ್ಟ್ ಪ್ರೊಡಕ್ಷನ್ ಕಾರ್ಯ ಬಾಕಿ ಇದೆ.

‘ಸರ್ಫಿರಾ’ ಸಿನಿಮಾದ ಬಿಡುಗಡೆ ಜುಲೈ 12ಕ್ಕೆ ಆಗಲಿದೆ. ಸಿನಿಮಾದ ಚಿತ್ರೀಕರಣ ಬಹುತೇಕ ಮುಗಿದಿದ್ದು ಪೋಸ್ಟ್ ಪ್ರೊಡಕ್ಷನ್ ಕಾರ್ಯ ಬಾಕಿ ಇದೆ.

6 / 7
‘ಸೂರರೈ ಪೊಟ್ರು’ ಸಿನಿಮಾದಲ್ಲಿ ನಟಿಸಿದ್ದ ಸೂರ್ಯ, ತಮ್ಮದೇ ಸಿನಿಮಾದ ಹಿಂದಿ ರೀಮೇಕ್​ ಮೇಲೆ ಬಂಡವಾಳ ಹೂಡಿ ಸಹ ನಿರ್ಮಾಪಕರಾಗಿದ್ದಾರೆ.

‘ಸೂರರೈ ಪೊಟ್ರು’ ಸಿನಿಮಾದಲ್ಲಿ ನಟಿಸಿದ್ದ ಸೂರ್ಯ, ತಮ್ಮದೇ ಸಿನಿಮಾದ ಹಿಂದಿ ರೀಮೇಕ್​ ಮೇಲೆ ಬಂಡವಾಳ ಹೂಡಿ ಸಹ ನಿರ್ಮಾಪಕರಾಗಿದ್ದಾರೆ.

7 / 7
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?