AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಿಗನ ಕತೆ ‘ಸೂರರೈ ಪೊಟ್ರು’ ಹಿಂದಿ ರೀಮೇಕ್ ಬಿಡುಗಡೆ ದಿನಾಂಕ ನಿಗದಿ

Akshay Kumar: ತಮಿಳಿನಲ್ಲಿ ಸೂಪರ್ ಹಿಟ್ ಆಗಿದ್ದ ಕನ್ನಡಿಗನ ಕತೆ ಆಧರಿತ ‘ಸೂರರೈ ಪೊಟ್ರು’ ಸಿನಿಮಾ ಹಿಂದಿಗೆ ರೀಮೇಕ್ ಆಗಿದ್ದು ಸಿನಿಮಾ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.

ಮಂಜುನಾಥ ಸಿ.
|

Updated on: Feb 15, 2024 | 9:56 PM

Share
ತಮಿಳಿನ ಸೂಪರ್ ಹಿಟ್ ಸಿನಿಮಾ ‘ಸೂರರೈ ಪೊಟ್ರು’ ಹಿಂದಿಯಲ್ಲಿ ರೀಮೇಕ್ ಆಗಿದ್ದು, ಸಿನಿಮಾದ ಬಿಡುಗಡೆ ದಿನಾಂಕ ನಿಗದಿಯಾಗಿದೆ.

ತಮಿಳಿನ ಸೂಪರ್ ಹಿಟ್ ಸಿನಿಮಾ ‘ಸೂರರೈ ಪೊಟ್ರು’ ಹಿಂದಿಯಲ್ಲಿ ರೀಮೇಕ್ ಆಗಿದ್ದು, ಸಿನಿಮಾದ ಬಿಡುಗಡೆ ದಿನಾಂಕ ನಿಗದಿಯಾಗಿದೆ.

1 / 7
ಕನ್ನಡಿಗ ಕ್ಯಾಪ್ಟನ್ ಗೋಪಿನಾಥ್​ರ ಜೀವನ ಕತೆ ಆಧರಿಸಿದ ‘ಸೂರರೈ ಪೊಟ್ರು’ ಸಿನಿಮಾ ತಮಿಳಿನಲ್ಲಿ ಸೂಪರ್ ಹಿಟ್ ಆಗಿತ್ತು. ರಾಷ್ಟ್ರಪ್ರಶಸ್ತಿಯನ್ನು ಸಹ ಗೆದ್ದಿತ್ತು.

ಕನ್ನಡಿಗ ಕ್ಯಾಪ್ಟನ್ ಗೋಪಿನಾಥ್​ರ ಜೀವನ ಕತೆ ಆಧರಿಸಿದ ‘ಸೂರರೈ ಪೊಟ್ರು’ ಸಿನಿಮಾ ತಮಿಳಿನಲ್ಲಿ ಸೂಪರ್ ಹಿಟ್ ಆಗಿತ್ತು. ರಾಷ್ಟ್ರಪ್ರಶಸ್ತಿಯನ್ನು ಸಹ ಗೆದ್ದಿತ್ತು.

2 / 7
ಇದೀಗ ಈ ಸಿನಿಮಾ ಹಿಂದಿಗೆ ರೀಮೇಕ್ ಆಗಿದೆ. ತಮಿಳಿನಲ್ಲಿ ಸೂರ್ಯ ನಟಿಸಿದ್ದ ಪಾತ್ರದಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ನಟಿಸಿದ್ದಾರೆ.

ಇದೀಗ ಈ ಸಿನಿಮಾ ಹಿಂದಿಗೆ ರೀಮೇಕ್ ಆಗಿದೆ. ತಮಿಳಿನಲ್ಲಿ ಸೂರ್ಯ ನಟಿಸಿದ್ದ ಪಾತ್ರದಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ನಟಿಸಿದ್ದಾರೆ.

3 / 7
‘ಸೂರರೈ ಪೊಟ್ರು’ ಸಿನಿಮಾ ನಿರ್ದೇಶನ ಮಾಡಿದ್ದ ಸುಧಾ ಕೊಂಗರಾ ಅವರೇ ಹಿಂದಿ ಸಿನಿಮಾವನ್ನು ಸಹ ನಿರ್ದೇಶಿಸಿದ್ದಾರೆ. ಹಿಂದಿಯಲ್ಲಿ‘ಸರ್ಫಿರಾ’ ಎಂದು ಸಿನಿಮಾಕ್ಕೆ ಹೆಸರಿಡಲಾಗಿದೆ.

‘ಸೂರರೈ ಪೊಟ್ರು’ ಸಿನಿಮಾ ನಿರ್ದೇಶನ ಮಾಡಿದ್ದ ಸುಧಾ ಕೊಂಗರಾ ಅವರೇ ಹಿಂದಿ ಸಿನಿಮಾವನ್ನು ಸಹ ನಿರ್ದೇಶಿಸಿದ್ದಾರೆ. ಹಿಂದಿಯಲ್ಲಿ‘ಸರ್ಫಿರಾ’ ಎಂದು ಸಿನಿಮಾಕ್ಕೆ ಹೆಸರಿಡಲಾಗಿದೆ.

4 / 7
‘ಸರ್ಫಿರಾ’ ಸಿನಿಮಾದ ಪ್ರೊಮೋ ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು, ಅಕ್ಷಯ್ ಕುಮಾರ್ ಬೈಕ್​ನಲ್ಲಿ ಹೋಗುತ್ತಿರುವ ದೃಶ್ಯ ಚೆನ್ನಾಗಿದೆ.

‘ಸರ್ಫಿರಾ’ ಸಿನಿಮಾದ ಪ್ರೊಮೋ ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು, ಅಕ್ಷಯ್ ಕುಮಾರ್ ಬೈಕ್​ನಲ್ಲಿ ಹೋಗುತ್ತಿರುವ ದೃಶ್ಯ ಚೆನ್ನಾಗಿದೆ.

5 / 7
‘ಸರ್ಫಿರಾ’ ಸಿನಿಮಾದ ಬಿಡುಗಡೆ ಜುಲೈ 12ಕ್ಕೆ ಆಗಲಿದೆ. ಸಿನಿಮಾದ ಚಿತ್ರೀಕರಣ ಬಹುತೇಕ ಮುಗಿದಿದ್ದು ಪೋಸ್ಟ್ ಪ್ರೊಡಕ್ಷನ್ ಕಾರ್ಯ ಬಾಕಿ ಇದೆ.

‘ಸರ್ಫಿರಾ’ ಸಿನಿಮಾದ ಬಿಡುಗಡೆ ಜುಲೈ 12ಕ್ಕೆ ಆಗಲಿದೆ. ಸಿನಿಮಾದ ಚಿತ್ರೀಕರಣ ಬಹುತೇಕ ಮುಗಿದಿದ್ದು ಪೋಸ್ಟ್ ಪ್ರೊಡಕ್ಷನ್ ಕಾರ್ಯ ಬಾಕಿ ಇದೆ.

6 / 7
‘ಸೂರರೈ ಪೊಟ್ರು’ ಸಿನಿಮಾದಲ್ಲಿ ನಟಿಸಿದ್ದ ಸೂರ್ಯ, ತಮ್ಮದೇ ಸಿನಿಮಾದ ಹಿಂದಿ ರೀಮೇಕ್​ ಮೇಲೆ ಬಂಡವಾಳ ಹೂಡಿ ಸಹ ನಿರ್ಮಾಪಕರಾಗಿದ್ದಾರೆ.

‘ಸೂರರೈ ಪೊಟ್ರು’ ಸಿನಿಮಾದಲ್ಲಿ ನಟಿಸಿದ್ದ ಸೂರ್ಯ, ತಮ್ಮದೇ ಸಿನಿಮಾದ ಹಿಂದಿ ರೀಮೇಕ್​ ಮೇಲೆ ಬಂಡವಾಳ ಹೂಡಿ ಸಹ ನಿರ್ಮಾಪಕರಾಗಿದ್ದಾರೆ.

7 / 7
Follow Us
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ