AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಿಗನ ಕತೆ ‘ಸೂರರೈ ಪೊಟ್ರು’ ಹಿಂದಿ ರೀಮೇಕ್ ಬಿಡುಗಡೆ ದಿನಾಂಕ ನಿಗದಿ

Akshay Kumar: ತಮಿಳಿನಲ್ಲಿ ಸೂಪರ್ ಹಿಟ್ ಆಗಿದ್ದ ಕನ್ನಡಿಗನ ಕತೆ ಆಧರಿತ ‘ಸೂರರೈ ಪೊಟ್ರು’ ಸಿನಿಮಾ ಹಿಂದಿಗೆ ರೀಮೇಕ್ ಆಗಿದ್ದು ಸಿನಿಮಾ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.

ಮಂಜುನಾಥ ಸಿ.
|

Updated on: Feb 15, 2024 | 9:56 PM

Share
ತಮಿಳಿನ ಸೂಪರ್ ಹಿಟ್ ಸಿನಿಮಾ ‘ಸೂರರೈ ಪೊಟ್ರು’ ಹಿಂದಿಯಲ್ಲಿ ರೀಮೇಕ್ ಆಗಿದ್ದು, ಸಿನಿಮಾದ ಬಿಡುಗಡೆ ದಿನಾಂಕ ನಿಗದಿಯಾಗಿದೆ.

ತಮಿಳಿನ ಸೂಪರ್ ಹಿಟ್ ಸಿನಿಮಾ ‘ಸೂರರೈ ಪೊಟ್ರು’ ಹಿಂದಿಯಲ್ಲಿ ರೀಮೇಕ್ ಆಗಿದ್ದು, ಸಿನಿಮಾದ ಬಿಡುಗಡೆ ದಿನಾಂಕ ನಿಗದಿಯಾಗಿದೆ.

1 / 7
ಕನ್ನಡಿಗ ಕ್ಯಾಪ್ಟನ್ ಗೋಪಿನಾಥ್​ರ ಜೀವನ ಕತೆ ಆಧರಿಸಿದ ‘ಸೂರರೈ ಪೊಟ್ರು’ ಸಿನಿಮಾ ತಮಿಳಿನಲ್ಲಿ ಸೂಪರ್ ಹಿಟ್ ಆಗಿತ್ತು. ರಾಷ್ಟ್ರಪ್ರಶಸ್ತಿಯನ್ನು ಸಹ ಗೆದ್ದಿತ್ತು.

ಕನ್ನಡಿಗ ಕ್ಯಾಪ್ಟನ್ ಗೋಪಿನಾಥ್​ರ ಜೀವನ ಕತೆ ಆಧರಿಸಿದ ‘ಸೂರರೈ ಪೊಟ್ರು’ ಸಿನಿಮಾ ತಮಿಳಿನಲ್ಲಿ ಸೂಪರ್ ಹಿಟ್ ಆಗಿತ್ತು. ರಾಷ್ಟ್ರಪ್ರಶಸ್ತಿಯನ್ನು ಸಹ ಗೆದ್ದಿತ್ತು.

2 / 7
ಇದೀಗ ಈ ಸಿನಿಮಾ ಹಿಂದಿಗೆ ರೀಮೇಕ್ ಆಗಿದೆ. ತಮಿಳಿನಲ್ಲಿ ಸೂರ್ಯ ನಟಿಸಿದ್ದ ಪಾತ್ರದಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ನಟಿಸಿದ್ದಾರೆ.

ಇದೀಗ ಈ ಸಿನಿಮಾ ಹಿಂದಿಗೆ ರೀಮೇಕ್ ಆಗಿದೆ. ತಮಿಳಿನಲ್ಲಿ ಸೂರ್ಯ ನಟಿಸಿದ್ದ ಪಾತ್ರದಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ನಟಿಸಿದ್ದಾರೆ.

3 / 7
‘ಸೂರರೈ ಪೊಟ್ರು’ ಸಿನಿಮಾ ನಿರ್ದೇಶನ ಮಾಡಿದ್ದ ಸುಧಾ ಕೊಂಗರಾ ಅವರೇ ಹಿಂದಿ ಸಿನಿಮಾವನ್ನು ಸಹ ನಿರ್ದೇಶಿಸಿದ್ದಾರೆ. ಹಿಂದಿಯಲ್ಲಿ‘ಸರ್ಫಿರಾ’ ಎಂದು ಸಿನಿಮಾಕ್ಕೆ ಹೆಸರಿಡಲಾಗಿದೆ.

‘ಸೂರರೈ ಪೊಟ್ರು’ ಸಿನಿಮಾ ನಿರ್ದೇಶನ ಮಾಡಿದ್ದ ಸುಧಾ ಕೊಂಗರಾ ಅವರೇ ಹಿಂದಿ ಸಿನಿಮಾವನ್ನು ಸಹ ನಿರ್ದೇಶಿಸಿದ್ದಾರೆ. ಹಿಂದಿಯಲ್ಲಿ‘ಸರ್ಫಿರಾ’ ಎಂದು ಸಿನಿಮಾಕ್ಕೆ ಹೆಸರಿಡಲಾಗಿದೆ.

4 / 7
‘ಸರ್ಫಿರಾ’ ಸಿನಿಮಾದ ಪ್ರೊಮೋ ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು, ಅಕ್ಷಯ್ ಕುಮಾರ್ ಬೈಕ್​ನಲ್ಲಿ ಹೋಗುತ್ತಿರುವ ದೃಶ್ಯ ಚೆನ್ನಾಗಿದೆ.

‘ಸರ್ಫಿರಾ’ ಸಿನಿಮಾದ ಪ್ರೊಮೋ ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು, ಅಕ್ಷಯ್ ಕುಮಾರ್ ಬೈಕ್​ನಲ್ಲಿ ಹೋಗುತ್ತಿರುವ ದೃಶ್ಯ ಚೆನ್ನಾಗಿದೆ.

5 / 7
‘ಸರ್ಫಿರಾ’ ಸಿನಿಮಾದ ಬಿಡುಗಡೆ ಜುಲೈ 12ಕ್ಕೆ ಆಗಲಿದೆ. ಸಿನಿಮಾದ ಚಿತ್ರೀಕರಣ ಬಹುತೇಕ ಮುಗಿದಿದ್ದು ಪೋಸ್ಟ್ ಪ್ರೊಡಕ್ಷನ್ ಕಾರ್ಯ ಬಾಕಿ ಇದೆ.

‘ಸರ್ಫಿರಾ’ ಸಿನಿಮಾದ ಬಿಡುಗಡೆ ಜುಲೈ 12ಕ್ಕೆ ಆಗಲಿದೆ. ಸಿನಿಮಾದ ಚಿತ್ರೀಕರಣ ಬಹುತೇಕ ಮುಗಿದಿದ್ದು ಪೋಸ್ಟ್ ಪ್ರೊಡಕ್ಷನ್ ಕಾರ್ಯ ಬಾಕಿ ಇದೆ.

6 / 7
‘ಸೂರರೈ ಪೊಟ್ರು’ ಸಿನಿಮಾದಲ್ಲಿ ನಟಿಸಿದ್ದ ಸೂರ್ಯ, ತಮ್ಮದೇ ಸಿನಿಮಾದ ಹಿಂದಿ ರೀಮೇಕ್​ ಮೇಲೆ ಬಂಡವಾಳ ಹೂಡಿ ಸಹ ನಿರ್ಮಾಪಕರಾಗಿದ್ದಾರೆ.

‘ಸೂರರೈ ಪೊಟ್ರು’ ಸಿನಿಮಾದಲ್ಲಿ ನಟಿಸಿದ್ದ ಸೂರ್ಯ, ತಮ್ಮದೇ ಸಿನಿಮಾದ ಹಿಂದಿ ರೀಮೇಕ್​ ಮೇಲೆ ಬಂಡವಾಳ ಹೂಡಿ ಸಹ ನಿರ್ಮಾಪಕರಾಗಿದ್ದಾರೆ.

7 / 7
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್