AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Keerthy Suresh: ದಿನದಿನವೂ ಹೆಚ್ಚುತ್ತಿದೆ ಕೀರ್ತಿ ಸುರೇಶ್​ ಗ್ಲಾಮರ್​ ರಂಗು; ಹೊಸ ಫೋಟೋಸ್​ ವೈರಲ್​

Keerthy Suresh Photos: ನಟನೆ ಮತ್ತು ಗ್ಲಾಮರ್​ ಎರಡಕ್ಕೂ ಸೈ ಎನ್ನುತ್ತಾರೆ ನಟಿ ಕೀರ್ತಿ ಸುರೇಶ್. ಈಗ​ ಅವರ ಹೊಸ ಫೋಟೋಗಳು ವೈರಲ್​ ಆಗಿವೆ.

TV9 Web
| Edited By: |

Updated on: Sep 05, 2022 | 10:34 PM

Share
ನಟಿ ಕೀರ್ತಿ ಸುರೇಶ್​ ಅವರಿಗೆ ದಕ್ಷಿಣ ಭಾರತದಲ್ಲಿ ಸಖತ್ ಬೇಡಿಕೆ ಇದೆ. ಭಿನ್ನ ವಿಭಿನ್ನ ಪಾತ್ರಗಳ ಮೂಲಕ ಅವರು ಗುರುತಿಸಿಕೊಂಡಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ.

South actress Keerthy Suresh new photoshoot in skintight gown pics go viral

1 / 5
‘ಮಹಾನಟಿ’ ಸಿನಿಮಾದಿಂದ ಕೀರ್ತಿ ಸುರೇಶ್​ ಅವರ ಖ್ಯಾತಿ ಹೆಚ್ಚಿತು. ಅವರಿಗೆ ಆ ಚಿತ್ರದ ನಟನೆಗಾಗಿ ರಾಷ್ಟ್ರ ಪ್ರಶಸ್ತಿ ಕೂಡ ಸಿಕ್ಕಿದೆ. ನಂತರ ಅವರು ಮಹಿಳಾ ಪ್ರಧಾನ ಸಿನಿಮಾಗಳತ್ತ ಹೆಚ್ಚು ಆಸಕ್ತಿ ತೋರಿದರು.

South actress Keerthy Suresh new photoshoot in skintight gown pics go viral

2 / 5
‘ಮಹಾನಟಿ’ ಗೆದ್ದರೂ ಕೂಡ ನಂತರದ ದಿನಗಳಲ್ಲಿ ಮಹಿಳಾ ಪ್ರಧಾನ ಚಿತ್ರಗಳಿಂದ ಕೀರ್ತಿ ಸುರೇಶ್​ ಅವರಿಗೆ ಯಶಸ್ಸು ಸಿಗಲಿಲ್ಲ. ಹಾಗಾಗಿ ಅವರು ಮತ್ತೆ ತಮ್ಮ ಇಮೇಜ್​ ಬದಲಿಸಿಕೊಂಡರು. ಗ್ಲಾಮರ್​ ಹಾದಿಗೆ ಮರಳಿದರು.

‘ಮಹಾನಟಿ’ ಗೆದ್ದರೂ ಕೂಡ ನಂತರದ ದಿನಗಳಲ್ಲಿ ಮಹಿಳಾ ಪ್ರಧಾನ ಚಿತ್ರಗಳಿಂದ ಕೀರ್ತಿ ಸುರೇಶ್​ ಅವರಿಗೆ ಯಶಸ್ಸು ಸಿಗಲಿಲ್ಲ. ಹಾಗಾಗಿ ಅವರು ಮತ್ತೆ ತಮ್ಮ ಇಮೇಜ್​ ಬದಲಿಸಿಕೊಂಡರು. ಗ್ಲಾಮರ್​ ಹಾದಿಗೆ ಮರಳಿದರು.

3 / 5
‘ಸರ್ಕಾರು ವಾರಿ ಪಾಟ’ ಚಿತ್ರದಲ್ಲಿ ಕೀರ್ತಿ ಸುರೇಶ್​ ಅವರು ಸಖತ್​ ಗ್ಲಾಮರಸ್​ ಆಗಿ ಕಾಣಿಸಿಕೊಂಡರು. ಅದು ಅವರ ಅಭಿಮಾನಿಗಳಿಗೆ ಇಷ್ಟವಾಯ್ತು. ಈಗ ಹೊಸ ಫೋಟೋಶೂಟ್​ ಮೂಲಕ ಕೀರ್ತಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ.

‘ಸರ್ಕಾರು ವಾರಿ ಪಾಟ’ ಚಿತ್ರದಲ್ಲಿ ಕೀರ್ತಿ ಸುರೇಶ್​ ಅವರು ಸಖತ್​ ಗ್ಲಾಮರಸ್​ ಆಗಿ ಕಾಣಿಸಿಕೊಂಡರು. ಅದು ಅವರ ಅಭಿಮಾನಿಗಳಿಗೆ ಇಷ್ಟವಾಯ್ತು. ಈಗ ಹೊಸ ಫೋಟೋಶೂಟ್​ ಮೂಲಕ ಕೀರ್ತಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ.

4 / 5
ಸ್ಕಿನ್​ ಟೈಟ್​ ಗೌನ್​ ಧರಿಸಿ ಕೀರ್ತಿ ಸುರೇಶ್​ ಅವರು ಫೋಟೋಶೂಟ್​ ಮಾಡಿಸಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋಗಳು ವೈರಲ್​ ಆಗಿವೆ.

ಸ್ಕಿನ್​ ಟೈಟ್​ ಗೌನ್​ ಧರಿಸಿ ಕೀರ್ತಿ ಸುರೇಶ್​ ಅವರು ಫೋಟೋಶೂಟ್​ ಮಾಡಿಸಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋಗಳು ವೈರಲ್​ ಆಗಿವೆ.

5 / 5
Follow Us
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ