AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Keerthy Suresh: ದಿನದಿನವೂ ಹೆಚ್ಚುತ್ತಿದೆ ಕೀರ್ತಿ ಸುರೇಶ್​ ಗ್ಲಾಮರ್​ ರಂಗು; ಹೊಸ ಫೋಟೋಸ್​ ವೈರಲ್​

Keerthy Suresh Photos: ನಟನೆ ಮತ್ತು ಗ್ಲಾಮರ್​ ಎರಡಕ್ಕೂ ಸೈ ಎನ್ನುತ್ತಾರೆ ನಟಿ ಕೀರ್ತಿ ಸುರೇಶ್. ಈಗ​ ಅವರ ಹೊಸ ಫೋಟೋಗಳು ವೈರಲ್​ ಆಗಿವೆ.

TV9 Web
| Edited By: |

Updated on: Sep 05, 2022 | 10:34 PM

Share
ನಟಿ ಕೀರ್ತಿ ಸುರೇಶ್​ ಅವರಿಗೆ ದಕ್ಷಿಣ ಭಾರತದಲ್ಲಿ ಸಖತ್ ಬೇಡಿಕೆ ಇದೆ. ಭಿನ್ನ ವಿಭಿನ್ನ ಪಾತ್ರಗಳ ಮೂಲಕ ಅವರು ಗುರುತಿಸಿಕೊಂಡಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ.

South actress Keerthy Suresh new photoshoot in skintight gown pics go viral

1 / 5
‘ಮಹಾನಟಿ’ ಸಿನಿಮಾದಿಂದ ಕೀರ್ತಿ ಸುರೇಶ್​ ಅವರ ಖ್ಯಾತಿ ಹೆಚ್ಚಿತು. ಅವರಿಗೆ ಆ ಚಿತ್ರದ ನಟನೆಗಾಗಿ ರಾಷ್ಟ್ರ ಪ್ರಶಸ್ತಿ ಕೂಡ ಸಿಕ್ಕಿದೆ. ನಂತರ ಅವರು ಮಹಿಳಾ ಪ್ರಧಾನ ಸಿನಿಮಾಗಳತ್ತ ಹೆಚ್ಚು ಆಸಕ್ತಿ ತೋರಿದರು.

South actress Keerthy Suresh new photoshoot in skintight gown pics go viral

2 / 5
‘ಮಹಾನಟಿ’ ಗೆದ್ದರೂ ಕೂಡ ನಂತರದ ದಿನಗಳಲ್ಲಿ ಮಹಿಳಾ ಪ್ರಧಾನ ಚಿತ್ರಗಳಿಂದ ಕೀರ್ತಿ ಸುರೇಶ್​ ಅವರಿಗೆ ಯಶಸ್ಸು ಸಿಗಲಿಲ್ಲ. ಹಾಗಾಗಿ ಅವರು ಮತ್ತೆ ತಮ್ಮ ಇಮೇಜ್​ ಬದಲಿಸಿಕೊಂಡರು. ಗ್ಲಾಮರ್​ ಹಾದಿಗೆ ಮರಳಿದರು.

‘ಮಹಾನಟಿ’ ಗೆದ್ದರೂ ಕೂಡ ನಂತರದ ದಿನಗಳಲ್ಲಿ ಮಹಿಳಾ ಪ್ರಧಾನ ಚಿತ್ರಗಳಿಂದ ಕೀರ್ತಿ ಸುರೇಶ್​ ಅವರಿಗೆ ಯಶಸ್ಸು ಸಿಗಲಿಲ್ಲ. ಹಾಗಾಗಿ ಅವರು ಮತ್ತೆ ತಮ್ಮ ಇಮೇಜ್​ ಬದಲಿಸಿಕೊಂಡರು. ಗ್ಲಾಮರ್​ ಹಾದಿಗೆ ಮರಳಿದರು.

3 / 5
‘ಸರ್ಕಾರು ವಾರಿ ಪಾಟ’ ಚಿತ್ರದಲ್ಲಿ ಕೀರ್ತಿ ಸುರೇಶ್​ ಅವರು ಸಖತ್​ ಗ್ಲಾಮರಸ್​ ಆಗಿ ಕಾಣಿಸಿಕೊಂಡರು. ಅದು ಅವರ ಅಭಿಮಾನಿಗಳಿಗೆ ಇಷ್ಟವಾಯ್ತು. ಈಗ ಹೊಸ ಫೋಟೋಶೂಟ್​ ಮೂಲಕ ಕೀರ್ತಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ.

‘ಸರ್ಕಾರು ವಾರಿ ಪಾಟ’ ಚಿತ್ರದಲ್ಲಿ ಕೀರ್ತಿ ಸುರೇಶ್​ ಅವರು ಸಖತ್​ ಗ್ಲಾಮರಸ್​ ಆಗಿ ಕಾಣಿಸಿಕೊಂಡರು. ಅದು ಅವರ ಅಭಿಮಾನಿಗಳಿಗೆ ಇಷ್ಟವಾಯ್ತು. ಈಗ ಹೊಸ ಫೋಟೋಶೂಟ್​ ಮೂಲಕ ಕೀರ್ತಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ.

4 / 5
ಸ್ಕಿನ್​ ಟೈಟ್​ ಗೌನ್​ ಧರಿಸಿ ಕೀರ್ತಿ ಸುರೇಶ್​ ಅವರು ಫೋಟೋಶೂಟ್​ ಮಾಡಿಸಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋಗಳು ವೈರಲ್​ ಆಗಿವೆ.

ಸ್ಕಿನ್​ ಟೈಟ್​ ಗೌನ್​ ಧರಿಸಿ ಕೀರ್ತಿ ಸುರೇಶ್​ ಅವರು ಫೋಟೋಶೂಟ್​ ಮಾಡಿಸಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋಗಳು ವೈರಲ್​ ಆಗಿವೆ.

5 / 5
Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್