AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

South Indian Hero: ಸಿನಿಪ್ರಿಯರಿಗೆ ‘ಸೌತ್​ ಇಂಡಿಯನ್​ ಹೀರೋ’ ಬಗ್ಗೆ ಯಾಕಿಷ್ಟು ಕುತೂಹಲ? ಇಲ್ಲಿದೆ ಉತ್ತರ..

New Kannada Movie: ಫೆಬ್ರವರಿ 24ರಂದು ‘ಸೌತ್​ ಇಂಡಿಯನ್​ ಹೀರೋ’ ಸಿನಿಮಾ ರಿಲೀಸ್​ ಆಗುತ್ತಿದೆ. ಈ ಚಿತ್ರಕ್ಕೆ ನರೇಶ್​ ಕುಮಾರ್​ ನಿರ್ದೇಶನ ಮಾಡಿದ್ದಾರೆ. ಟ್ರೇಲರ್​ ಮೂಲಕ ಈ ಸಿನಿಮಾ ಗಮನ ಸೆಳೆದಿದೆ.

ಮದನ್​ ಕುಮಾರ್​
|

Updated on: Feb 20, 2023 | 8:16 PM

Share
ಕಾಮಿಡಿ ಶೈಲಿಯ ಸಿನಿಮಾಗಳನ್ನು ಕಟ್ಟಿಕೊಡುವಲ್ಲಿ ನಿರ್ದೇಶಕ ನರೇಶ್​ ಕುಮಾರ್​ ಫೇಮಸ್​. ಈ ಹಿಂದೆ ಅವರು ‘ಫಸ್ಟ್​ ರ‍್ಯಾಂಕ್ ರಾಜು’ ಹಾಗೂ ‘ರಾಜು ಕನ್ನಡ ಮೀಡಿಯಂ’ ಚಿತ್ರಗಳ ಮೂಲಕ ಗಮನ ಸೆಳೆದಿದ್ದರು. ಈಗ ‘ಸೌತ್​ ಇಂಡಿಯನ್​ ಹೀರೋ’ ಚಿತ್ರಕ್ಕೆ ಆ್ಯಕ್ಷನ್​-ಕಟ್ ಹೇಳಿದ್ದಾರೆ.

ಕಾಮಿಡಿ ಶೈಲಿಯ ಸಿನಿಮಾಗಳನ್ನು ಕಟ್ಟಿಕೊಡುವಲ್ಲಿ ನಿರ್ದೇಶಕ ನರೇಶ್​ ಕುಮಾರ್​ ಫೇಮಸ್​. ಈ ಹಿಂದೆ ಅವರು ‘ಫಸ್ಟ್​ ರ‍್ಯಾಂಕ್ ರಾಜು’ ಹಾಗೂ ‘ರಾಜು ಕನ್ನಡ ಮೀಡಿಯಂ’ ಚಿತ್ರಗಳ ಮೂಲಕ ಗಮನ ಸೆಳೆದಿದ್ದರು. ಈಗ ‘ಸೌತ್​ ಇಂಡಿಯನ್​ ಹೀರೋ’ ಚಿತ್ರಕ್ಕೆ ಆ್ಯಕ್ಷನ್​-ಕಟ್ ಹೇಳಿದ್ದಾರೆ.

1 / 5
ಶೀರ್ಷಿಕೆಯಿಂದಲೇ ಸದ್ದು ಮಾಡಿದ ಸಿನಿಮಾ ‘ಸೌತ್​ ಇಂಡಿಯನ್​ ಹೀರೋ’. ಎಲ್ಲ ಸಿನಿಪ್ರಿಯರಿಗೆ ಈ ಚಿತ್ರದ ಬಗ್ಗೆ ಕೌತುಕ ಇದೆ. ಯಾಕೆಂದರೆ ಈ ಸಿನಿಮಾದೊಳಗೆ ಬಣ್ಣದ ಲೋಕದ ಕಥೆ ಇದೆ. ಸ್ಟಾರ್​ ನಟನ ಕಹಾನಿ ಇದೆ. ಅಭಿಮಾನಿಗಳ ಸ್ಟೋರಿ ಕೂಡ ಇದೆ.

ಶೀರ್ಷಿಕೆಯಿಂದಲೇ ಸದ್ದು ಮಾಡಿದ ಸಿನಿಮಾ ‘ಸೌತ್​ ಇಂಡಿಯನ್​ ಹೀರೋ’. ಎಲ್ಲ ಸಿನಿಪ್ರಿಯರಿಗೆ ಈ ಚಿತ್ರದ ಬಗ್ಗೆ ಕೌತುಕ ಇದೆ. ಯಾಕೆಂದರೆ ಈ ಸಿನಿಮಾದೊಳಗೆ ಬಣ್ಣದ ಲೋಕದ ಕಥೆ ಇದೆ. ಸ್ಟಾರ್​ ನಟನ ಕಹಾನಿ ಇದೆ. ಅಭಿಮಾನಿಗಳ ಸ್ಟೋರಿ ಕೂಡ ಇದೆ.

2 / 5
ದಕ್ಷಿಣ ಭಾರತದ ಸಿನಿಮಾಗಳ ಶೈಲಿಯೇ ಬೇರೆ. ಬಾಲಿವುಡ್​, ಹಾಲಿವುಡ್​ ಮಂದಿಗಿಂತಲೂ ಭಿನ್ನವಾಗಿ ಕಥೆ ಹೇಳುವ ಟ್ರೆಂಡ್​ ಸೌತ್​ ಇಂಡಿಯಾದಲ್ಲಿದೆ. ಈ ವಿಚಾರವನ್ನೇ ಇಟ್ಟುಕೊಂಡು ‘ಸೌತ್​ ಇಂಡಿಯನ್​ ಹೀರೋ’ ಚಿತ್ರ ಸಿದ್ಧವಾಗಿದೆ.

ದಕ್ಷಿಣ ಭಾರತದ ಸಿನಿಮಾಗಳ ಶೈಲಿಯೇ ಬೇರೆ. ಬಾಲಿವುಡ್​, ಹಾಲಿವುಡ್​ ಮಂದಿಗಿಂತಲೂ ಭಿನ್ನವಾಗಿ ಕಥೆ ಹೇಳುವ ಟ್ರೆಂಡ್​ ಸೌತ್​ ಇಂಡಿಯಾದಲ್ಲಿದೆ. ಈ ವಿಚಾರವನ್ನೇ ಇಟ್ಟುಕೊಂಡು ‘ಸೌತ್​ ಇಂಡಿಯನ್​ ಹೀರೋ’ ಚಿತ್ರ ಸಿದ್ಧವಾಗಿದೆ.

3 / 5
ಸಾರ್ಥಕ್​ ಅವರು ಈ ಚಿತ್ರದಲ್ಲಿ ಹೀರೋ ಆಗಿ ನಟಿಸಿದ್ದಾರೆ. ಅವರಿಗೆ ಈ ಸಿನಿಮಾದಲ್ಲಿ ಹಲವು ಗೆಟಪ್​ ಇದೆ. ಹತ್ತಾರು ರೀತಿಯಲ್ಲಿ ಅವರು ಪ್ರೇಕ್ಷಕರ ಎದುರು ಕಾಣಿಸಿಕೊಳ್ಳಲಿದ್ದಾರೆ. ಈ ಗೆಟಪ್​ಗಳ ಹಿಂದಿನ ಕಥೆ ಏನು ಎಂಬುದನ್ನು ಚಿತ್ರಮಂದಿರದಲ್ಲೇ ನೋಡಿ ತಿಳಿಯಬೇಕು.

ಸಾರ್ಥಕ್​ ಅವರು ಈ ಚಿತ್ರದಲ್ಲಿ ಹೀರೋ ಆಗಿ ನಟಿಸಿದ್ದಾರೆ. ಅವರಿಗೆ ಈ ಸಿನಿಮಾದಲ್ಲಿ ಹಲವು ಗೆಟಪ್​ ಇದೆ. ಹತ್ತಾರು ರೀತಿಯಲ್ಲಿ ಅವರು ಪ್ರೇಕ್ಷಕರ ಎದುರು ಕಾಣಿಸಿಕೊಳ್ಳಲಿದ್ದಾರೆ. ಈ ಗೆಟಪ್​ಗಳ ಹಿಂದಿನ ಕಥೆ ಏನು ಎಂಬುದನ್ನು ಚಿತ್ರಮಂದಿರದಲ್ಲೇ ನೋಡಿ ತಿಳಿಯಬೇಕು.

4 / 5
ಈ ಸಿನಿಮಾದಲ್ಲಿ ನಾಯಕಿಯಾಗಿ ಕಾಶಿಮಾ ನಟಿಸಿದ್ದಾರೆ. ಯೋಗರಾಜ್​ ಭಟ್​ ಕೂಡ ಒಂದು ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರರಂಗದ ಒಳಜಗಳ, ಫ್ಯಾನ್ಸ್​ ನಡುವಿನ ಕಿತ್ತಾಟ, ಸಿನಿಮಾ ನಟರ ರಾಜಕೀಯ ಎಂಟ್ರಿ ಸೇರಿದಂತೆ ಹಲವು ವಿಷಯಗಳು ಈ ಚಿತ್ರದಲ್ಲಿವೆ.

ಈ ಸಿನಿಮಾದಲ್ಲಿ ನಾಯಕಿಯಾಗಿ ಕಾಶಿಮಾ ನಟಿಸಿದ್ದಾರೆ. ಯೋಗರಾಜ್​ ಭಟ್​ ಕೂಡ ಒಂದು ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರರಂಗದ ಒಳಜಗಳ, ಫ್ಯಾನ್ಸ್​ ನಡುವಿನ ಕಿತ್ತಾಟ, ಸಿನಿಮಾ ನಟರ ರಾಜಕೀಯ ಎಂಟ್ರಿ ಸೇರಿದಂತೆ ಹಲವು ವಿಷಯಗಳು ಈ ಚಿತ್ರದಲ್ಲಿವೆ.

5 / 5
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌