ಸೋಯಾ ತಿನ್ನುವುದರಿಂದ ಆರೋಗ್ಯಕ್ಕೆ ಏನು ಪ್ರಯೋಜನ?

ಸೋಯಾದಲ್ಲಿರುವ ಪ್ರೋಟೀನ್ ಮತ್ತು ಫೈಬರ್ ಅಂಶದಿಂದ ಬೇಗ ಹೊಟ್ಟೆ ತುಂಬಿದಂತೆ ಭಾಸವಾಗುತ್ತದೆ. ಇದರಿಂದ ತೂಕ ಹೆಚ್ಚಾಗದಂತೆ ತಡೆಯಬಹುದು. ಸೋಯಾ ಕಬ್ಬಿಣದ ವರ್ಧಕವನ್ನು ನೀಡುತ್ತವೆ. ಇದು ಕಬ್ಬಿಣದ ಕೊರತೆಯ ರಕ್ತಹೀನತೆಯನ್ನು ತಡೆಗಟ್ಟುವಲ್ಲಿ ಸಹಾಯ ಮಾಡುತ್ತದೆ.

|

Updated on: Jan 20, 2024 | 8:00 PM

ಸೋಯಾ ಹೆಚ್ಚಿನ ಪ್ರೋಟೀನ್ ಸಸ್ಯ ಆಧಾರಿತ ಆಹಾರವಾಗಿದ್ದು, ಇದು ಸ್ನಾಯುಗಳ ಆರೋಗ್ಯ ಮತ್ತು ಒಟ್ಟಾರೆ ದೇಹದ ಕಾರ್ಯಕ್ಕೆ ಅವಶ್ಯಕವಾಗಿದೆ.

ಸೋಯಾ ಹೆಚ್ಚಿನ ಪ್ರೋಟೀನ್ ಸಸ್ಯ ಆಧಾರಿತ ಆಹಾರವಾಗಿದ್ದು, ಇದು ಸ್ನಾಯುಗಳ ಆರೋಗ್ಯ ಮತ್ತು ಒಟ್ಟಾರೆ ದೇಹದ ಕಾರ್ಯಕ್ಕೆ ಅವಶ್ಯಕವಾಗಿದೆ.

1 / 10
ಸೋಯಾದಲ್ಲಿ ಸ್ಯಾಚುರೇಟೆಡ್ ಕೊಬ್ಬು ಕಡಿಮೆಯಾಗಿದ್ದು, ಹೃದಯದ ಆರೋಗ್ಯಕ್ಕೆ ಉತ್ತಮವಾಗಿದೆ.

ಸೋಯಾದಲ್ಲಿ ಸ್ಯಾಚುರೇಟೆಡ್ ಕೊಬ್ಬು ಕಡಿಮೆಯಾಗಿದ್ದು, ಹೃದಯದ ಆರೋಗ್ಯಕ್ಕೆ ಉತ್ತಮವಾಗಿದೆ.

2 / 10
ಸೋಯಾ ಸಸ್ಯಾಹಾರಿ ಆಹಾರವನ್ನು ಸೇವಿಸುವವರಿಗೆ ಮಾಂಸಕ್ಕೆ ಪರ್ಯಾಯವಾದ ಆಹಾರವಾಗಿದೆ.

ಸೋಯಾ ಸಸ್ಯಾಹಾರಿ ಆಹಾರವನ್ನು ಸೇವಿಸುವವರಿಗೆ ಮಾಂಸಕ್ಕೆ ಪರ್ಯಾಯವಾದ ಆಹಾರವಾಗಿದೆ.

3 / 10
ಕ್ಯಾಲ್ಸಿಯಂ ಮತ್ತು ಮೆಗ್ನೀಸಿಯಮ್ ಹೊಂದಿರುವ ಸೋಯಾ ಚಂಕ್ಸ್ ಬಲವಾದ ಮತ್ತು ಆರೋಗ್ಯಕರ ಮೂಳೆಗಳನ್ನು ಕಾಪಾಡಿಕೊಳ್ಳಲು ಸಹಾಯಕವಾಗಿದೆ.

ಕ್ಯಾಲ್ಸಿಯಂ ಮತ್ತು ಮೆಗ್ನೀಸಿಯಮ್ ಹೊಂದಿರುವ ಸೋಯಾ ಚಂಕ್ಸ್ ಬಲವಾದ ಮತ್ತು ಆರೋಗ್ಯಕರ ಮೂಳೆಗಳನ್ನು ಕಾಪಾಡಿಕೊಳ್ಳಲು ಸಹಾಯಕವಾಗಿದೆ.

4 / 10
ಸೋಯಾ ತಿನ್ನುವುದರಿಂದ ಆರೋಗ್ಯಕ್ಕೆ ಏನು ಪ್ರಯೋಜನ?

5 / 10
ಸೋಯಾ ಚಂಕ್ಸ್​ನಲ್ಲಿರುವ ಫೈಬರ್ ಅಂಶವು ಜೀರ್ಣಕಾರಿ ಆರೋಗ್ಯಕ್ಕೆ ಸಹಾಯಕ. ಇದು ಮಲಬದ್ಧತೆಯನ್ನು ತಡೆಯಲು ಸಹಾಯ ಮಾಡುತ್ತದೆ.

ಸೋಯಾ ಚಂಕ್ಸ್​ನಲ್ಲಿರುವ ಫೈಬರ್ ಅಂಶವು ಜೀರ್ಣಕಾರಿ ಆರೋಗ್ಯಕ್ಕೆ ಸಹಾಯಕ. ಇದು ಮಲಬದ್ಧತೆಯನ್ನು ತಡೆಯಲು ಸಹಾಯ ಮಾಡುತ್ತದೆ.

6 / 10
ಸೋಯಾದಲ್ಲಿರುವ ಪ್ರೋಟೀನ್ ಮತ್ತು ಫೈಬರ್ ಅಂಶದಿಂದ ಬೇಗ ಹೊಟ್ಟೆ ತುಂಬಿದಂತೆ ಭಾಸವಾಗುತ್ತದೆ. ಇದರಿಂದ ತೂಕ ಹೆಚ್ಚಾಗದಂತೆ ತಡೆಯಬಹುದು.

ಸೋಯಾದಲ್ಲಿರುವ ಪ್ರೋಟೀನ್ ಮತ್ತು ಫೈಬರ್ ಅಂಶದಿಂದ ಬೇಗ ಹೊಟ್ಟೆ ತುಂಬಿದಂತೆ ಭಾಸವಾಗುತ್ತದೆ. ಇದರಿಂದ ತೂಕ ಹೆಚ್ಚಾಗದಂತೆ ತಡೆಯಬಹುದು.

7 / 10
ಸೋಯಾ ತಿನ್ನುವುದರಿಂದ ಆರೋಗ್ಯಕ್ಕೆ ಏನು ಪ್ರಯೋಜನ?

8 / 10
ಸೋಯಾ ಕಬ್ಬಿಣದ ವರ್ಧಕವನ್ನು ನೀಡುತ್ತವೆ. ಇದು ಕಬ್ಬಿಣದ ಕೊರತೆಯ ರಕ್ತಹೀನತೆಯನ್ನು ತಡೆಗಟ್ಟುವಲ್ಲಿ ಸಹಾಯ ಮಾಡುತ್ತದೆ.

ಸೋಯಾ ಕಬ್ಬಿಣದ ವರ್ಧಕವನ್ನು ನೀಡುತ್ತವೆ. ಇದು ಕಬ್ಬಿಣದ ಕೊರತೆಯ ರಕ್ತಹೀನತೆಯನ್ನು ತಡೆಗಟ್ಟುವಲ್ಲಿ ಸಹಾಯ ಮಾಡುತ್ತದೆ.

9 / 10
ಸೋಯಾ ಫೈಟೊಈಸ್ಟ್ರೊಜೆನ್‌ಗಳನ್ನು ಹೊಂದಿದೆ. ಇದು ಹಾರ್ಮೋನುಗಳನ್ನು ಸಮತೋಲನಗೊಳಿಸಲು ಸಹಾಯ ಮಾಡುತ್ತದೆ.

ಸೋಯಾ ಫೈಟೊಈಸ್ಟ್ರೊಜೆನ್‌ಗಳನ್ನು ಹೊಂದಿದೆ. ಇದು ಹಾರ್ಮೋನುಗಳನ್ನು ಸಮತೋಲನಗೊಳಿಸಲು ಸಹಾಯ ಮಾಡುತ್ತದೆ.

10 / 10
Follow us
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು