AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Spandana Death Anniversary: ಸ್ಪಂದನಾ ನಗು ಮರೆಯಾಗಿ ಒಂದು ವರ್ಷ; ವಿಜಯ್ ರಾಘವೇಂದ್ರ ಭಾವುಕ ಪೋಸ್ಟ್

ಸ್ಪಂದನಾ ಪುಣ್ಯತಿಥಿ: ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ನಿಧನ ಹೊಂದಿ ಒಂದು ವರ್ಷ ಕಳೆದಿದೆ. ಕಳೆದ ವರ್ಷ ಆಗಸ್ಟ್ 6ರಂದು ಅವರು ಬ್ಯಾಂಕಾಕ್​ನಲ್ಲಿ ನಿಧನ ಹೊಂದಿದರು. ಅವರನ್ನು ಕಳೆದುಕೊಂಡ ಕುಟುಂಬ ಈಗಲೂ ನೋವಿನಲ್ಲೇ ಇದೆ.

ರಾಜೇಶ್ ದುಗ್ಗುಮನೆ
|

Updated on:Aug 06, 2024 | 10:36 AM

Share
ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ನಮ್ಮನ್ನು ಅಗಲಿಗೆ ಇಂದಿಗೆ (ಆಗಸ್ಟ್​ 6) ಒಂದು ವರ್ಷ. ಅವರು ಇಲ್ಲ ಎಂಬುದನ್ನು ಮರೆಯಲು ವಿಜಯ್ ರಾಘವೇಂದ್ರ ಬಳಿ ಈಗಲೂ ಸಾಧ್ಯವಾಗುತ್ತಿಲ್ಲ.

ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ನಮ್ಮನ್ನು ಅಗಲಿಗೆ ಇಂದಿಗೆ (ಆಗಸ್ಟ್​ 6) ಒಂದು ವರ್ಷ. ಅವರು ಇಲ್ಲ ಎಂಬುದನ್ನು ಮರೆಯಲು ವಿಜಯ್ ರಾಘವೇಂದ್ರ ಬಳಿ ಈಗಲೂ ಸಾಧ್ಯವಾಗುತ್ತಿಲ್ಲ.

1 / 5
ವಿಜಯ್ ರಾಘವೇಂದ್ರ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಆಗಾಗ ಪತ್ನಿಯ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈ ಮೂಲಕ ಅವರು ಪತ್ನಿ ಬಗ್ಗೆ ಇರುವ ಭಾವನೆಯನ್ನು ವ್ಯಕ್ತಪಡಿಸುತ್ತಾರೆ.

ವಿಜಯ್ ರಾಘವೇಂದ್ರ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಆಗಾಗ ಪತ್ನಿಯ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈ ಮೂಲಕ ಅವರು ಪತ್ನಿ ಬಗ್ಗೆ ಇರುವ ಭಾವನೆಯನ್ನು ವ್ಯಕ್ತಪಡಿಸುತ್ತಾರೆ.

2 / 5
ಇಂದು ಸ್ಪಂದನಾ ಪುಣ್ಯತಿಥಿ. ಹೀಗಾಗಿ ಸ್ಪಂದನಾ ಅವರ ಫೋಟೋನ ವಿಜಯ್ ಹಂಚಿಕೊಂಡಿದ್ದಾರೆ. ಈ ಫೋಟೋಗೆ, ‘ಚಿನ್ನ, ಮೌನದಲ್ಲಿ ಅರಳಿದ ನಗು ನಿನ್ನದು. ನೀ ನಡೆದ ಹಾದಿಯ ನೆನಪಿನ ಬೆಳಕು ನನ್ನದು’ ಎಂದು ಬರೆದುಕೊಂಡಿದ್ದಾರೆ.

ಇಂದು ಸ್ಪಂದನಾ ಪುಣ್ಯತಿಥಿ. ಹೀಗಾಗಿ ಸ್ಪಂದನಾ ಅವರ ಫೋಟೋನ ವಿಜಯ್ ಹಂಚಿಕೊಂಡಿದ್ದಾರೆ. ಈ ಫೋಟೋಗೆ, ‘ಚಿನ್ನ, ಮೌನದಲ್ಲಿ ಅರಳಿದ ನಗು ನಿನ್ನದು. ನೀ ನಡೆದ ಹಾದಿಯ ನೆನಪಿನ ಬೆಳಕು ನನ್ನದು’ ಎಂದು ಬರೆದುಕೊಂಡಿದ್ದಾರೆ.

3 / 5
ಸ್ಪಂದನಾ ಹಾಗೂ ವಿಜಯ್ ಅವರದ್ದು ಲವ್ ಮ್ಯಾರೇಜ್. ಅನೇಕ ವರ್ಷಗಳ ಕಾಲ ಪ್ರೀತಿಸಿ, ಆ ಬಳಿಕ ಮನೆಯವರ ಒಪ್ಪಿಗೆ ಪಡೆದು ಇವರು ಮದುವೆ ಆದರು.

ಸ್ಪಂದನಾ ಹಾಗೂ ವಿಜಯ್ ಅವರದ್ದು ಲವ್ ಮ್ಯಾರೇಜ್. ಅನೇಕ ವರ್ಷಗಳ ಕಾಲ ಪ್ರೀತಿಸಿ, ಆ ಬಳಿಕ ಮನೆಯವರ ಒಪ್ಪಿಗೆ ಪಡೆದು ಇವರು ಮದುವೆ ಆದರು.

4 / 5
ಸ್ಪಂದನಾ ಅವರು ಬ್ಯಾಂಕಾಕ್​ಗೆ ತೆರಳಿದ್ದರು. ಅಲ್ಲಿಯೇ ಅವರು ನಿಧನ ಹೊಂದಿದರು. ಕಡಿಮೆ ರಕ್ತದೊತ್ತಡದಿಂದ ಅವರು ಸತ್ತಿದ್ದಾರೆ ಎಂದು ಕೆಲವರು ಹೇಳಿದರೆ ಇನ್ನೂ ಕೆಲವರು ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನುತ್ತಾರೆ.

ಸ್ಪಂದನಾ ಅವರು ಬ್ಯಾಂಕಾಕ್​ಗೆ ತೆರಳಿದ್ದರು. ಅಲ್ಲಿಯೇ ಅವರು ನಿಧನ ಹೊಂದಿದರು. ಕಡಿಮೆ ರಕ್ತದೊತ್ತಡದಿಂದ ಅವರು ಸತ್ತಿದ್ದಾರೆ ಎಂದು ಕೆಲವರು ಹೇಳಿದರೆ ಇನ್ನೂ ಕೆಲವರು ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನುತ್ತಾರೆ.

5 / 5

Published On - 10:29 am, Tue, 6 August 24

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು