AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Spandana Death Anniversary: ಸ್ಪಂದನಾ ನಗು ಮರೆಯಾಗಿ ಒಂದು ವರ್ಷ; ವಿಜಯ್ ರಾಘವೇಂದ್ರ ಭಾವುಕ ಪೋಸ್ಟ್

ಸ್ಪಂದನಾ ಪುಣ್ಯತಿಥಿ: ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ನಿಧನ ಹೊಂದಿ ಒಂದು ವರ್ಷ ಕಳೆದಿದೆ. ಕಳೆದ ವರ್ಷ ಆಗಸ್ಟ್ 6ರಂದು ಅವರು ಬ್ಯಾಂಕಾಕ್​ನಲ್ಲಿ ನಿಧನ ಹೊಂದಿದರು. ಅವರನ್ನು ಕಳೆದುಕೊಂಡ ಕುಟುಂಬ ಈಗಲೂ ನೋವಿನಲ್ಲೇ ಇದೆ.

ರಾಜೇಶ್ ದುಗ್ಗುಮನೆ
|

Updated on:Aug 06, 2024 | 10:36 AM

Share
ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ನಮ್ಮನ್ನು ಅಗಲಿಗೆ ಇಂದಿಗೆ (ಆಗಸ್ಟ್​ 6) ಒಂದು ವರ್ಷ. ಅವರು ಇಲ್ಲ ಎಂಬುದನ್ನು ಮರೆಯಲು ವಿಜಯ್ ರಾಘವೇಂದ್ರ ಬಳಿ ಈಗಲೂ ಸಾಧ್ಯವಾಗುತ್ತಿಲ್ಲ.

ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ನಮ್ಮನ್ನು ಅಗಲಿಗೆ ಇಂದಿಗೆ (ಆಗಸ್ಟ್​ 6) ಒಂದು ವರ್ಷ. ಅವರು ಇಲ್ಲ ಎಂಬುದನ್ನು ಮರೆಯಲು ವಿಜಯ್ ರಾಘವೇಂದ್ರ ಬಳಿ ಈಗಲೂ ಸಾಧ್ಯವಾಗುತ್ತಿಲ್ಲ.

1 / 5
ವಿಜಯ್ ರಾಘವೇಂದ್ರ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಆಗಾಗ ಪತ್ನಿಯ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈ ಮೂಲಕ ಅವರು ಪತ್ನಿ ಬಗ್ಗೆ ಇರುವ ಭಾವನೆಯನ್ನು ವ್ಯಕ್ತಪಡಿಸುತ್ತಾರೆ.

ವಿಜಯ್ ರಾಘವೇಂದ್ರ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಆಗಾಗ ಪತ್ನಿಯ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈ ಮೂಲಕ ಅವರು ಪತ್ನಿ ಬಗ್ಗೆ ಇರುವ ಭಾವನೆಯನ್ನು ವ್ಯಕ್ತಪಡಿಸುತ್ತಾರೆ.

2 / 5
ಇಂದು ಸ್ಪಂದನಾ ಪುಣ್ಯತಿಥಿ. ಹೀಗಾಗಿ ಸ್ಪಂದನಾ ಅವರ ಫೋಟೋನ ವಿಜಯ್ ಹಂಚಿಕೊಂಡಿದ್ದಾರೆ. ಈ ಫೋಟೋಗೆ, ‘ಚಿನ್ನ, ಮೌನದಲ್ಲಿ ಅರಳಿದ ನಗು ನಿನ್ನದು. ನೀ ನಡೆದ ಹಾದಿಯ ನೆನಪಿನ ಬೆಳಕು ನನ್ನದು’ ಎಂದು ಬರೆದುಕೊಂಡಿದ್ದಾರೆ.

ಇಂದು ಸ್ಪಂದನಾ ಪುಣ್ಯತಿಥಿ. ಹೀಗಾಗಿ ಸ್ಪಂದನಾ ಅವರ ಫೋಟೋನ ವಿಜಯ್ ಹಂಚಿಕೊಂಡಿದ್ದಾರೆ. ಈ ಫೋಟೋಗೆ, ‘ಚಿನ್ನ, ಮೌನದಲ್ಲಿ ಅರಳಿದ ನಗು ನಿನ್ನದು. ನೀ ನಡೆದ ಹಾದಿಯ ನೆನಪಿನ ಬೆಳಕು ನನ್ನದು’ ಎಂದು ಬರೆದುಕೊಂಡಿದ್ದಾರೆ.

3 / 5
ಸ್ಪಂದನಾ ಹಾಗೂ ವಿಜಯ್ ಅವರದ್ದು ಲವ್ ಮ್ಯಾರೇಜ್. ಅನೇಕ ವರ್ಷಗಳ ಕಾಲ ಪ್ರೀತಿಸಿ, ಆ ಬಳಿಕ ಮನೆಯವರ ಒಪ್ಪಿಗೆ ಪಡೆದು ಇವರು ಮದುವೆ ಆದರು.

ಸ್ಪಂದನಾ ಹಾಗೂ ವಿಜಯ್ ಅವರದ್ದು ಲವ್ ಮ್ಯಾರೇಜ್. ಅನೇಕ ವರ್ಷಗಳ ಕಾಲ ಪ್ರೀತಿಸಿ, ಆ ಬಳಿಕ ಮನೆಯವರ ಒಪ್ಪಿಗೆ ಪಡೆದು ಇವರು ಮದುವೆ ಆದರು.

4 / 5
ಸ್ಪಂದನಾ ಅವರು ಬ್ಯಾಂಕಾಕ್​ಗೆ ತೆರಳಿದ್ದರು. ಅಲ್ಲಿಯೇ ಅವರು ನಿಧನ ಹೊಂದಿದರು. ಕಡಿಮೆ ರಕ್ತದೊತ್ತಡದಿಂದ ಅವರು ಸತ್ತಿದ್ದಾರೆ ಎಂದು ಕೆಲವರು ಹೇಳಿದರೆ ಇನ್ನೂ ಕೆಲವರು ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನುತ್ತಾರೆ.

ಸ್ಪಂದನಾ ಅವರು ಬ್ಯಾಂಕಾಕ್​ಗೆ ತೆರಳಿದ್ದರು. ಅಲ್ಲಿಯೇ ಅವರು ನಿಧನ ಹೊಂದಿದರು. ಕಡಿಮೆ ರಕ್ತದೊತ್ತಡದಿಂದ ಅವರು ಸತ್ತಿದ್ದಾರೆ ಎಂದು ಕೆಲವರು ಹೇಳಿದರೆ ಇನ್ನೂ ಕೆಲವರು ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನುತ್ತಾರೆ.

5 / 5

Published On - 10:29 am, Tue, 6 August 24

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ