AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Spandana Death Anniversary: ಸ್ಪಂದನಾ ನಗು ಮರೆಯಾಗಿ ಒಂದು ವರ್ಷ; ವಿಜಯ್ ರಾಘವೇಂದ್ರ ಭಾವುಕ ಪೋಸ್ಟ್

ಸ್ಪಂದನಾ ಪುಣ್ಯತಿಥಿ: ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ನಿಧನ ಹೊಂದಿ ಒಂದು ವರ್ಷ ಕಳೆದಿದೆ. ಕಳೆದ ವರ್ಷ ಆಗಸ್ಟ್ 6ರಂದು ಅವರು ಬ್ಯಾಂಕಾಕ್​ನಲ್ಲಿ ನಿಧನ ಹೊಂದಿದರು. ಅವರನ್ನು ಕಳೆದುಕೊಂಡ ಕುಟುಂಬ ಈಗಲೂ ನೋವಿನಲ್ಲೇ ಇದೆ.

ರಾಜೇಶ್ ದುಗ್ಗುಮನೆ
|

Updated on:Aug 06, 2024 | 10:36 AM

Share
ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ನಮ್ಮನ್ನು ಅಗಲಿಗೆ ಇಂದಿಗೆ (ಆಗಸ್ಟ್​ 6) ಒಂದು ವರ್ಷ. ಅವರು ಇಲ್ಲ ಎಂಬುದನ್ನು ಮರೆಯಲು ವಿಜಯ್ ರಾಘವೇಂದ್ರ ಬಳಿ ಈಗಲೂ ಸಾಧ್ಯವಾಗುತ್ತಿಲ್ಲ.

ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ನಮ್ಮನ್ನು ಅಗಲಿಗೆ ಇಂದಿಗೆ (ಆಗಸ್ಟ್​ 6) ಒಂದು ವರ್ಷ. ಅವರು ಇಲ್ಲ ಎಂಬುದನ್ನು ಮರೆಯಲು ವಿಜಯ್ ರಾಘವೇಂದ್ರ ಬಳಿ ಈಗಲೂ ಸಾಧ್ಯವಾಗುತ್ತಿಲ್ಲ.

1 / 5
ವಿಜಯ್ ರಾಘವೇಂದ್ರ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಆಗಾಗ ಪತ್ನಿಯ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈ ಮೂಲಕ ಅವರು ಪತ್ನಿ ಬಗ್ಗೆ ಇರುವ ಭಾವನೆಯನ್ನು ವ್ಯಕ್ತಪಡಿಸುತ್ತಾರೆ.

ವಿಜಯ್ ರಾಘವೇಂದ್ರ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಆಗಾಗ ಪತ್ನಿಯ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈ ಮೂಲಕ ಅವರು ಪತ್ನಿ ಬಗ್ಗೆ ಇರುವ ಭಾವನೆಯನ್ನು ವ್ಯಕ್ತಪಡಿಸುತ್ತಾರೆ.

2 / 5
ಇಂದು ಸ್ಪಂದನಾ ಪುಣ್ಯತಿಥಿ. ಹೀಗಾಗಿ ಸ್ಪಂದನಾ ಅವರ ಫೋಟೋನ ವಿಜಯ್ ಹಂಚಿಕೊಂಡಿದ್ದಾರೆ. ಈ ಫೋಟೋಗೆ, ‘ಚಿನ್ನ, ಮೌನದಲ್ಲಿ ಅರಳಿದ ನಗು ನಿನ್ನದು. ನೀ ನಡೆದ ಹಾದಿಯ ನೆನಪಿನ ಬೆಳಕು ನನ್ನದು’ ಎಂದು ಬರೆದುಕೊಂಡಿದ್ದಾರೆ.

ಇಂದು ಸ್ಪಂದನಾ ಪುಣ್ಯತಿಥಿ. ಹೀಗಾಗಿ ಸ್ಪಂದನಾ ಅವರ ಫೋಟೋನ ವಿಜಯ್ ಹಂಚಿಕೊಂಡಿದ್ದಾರೆ. ಈ ಫೋಟೋಗೆ, ‘ಚಿನ್ನ, ಮೌನದಲ್ಲಿ ಅರಳಿದ ನಗು ನಿನ್ನದು. ನೀ ನಡೆದ ಹಾದಿಯ ನೆನಪಿನ ಬೆಳಕು ನನ್ನದು’ ಎಂದು ಬರೆದುಕೊಂಡಿದ್ದಾರೆ.

3 / 5
ಸ್ಪಂದನಾ ಹಾಗೂ ವಿಜಯ್ ಅವರದ್ದು ಲವ್ ಮ್ಯಾರೇಜ್. ಅನೇಕ ವರ್ಷಗಳ ಕಾಲ ಪ್ರೀತಿಸಿ, ಆ ಬಳಿಕ ಮನೆಯವರ ಒಪ್ಪಿಗೆ ಪಡೆದು ಇವರು ಮದುವೆ ಆದರು.

ಸ್ಪಂದನಾ ಹಾಗೂ ವಿಜಯ್ ಅವರದ್ದು ಲವ್ ಮ್ಯಾರೇಜ್. ಅನೇಕ ವರ್ಷಗಳ ಕಾಲ ಪ್ರೀತಿಸಿ, ಆ ಬಳಿಕ ಮನೆಯವರ ಒಪ್ಪಿಗೆ ಪಡೆದು ಇವರು ಮದುವೆ ಆದರು.

4 / 5
ಸ್ಪಂದನಾ ಅವರು ಬ್ಯಾಂಕಾಕ್​ಗೆ ತೆರಳಿದ್ದರು. ಅಲ್ಲಿಯೇ ಅವರು ನಿಧನ ಹೊಂದಿದರು. ಕಡಿಮೆ ರಕ್ತದೊತ್ತಡದಿಂದ ಅವರು ಸತ್ತಿದ್ದಾರೆ ಎಂದು ಕೆಲವರು ಹೇಳಿದರೆ ಇನ್ನೂ ಕೆಲವರು ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನುತ್ತಾರೆ.

ಸ್ಪಂದನಾ ಅವರು ಬ್ಯಾಂಕಾಕ್​ಗೆ ತೆರಳಿದ್ದರು. ಅಲ್ಲಿಯೇ ಅವರು ನಿಧನ ಹೊಂದಿದರು. ಕಡಿಮೆ ರಕ್ತದೊತ್ತಡದಿಂದ ಅವರು ಸತ್ತಿದ್ದಾರೆ ಎಂದು ಕೆಲವರು ಹೇಳಿದರೆ ಇನ್ನೂ ಕೆಲವರು ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನುತ್ತಾರೆ.

5 / 5

Published On - 10:29 am, Tue, 6 August 24

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ