Spandana Death Anniversary: ಸ್ಪಂದನಾ ನಗು ಮರೆಯಾಗಿ ಒಂದು ವರ್ಷ; ವಿಜಯ್ ರಾಘವೇಂದ್ರ ಭಾವುಕ ಪೋಸ್ಟ್

ಸ್ಪಂದನಾ ಪುಣ್ಯತಿಥಿ: ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ನಿಧನ ಹೊಂದಿ ಒಂದು ವರ್ಷ ಕಳೆದಿದೆ. ಕಳೆದ ವರ್ಷ ಆಗಸ್ಟ್ 6ರಂದು ಅವರು ಬ್ಯಾಂಕಾಕ್​ನಲ್ಲಿ ನಿಧನ ಹೊಂದಿದರು. ಅವರನ್ನು ಕಳೆದುಕೊಂಡ ಕುಟುಂಬ ಈಗಲೂ ನೋವಿನಲ್ಲೇ ಇದೆ.

|

Updated on:Aug 06, 2024 | 10:36 AM

ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ನಮ್ಮನ್ನು ಅಗಲಿಗೆ ಇಂದಿಗೆ (ಆಗಸ್ಟ್​ 6) ಒಂದು ವರ್ಷ. ಅವರು ಇಲ್ಲ ಎಂಬುದನ್ನು ಮರೆಯಲು ವಿಜಯ್ ರಾಘವೇಂದ್ರ ಬಳಿ ಈಗಲೂ ಸಾಧ್ಯವಾಗುತ್ತಿಲ್ಲ.

ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ನಮ್ಮನ್ನು ಅಗಲಿಗೆ ಇಂದಿಗೆ (ಆಗಸ್ಟ್​ 6) ಒಂದು ವರ್ಷ. ಅವರು ಇಲ್ಲ ಎಂಬುದನ್ನು ಮರೆಯಲು ವಿಜಯ್ ರಾಘವೇಂದ್ರ ಬಳಿ ಈಗಲೂ ಸಾಧ್ಯವಾಗುತ್ತಿಲ್ಲ.

1 / 5
ವಿಜಯ್ ರಾಘವೇಂದ್ರ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಆಗಾಗ ಪತ್ನಿಯ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈ ಮೂಲಕ ಅವರು ಪತ್ನಿ ಬಗ್ಗೆ ಇರುವ ಭಾವನೆಯನ್ನು ವ್ಯಕ್ತಪಡಿಸುತ್ತಾರೆ.

ವಿಜಯ್ ರಾಘವೇಂದ್ರ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಆಗಾಗ ಪತ್ನಿಯ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈ ಮೂಲಕ ಅವರು ಪತ್ನಿ ಬಗ್ಗೆ ಇರುವ ಭಾವನೆಯನ್ನು ವ್ಯಕ್ತಪಡಿಸುತ್ತಾರೆ.

2 / 5
ಇಂದು ಸ್ಪಂದನಾ ಪುಣ್ಯತಿಥಿ. ಹೀಗಾಗಿ ಸ್ಪಂದನಾ ಅವರ ಫೋಟೋನ ವಿಜಯ್ ಹಂಚಿಕೊಂಡಿದ್ದಾರೆ. ಈ ಫೋಟೋಗೆ, ‘ಚಿನ್ನ, ಮೌನದಲ್ಲಿ ಅರಳಿದ ನಗು ನಿನ್ನದು. ನೀ ನಡೆದ ಹಾದಿಯ ನೆನಪಿನ ಬೆಳಕು ನನ್ನದು’ ಎಂದು ಬರೆದುಕೊಂಡಿದ್ದಾರೆ.

ಇಂದು ಸ್ಪಂದನಾ ಪುಣ್ಯತಿಥಿ. ಹೀಗಾಗಿ ಸ್ಪಂದನಾ ಅವರ ಫೋಟೋನ ವಿಜಯ್ ಹಂಚಿಕೊಂಡಿದ್ದಾರೆ. ಈ ಫೋಟೋಗೆ, ‘ಚಿನ್ನ, ಮೌನದಲ್ಲಿ ಅರಳಿದ ನಗು ನಿನ್ನದು. ನೀ ನಡೆದ ಹಾದಿಯ ನೆನಪಿನ ಬೆಳಕು ನನ್ನದು’ ಎಂದು ಬರೆದುಕೊಂಡಿದ್ದಾರೆ.

3 / 5
ಸ್ಪಂದನಾ ಹಾಗೂ ವಿಜಯ್ ಅವರದ್ದು ಲವ್ ಮ್ಯಾರೇಜ್. ಅನೇಕ ವರ್ಷಗಳ ಕಾಲ ಪ್ರೀತಿಸಿ, ಆ ಬಳಿಕ ಮನೆಯವರ ಒಪ್ಪಿಗೆ ಪಡೆದು ಇವರು ಮದುವೆ ಆದರು.

ಸ್ಪಂದನಾ ಹಾಗೂ ವಿಜಯ್ ಅವರದ್ದು ಲವ್ ಮ್ಯಾರೇಜ್. ಅನೇಕ ವರ್ಷಗಳ ಕಾಲ ಪ್ರೀತಿಸಿ, ಆ ಬಳಿಕ ಮನೆಯವರ ಒಪ್ಪಿಗೆ ಪಡೆದು ಇವರು ಮದುವೆ ಆದರು.

4 / 5
ಸ್ಪಂದನಾ ಅವರು ಬ್ಯಾಂಕಾಕ್​ಗೆ ತೆರಳಿದ್ದರು. ಅಲ್ಲಿಯೇ ಅವರು ನಿಧನ ಹೊಂದಿದರು. ಕಡಿಮೆ ರಕ್ತದೊತ್ತಡದಿಂದ ಅವರು ಸತ್ತಿದ್ದಾರೆ ಎಂದು ಕೆಲವರು ಹೇಳಿದರೆ ಇನ್ನೂ ಕೆಲವರು ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನುತ್ತಾರೆ.

ಸ್ಪಂದನಾ ಅವರು ಬ್ಯಾಂಕಾಕ್​ಗೆ ತೆರಳಿದ್ದರು. ಅಲ್ಲಿಯೇ ಅವರು ನಿಧನ ಹೊಂದಿದರು. ಕಡಿಮೆ ರಕ್ತದೊತ್ತಡದಿಂದ ಅವರು ಸತ್ತಿದ್ದಾರೆ ಎಂದು ಕೆಲವರು ಹೇಳಿದರೆ ಇನ್ನೂ ಕೆಲವರು ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನುತ್ತಾರೆ.

5 / 5

Published On - 10:29 am, Tue, 6 August 24

Follow us
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್